ಅಮೇರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಮೃತ್ಯು
ವಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಇರಾನ್ ಮಾಧ್ಯಮ ಕೂಡ
Read Moreವಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಇರಾನ್ ಮಾಧ್ಯಮ ಕೂಡ
Read Moreಟೆಹ್ರಾನ್: ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ನ 100ಕ್ಕೂ ಅಧಿಕ ವಿದ್ಯಾರ್ಥಿನಿಗಳು ಸಾವನ್ನಪ್ಪಿದ್ದಾರೆ. ಮಿನಾಬ್ ನಗರದಲ್ಲಿ ದಾಳಿ ನಡೆದಾಗ ಈ ಘಟನೆ ನಡೆದಿದೆ ಎಂದು
Read Moreನವದೆಹಲಿ: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ದಾಳಿ ನಡೆಸಿವೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದೆ. ಇದಾದ ಕೆಲವೇ ಗಂಟೆಗಳ ನಂತರ ಯುಎಇಯ ಅಬುಧಾಬಿ,
Read Moreಟೆಹ್ರಾನ್: ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, ರಾಜಧಾನಿ ಟೆಹ್ರಾನ್ ಮೇಲೆ ಶನಿವಾರ ಭೀಕರ ಕ್ಷಿಪಣಿ ದಾಳಿ ಆರಂಭಿಸಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿದ್ದು,
Read Moreವಿಟ್ಲ: ಅಕ್ರಮವಾಗಿಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ
Read Moreಪುತ್ತೂರು: ಕೇಂದ್ರ ಸರಕಾರದ ಅಧೀನಕ್ಕೊಳಪಡುವ ಸೆಂಟ್ರಲ್ ಇಂಟೆಲಿಜೆನ್ಸಿ ಸಂಸ್ಥೆಗೆ ಕಚೇರಿ ಆರಂಭಕ್ಕೆ ಪುತ್ತೂರಿನಲ್ಲಿ ನಿವೇಶನ ಮಂಜೂರು ಮಾಡಲಾಗಿದ್ದು ಮುಂದಿನ ಒಂದು ವರ್ಷದೊಳಗೆ ಇಂಟೆಲಿಜೆನ್ಸಿ ಕಚೇರಿ ಪ್ರಾರಂಭಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು. ಪುತ್ತೂರು ನಗರದ ಪಡ್ನೂರಿನಲ್ಲಿ ೦.೪೪ ಸೆಂಟ್ಸ್ ಜಾಗವನ್ನು ಮಂಜೂರು ಮಾಡಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ಇಂಟೆಲಿಜೆನ್ಸಿ ಎಸ್ ಪಿಯವರು ತಮ್ಮ ಬಳಿ ಬಂದು ಕಚೇರಿ ಆರಂಭಕ್ಕೆ ನಿವೇಶನ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಪಡ್ನೂರಿನಲ್ಲಿ ಈ ಜಾಗವನ್ನು ನೀಡಲಾಗಿದೆ. ಪುತ್ತೂರಿನಲ್ಲಿಯೂ ಕೇಂದ್ರ ಸರಕಾರದ ಅಧೀನಕ್ಕೊಳಪಡುವ ಗುಪ್ತಚರ ಇಲಾಖೆಯ ಕಚೇರಿ ಪ್ರಾರಂಭವಾಗುವುದಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಲಾಖೆಯೇ ಕಚೇರಿ ನಿರ್ಮಾಣ ಕಾಮಗಾರಿಯನ್ನು ನಡೆಸುತ್ತದೆ ಎಂದು ಶಾಸಕರು ತಿಳಿಸಿದರು. ಇದೇ ಸಂದರ್ಭದಲ್ಲಿ ನಿವೇಶನಕ್ಕೆ ಸಂಬಂದಿಸಿದ ಪಹಣಿ ಪತ್ರವನ್ನು ಅಧಿಕಾರಿಗೆ ಶಾಸಕರು ಹಸ್ತಾಂತರಿಸಿದರು. ತಹಶಿಲ್ದಾರ್ ಕೂಡ್ಲಿಗಿ ಉಪಸ್ಥಿತರಿದ್ದರು.
Read Moreಮಂಗಳೂರು: ನಗರದ ಕುಂಟಿಕಾನ ಬಳಿ ಮಕ್ಕಳ ಅಪಹರಣ ತಂಡದ ಬಗ್ಗೆ ಶುಕ್ರವಾರ ಬೆಳಿಗ್ಗೆ ವೈರಲ್ ಆದ ವದಂತಿ ಸಾರ್ವಜನಿಕರಲ್ಲಿ ಭೀತಿ ಉಂಟು ಮಾಡಿತ್ತು. ಆದರೆ, ಕದ್ರಿ ಪೊಲೀಸರು
Read Moreಪುತ್ತೂರು: ದಿನಾಂಕ: 26.02.2026 ರಂದು ರಾತ್ರಿ, ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ
Read Moreಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪರಿಶಿಷ್ಠ ಪಂಗಡಗಳ ಕಾಲನಿ ಅಭಿವೃದ್ದಿಗೆ ಸರಕಾರ ಒಂದು ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ, ಕಾಲನಿ ಅಭಿವೃದ್ದಿಗೆ ಸರಕಾರ ವಿಶೇಷ ಅನುದಾನ
Read Moreಪುತ್ತೂರು: ಪುತ್ತೂರು ಜನತೆಯ ಬಹುದಿನದ ಕನಸುಗಳು ಶಾಸಕ ಅಶೋಕ್ ರೈ ಮೂಲಕ ನನಸಾಗುತ್ತಲೇ ಇದೆ.ಮೆಡಿಕಲ್ ಕಾಲೇಜು ಪುತ್ತೂರಿಗೆ ಮಂಜೂರಾಗಿದೆ ಆ ಬಳಿಕ ಮೆಡಿಕಲ್ ಆಸ್ಪತ್ರೆಯೂ ಮಂಜೂರಾಗಬೇಕಿತ್ತು. ಪುತ್ತೂರಿನ
Read More