ಕೊಕ್ಕಡ: ಯುವಕನ ಮೇಲೆ ಹಲ್ಲೆ, ಪ್ರಕರಣ ದಾಖಲು
ಬೆಳ್ತಂಗಡಿ: ಯುವಕನ ಮೇಲೆ ಹಲ್ಲೆ ನಡೆದ ಘಟನೆ ಕೊಕ್ಕಡದಲ್ಲಿ ನಡೆದಿದೆ. ಹಣಕಾಸಿನ ವಿಚಾರವಾಗಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ಬಾರ್ವೊಂದರಲ್ಲಿ ಯುವಕನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ
Read Moreಬೆಳ್ತಂಗಡಿ: ಯುವಕನ ಮೇಲೆ ಹಲ್ಲೆ ನಡೆದ ಘಟನೆ ಕೊಕ್ಕಡದಲ್ಲಿ ನಡೆದಿದೆ. ಹಣಕಾಸಿನ ವಿಚಾರವಾಗಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ಬಾರ್ವೊಂದರಲ್ಲಿ ಯುವಕನ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ
Read Moreಬೆಂಗಳೂರು : ಕೇಂದ್ರದ ಮೋದಿ ನೇತೃತ್ವದ ಸರಕಾರ ಅಚ್ಚೇ ದಿನ್ ಭರವಸೆ ನೀಡಿ ಇದೀಗ ದುಬಾರಿ ದರ್ಬಾರ್ ಆಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ
Read Moreಪುತ್ತೂರು: ಪುತ್ತೂರು-ಜಾವಗಲ್ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಮಾ.31ರಂದು ಚಾಲನೆ ನೀಡಿದ್ದು ಅದರಂತ ಪುತ್ತೂರಿನಿಂದ ಎ.1ರಂದು ಮೊದಲ ಬಸ್ ಸಂಚಾರ ಜಾವಗಲ್ಗೆ
Read Moreಮಂಗಳೂರು: ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ದಿಂಡಿಗುಲ್ನ
Read Moreಬೆಳ್ತಂಗಡಿ: ಚಲಿಸುತ್ತಿದ್ದ ಬಸ್ನ ಬಾಗಿಲು ಏಕಾಏಕಿ ಓಪನ್ ಆದ ಪರಿಣಾಮ ವಿದ್ಯಾರ್ಥಿನಿಯರು ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪ ನಡೆದಿದೆ. ಗೇರುಕಟ್ಟೆಯಿಂದ ಬೆಳ್ತಂಗಡಿ
Read Moreಕೋಲ್ಕತ್ತಾ: ಭಾರತೀಯ ಟೆನಿಸ್ ನ ಮಾಜಿ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್
Read Moreಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ತಂಡವೊಂದರ ಮೇಲೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read Moreಪುತ್ತೂರು:ಮಂಜೇಶ್ವರ ಶಾಶಕ ಎ ಕೆ ಎಂ ಅಶ್ರಫ್ರವರು ಓರ್ವ ಅಭಿವೃದ್ದಿ ಚಿಂತನೆಯುಳ್ಳ ರಾಜಕಾರಣಿ, ಸರ್ವ ಧರ್ಮ ಹಾಗೂ ಸರ್ವ ಧರ್ಮಿಯರನ್ನು ಸಮಾನವಾಗಿ ಗೌರವದಿಂದ ಕಾಣುವ ಅವರು ಕಳೆದ ಐದು ವರ್ಷಗಳಿಂದ ಕ್ಷೇತ್ರದ ಅಭಿವೃದ್ದಿಗೆ ಹಗಲಿರುಳು ಕೆಲಸ ಮಾಡಿದವರು ಇವರನ್ನು ಈ ಬಾರಿ ಮತ ಹಾಕುವ ಮೂಲಕ ಗೆಲ್ಲಿಸಬೇಕು ಇವರನ್ನು ಕಳೆದುಕೊಂಡಲ್ಲಿ ಮಂಜೇಶ್ವರದ ಜನತೆ ಪಶ್ಚತ್ತಾಪ್ಪ ಪಡಬೇಕಾದೀತು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಎ ಕೆ ಎಂ ಅಶ್ರಫ್ರವರ ಪರ ಚುನಾವಣಾ ಪ್ರಚಾರ ಹಾಗೂ ಮತಯಾಚನೆ ನಡೆಸಿ ಮಾತನಾಡಿದರು. ಕ್ಷೇತ್ರದ ಪಳ್ಳಂ, ಉಕ್ಕಿನಡ್ಕ, ಬನ್ಪುತ್ತಡ್ಕ, ಕಜಂಬಾಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಮತಪ್ರಚಾರ ನಡೆಸಿದರು. 5 ವರ್ಷದಲ್ಲಿ ಶಾಸಕ ಎಕೆಎಂ ಅಶ್ರಫ್ರವರು ಕ್ಷೇತ್ರಕ್ಕೆ 560 ಕೋಟಿ ಅನುದಾನವನ್ನು ತಂದಿದ್ದಾರೆ, ಕ್ಷೇತ್ರದ ಜನತೆಯ ಪರವಾಗಿ ಕೇರಳ ವಿಧಾನಸಭೆಯನ್ನು ಶಬ್ದವೆತ್ತಿ ಮಾತನಾಡಿದ್ದಾರೆ. ಓರ್ವ ಶಾಶಕನಾದವ ಹೇಗಿರಬೇಕೆಂದು ಎಂಬುದಕ್ಕೆ ಇವರು ಮಾದರಿಯಾಗಿದ್ದಾರೆ. ಎಲ್ಲಾ ವಿಚಾರದಲ್ಲೂ ಅವರು ಜನರೊಂದಿಗೆ ಬೆರೆತು ಕೆಲಸ ಮಾಡುವ ಸಜ್ಜನ ರಾಜಕಾರಣಿಯಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅತ್ಯಧಿಕ ಬಹುಮತದಿಂದ ಗೆಲ್ಲಿಸಬೇಕು, ಮಂಜೇಶ್ವರಕ್ಕೆ ಮಂಜೇಶ್ವರದವರೇ ಶಾsaಕರಾಗಲಿ ಎಲ್ಲಿಂದಲೋ ಬಂದು ವಿಷ ಬೀಜ ಬಿತ್ತುವವರಿಗೆ ಮಣೆ ಹಾಕಬೇಡಿ ಎಂದು ಮನವಿ ಮಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ರವರು ಮಾತನಾಡಿ ಈ ಬಾರಿಯ ಚುನಾವಣೆಯಲ್ಲಿ ಕೇರಳದಲ್ಲಿ ಎಲ್ಡಿಎಫ್ ಮಣ್ಣು ಮುಕ್ಕಲಿದೆ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಬರುವುದು
Read Moreಮಂಗಳೂರು: ತೊಕ್ಕೊಟ್ಟು ಬಳಿ ಕೆಲ ದಿನಗಳ ಹಿಂದೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು
Read Moreಅಮೆರಿಕ: ಅಮೆರಿಕ ಜನರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಬಿದಿಗಿಳಿದಿದ್ದಾರೆ. ‘ನೋ ಕಿಂಗ್ಸ್’ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಅಮೆರಿಕದ ಸುಮಾರು 50 ನಗರಗಳಲ್ಲಿ ಟ್ರಂಪ್ ವಿರುದ್ಧ ಪ್ರತಿಭಟನೆಗಳು
Read More