ಕರಾವಳಿ

ಅರಂತೋಡು: ತೊಡಿಕಾನ ದೇವರ ಗುಂಡಿ ಜಲಪಾತಕ್ಕೆ ಪ್ರವಾಸಿಗರು ತೆರಳದಂತೆ ನಿರ್ಬಂಧ



ಸುಳ್ಯ: ಮಳೆಗಾಲದಲ್ಲಿ ಅನಾಹುತಗಳು ಹೆಚ್ಚಾಗಿ ನಡೆಯುತ್ತಿರುವ ಹಿನ್ನಲೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೊಡಿಕಾನ ದೇವರ ಗುಂಡಿ ಜಲಪಾತಕ್ಕೆ ಮಳೆಗಾಲದಲ್ಲಿ ಪ್ರವಾಸಿಗರು ತೆರಳದಂತೆ ನಿರ್ಬಂಧ ವಿಧಿಸಲಾಗಿದೆ.

ದ. ಕ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಮುಂಜಾಗೃತಾ ಕ್ರಮ ವಹಿಸಿ ಅರಂತೋಡು ಗ್ರಾಮ ಪಂಚಾಯತ್‌ ವತಿಯಿಂದ ಸ್ಥಳದಲ್ಲಿ ನಿಷೇಧಾಜ್ಞೆ ಸೂಚನಾ ಫಲಕವನ್ನು ಅಳವಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!