ಕರಾವಳಿರಾಜ್ಯ

ಪುತ್ತೂರಿನಲ್ಲಿ ಹೊಸ ಸರಕಾರಿ ವೈದ್ಯಕೀಯ ಕಾಲೇಜು-ಸಿದ್ದರಾಮಯ್ಯ

ಪುತ್ತೂರಿನ ಜನತೆಯ ಹಲವು ವರ್ಷಗಳ ಬೇಡಿಕೆಯಾದ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಕನಸು ಕೊನೆಗೂ ಈಡೇರಿದೆ. ಸಿ ಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ ಪುತ್ತೂರಿಗೆ ಹೊಸ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಘೋಷಿಸಿದ್ದಾರೆ.



ಪುತ್ತೂರಿನಲ್ಲಿ ಹೊಸ ಮೆಡಿಕಲ್ ಕಾಲೇಜ್ ಸ್ಥಾಪಿಸಲು ಉದ್ಧೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಫತ್ರೆಯನ್ನು ಉನ್ನತಿಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!