ಪುತ್ತೂರು: ಬಾರ್ ಆ್ಯಂಡ್ ರೆಸ್ಟೋರೆಂಟ್ನ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ಇಲ್ಲಿನ ಪಡೀಲ್ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ವೊಂದರ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ.

ರೆಸ್ಟೋರೆಂಟ್ನಲ್ಲಿ ಅಡುಗೆ ತಯಾರಕ, ಕಲ್ಲಡ್ಕ ಸಮೀಪದ ಬಾಳಿಲ ಗ್ರಾಮದ ಪೊರ್ಲೀಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ14ರಂದು ಬೆಳಕಿಗೆ ಬಂದಿದೆ.
ಪಡೀಲ್ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್
ವೊಂದರಲ್ಲಿ ಅಡುಗೆ ತಯಾರಿಕೆ ಕೆಲಸ ನಿರ್ವಹಿಸುತ್ತಿದ್ದ ಅವರು ಮೇ13ರಂದು ಕಲ್ಲಡ್ಕ ಸಮೀಪ ಪೊರ್ಲೀಪ್ಪಾಡಿ ಮನೆಗೆ ತೆರಳಿದ್ದರು. ಮನೆಯಲ್ಲಿ ಅವರ ಪತ್ನಿ ಪೂಜೆಯ ಕಾರ್ಯಕ್ರಮಕ್ಕೆ ತೆರಳಿದ್ದು ಮೇ14ರಂದು ಮನೆಗೆ ವಾಪಾಸಾದಾಗ ಗಂಡ ಪದ್ಮನಾಭ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಬಂಟ್ವಾಳ ಪೊಲೀಸರು ಸ್ಥಳಕ್ಕೆ ಸಳಕ್ಕೆ ತೆರೆಳ ತೆರಳಿರುವುದಾಗಿ