ಕರಾವಳಿ

ಪುತ್ತೂರು|ಕುಮಾರ್ ಪೆರ್ನಾಜೆ-ಸೌಮ್ಯ ದಂಪತಿಗೆ ‘ಕೃಷಿ ರತ್ನ’ ಪ್ರಶಸ್ತಿ ಪ್ರದಾನ

ಪುತ್ತೂರು:ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ). ಪಾಂಬಾರ್ ಇದರ ವತಿಯಿಂದ  ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮ ಪುತ್ತೂರು ಲಯನ್ಸ್ ಸೇವಾ  ಮಂದಿರದಲ್ಲಿ ನಡೆಯಿತು.


 ತಮ್ಮ ಕೃಷಿ ಜೇನು ಕೃಷಿ, ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿಗೆ, ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳನ್ನು   ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬರ್ ಇದರ ಸಂಚಾಲಕರಾದ ರವಿಪಾಂಬರ್ ಮತ್ತು ಅಧ್ಯಕ್ಷರಾದ ಶ್ರೀಧರ್ ಎಕ್ಕಡ್ಕ ಪ್ರಶಸ್ತಿ ಪ್ರದಾನ ಮಾಡಿದರು. ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!