ಕರಾವಳಿ

ಪುತ್ತೂರು ನಗರಸಭೆಯ ನೂತನ ಪೌರಾಯುಕ್ತರಾಗಿ ನೇಮಕಗೊಂಡ ವಿದ್ಯಾ ಎಂ ಕಾಳೆ ಅವರಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು ನಗರಸಭೆಯ ನೂತನ ಪೌರಾಯುಕ್ತರಾಗಿ ನೇಮಕವಾಗಿರುವ ವಿದ್ಯಾ ಎಂ ಕಾಳೆ ಅವರು ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಪುತ್ತೂರು ನಗರಸಭೆಯ ಪೌರಾಯುಕ್ತರಾಗಿದ್ದ ಮಧು ಎಸ್ ಮನೋಹರ್ ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವಿದ್ಯಾ ಎಂ ಕಾಳೆ ಅವರು ಪದೋನ್ನತಿ ಹೊಂದಿ ಪುತ್ತೂರು ನಗರಸಭೆ ಪೌರಾಯುಕ್ತರಾಗಿ ನೇಮಕಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!