
ಪುತ್ತೂರು ನಗರದ ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದ್ದು ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ ನೆರವೇರಿಸಿದರು.
ಈ ಹಿಂದೆ ನೆಲ್ಲಿಕಟ್ಟೆ ಶಾಲಾ ಕಟ್ಟಡದಲ್ಲಿ ಈ ಕೇಂದ್ರ ನಡೆಸಲಾಗುತ್ತಿತ್ತು. ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಮಾತನಾಡಿದರು. ಹಲವು ಗಣ್ಯರು, ಊರವರು ಉಪಸ್ಥಿತರಿದ್ದರು.
Like this:
Like Loading...