ಕರಾವಳಿಕ್ರೈಂ

ಬಂಟ್ವಾಳ: ಬೈಕ್‌ಗೆ ಕಾರು ಢಿಕ್ಕಿ: ಸವಾರ ಮೃತ್ಯು



ಬಂಟ್ವಾಳ: ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಡಿ.29ರಂದು ಪಿಲಾತಬೆಟ್ಟು  ಕಟ್ಟೆಮನೆ ಎಂಬಲ್ಲಿ ನಡೆದಿದೆ.

ಕುಕ್ಕಾಜೆ ನಿವಾಸಿ ಇಮ್ರಾನ್ ಯಾನೆ ಎಸ್.ಎ.ಮುಹಮ್ಮದ್ ತ್ವಾಹಾ ಮೃತಪಟ್ಟವರು. ಘಟನೆಯಲ್ಲಿ ಗಂಭೀರ ಗಾಯಗೊಂಡ ಇಮ್ರಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಡಿಸಿಆರ್‌ಇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!