ಕರಾವಳಿ

ಸೌಜನ್ಯ ಕೊಲೆಗೆ ನ್ಯಾಯ ಕೇಳಿ ಸುಳ್ಯ ನಗರದಲ್ಲಿ ಬ್ಯಾನರ್ ಅಳವಡಿಕೆ: ಸೌಜನ್ಯ ಅಣ್ಣ ತಮ್ಮಂದಿರ ಬಳಗ ಸುಳ್ಯ ಎಂಬ ಹೆಸರಿನಲ್ಲಿ ಬ್ಯಾನರ್ ಪ್ರತ್ಯಕ್ಷ



ಸುಳ್ಯ: ಸೌಜನ್ಯ ಕೊಲೆಗೆ ನ್ಯಾಯ ಕೇಳಿ ಸುಳ್ಯ ನಗರದಲ್ಲಿ ಬ್ಯಾನರ್ ಅಳವಡಿಕೆ ಮಾಡಿರುವ ವಿಚಾರ ವರದಿಯಾಗಿದೆ.

ಸೌಜನ್ಯ ಅಣ್ಣ ತಮ್ಮಂದಿರ ಬಳಗ ಸುಳ್ಯ ಎಂಬ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.
ಕೊಲೆ ನಡೆದು 11 ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಯಾವಾಗ ಎಂಬಿತ್ಯಾದಿ ಬರಹಗಳನ್ನು ಬ್ಯಾನರ್ ನಲ್ಲಿ ಬರೆಯಲಾಗಿದೆ.

Leave a Reply

Your email address will not be published. Required fields are marked *

error: Content is protected !!