Author: news_bites_admin

ಕರಾವಳಿ

ಉಜಿರೆ: ಹೃದಯಾಘಾತದಿಂದ ಯುವಕ ನಿಧನ

ಉಜಿರೆ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಅತ್ತಾಜೆಯ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29.ವ) ಹೃದಯಾಘಾತದಿಂದ ನಿಧನರಾದವರು. ಅಕ್ಟೋಬರ್

Read More
ರಾಷ್ಟ್ರೀಯ

ತಾಂತ್ರಿಕ ದೋಷದಿಂದ ಮೂರು ತಾಸು ಆಕಾಶದಲ್ಲೇ ಸುತ್ತು ಹೊಡೆದ  ವಿಮಾನ, ಪೈಲಟ್ ಗೆ ಪ್ರಶಂಸೆ

ಚೆನ್ನೈ: ತಾಂತ್ರಿಕ ದೋಷ ಕಾಣಿಸಿಕೊಂಡ ಏರ್ ಇಂಡಿಯಾ ವಿಮಾನವೊಂದು ಶುಕ್ರವಾರ ರಾತ್ರಿ ಸುಮಾರು ಮೂರು ತಾಸು ಆಕಾಶದಲ್ಲೇ ಗಿರಕಿ ಹೊಡೆದು ಕೊನೆಗೂ ಸುರಕ್ಷಿತವಾಗಿ ಲ್ಯಾಂಡ್‌ ಆಗುವ ಮೂಲಕ

Read More
ಕರಾವಳಿಕ್ರೈಂ

ಪುತ್ತೂರು: ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಬಸ್, ಚಾಲಕ ದುರ್ಮರಣ

ಪುತ್ತೂರು: ಬಸ್ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ಉದನೆ ಸಮೀಪದ ಎಂಜಿರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಸ್ ಚಾಲಕ ಮತ್ತು

Read More
ರಾಷ್ಟ್ರೀಯ

ತೆಲಂಗಾಣ ಡಿಎಸ್‌ಪಿಯಾಗಿ ಮೊಹಮ್ಮದ್ ಸಿರಾಜ್ ಅಧಿಕಾರ  ಸ್ವೀಕಾರ

ಹೈದರಾಬಾದ್: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರು ತೆಲಂಗಾಣ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ)ಯಾಗಿ ಅಧಿಕಾರ ವಹಿಸಿಕೊಂಡರು. ಮೊಹಮ್ಮದ್ ಸಿರಾಜ್ ಅವರಿಗೆ ಪ್ರತಿಷ್ಠಿತ ಗ್ರೂಪ್-1 ಸರ್ಕಾರಿ

Read More
ಕರಾವಳಿ

ಮುಮ್ತಾಜ್ ಅಲಿ ಪ್ರಕರಣ: ಕೃಷ್ಣಾಪುರ ಬದ್ರಿಯಾ ಕೇಂದ್ರ ಜುಮಾ ಮಸೀದಿಯಿಂದ ಮೂವರ ಉಚ್ಛಾಟನೆ

ಕೃಷ್ಣಾಪುರ: ಮುಮ್ತಾಜ್ ಅಲಿ ಪ್ರಕರಣದ ಆರೋಪಿಗಳಾಗಿರುವ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಸಿರಾಜ್ ನನ್ನು ಜಮಾಅತ್‌ನಿಂದ ಉಚ್ಛಾಟಿಸಿ ಕೃಷ್ಣಾಪುರ ಬದ್ರಿಯಾ ಕೇಂದ್ರ ಜುಮಾ ಮಸೀದಿ ತೀರ್ಮಾನ ತೆಗೆದುಕೊಂಡಿದೆ

Read More
ಕರಾವಳಿ

ಮಂಗಳೂರು: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಡಿಶುಂ ಡಿಶುಂ

ಮಂಗಳೂರು: ಖಾಸಗಿ ಬಸ್ ಸಿಬ್ಬಂದಿಗಳು ಪ್ರಯಾಣಿಕರ ಎದುರೇ ಹೊಡೆದಾಡಿಕೊಂಡಿದ್ದಾರೆ. ಇವರ ಈ ವರ್ತನೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಟ್ಲ-ಮಂಗಳೂರಿಗೆ ಬರುವ ಖಾಸಗಿ ಬಸ್ ಹಾಗೂ ಪುತ್ತೂರು-ಮಂಗಳೂರು ಮಧ್ಯೆ

Read More
ರಾಷ್ಟ್ರೀಯ

ಅ.15ರಂದು ಹರ್ಯಾಣ  ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸಾಧ್ಯತೆ

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮೂರನೇ ಬಾರಿಗೆ ಗೆಲುವಿನತ್ತ ಮುನ್ನಡೆಸಿರುವ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಅವರು ಅಕ್ಟೋಬರ್ 15 ರಂದು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ

Read More
ಕರಾವಳಿ

ಫಾಳಿಲಾ-ಫಳೀಲಾ ರಾಜ್ಯ ಮಟ್ಟದ ‘ಹಿಯಾ ಫಿಯೆಸ್ಟ’ ಕಾರ್ಯಕ್ರಮ

ಪುತ್ತೂರು: ಧಾರ್ಮಿಕ ಶಿಕ್ಷಣದ ಜೊತೆಗೆ ಲೌಕಿಕ  ಶಿಕ್ಷಣವನ್ನೂ ಪಡೆಯುವುದು ಕಾಲದ ಬೇಡಿಕೆಯಾಗಿದ್ದು ಈ  ನಿಟ್ಟಿನಲ್ಲಿ ಧಾರ್ಮಿಕ ಶ್ರದ್ಧೆ ಮತ್ತು ಭಕ್ತಿಯೊಂದಿಗಿನ  ಸುಸಂಸ್ಕೃತ ಸಮಾಜ ಕಟ್ಟುವಲ್ಲಿ ‘ಸಮಸ್ತ’ ಬೋರ್ಡ್ ನ ಅಧೀನದಲ್ಲಿ ಮಹಿಳೆಯರಿಗಾಗಿ ಫಾಳಿಲಾ- ಫಳೀಲಾ  ಸಮನ್ವಯ ಶಿಕ್ಷಣ ವ್ಯವಸ್ಥೆಯನ್ನು ಮಾಡಲಾಗಿದೆ, ಹಾಗೂ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಪೋಷಿಸುವ  ಸಲುವಾಗಿ ಹಿಯಾ ಫಿಯೆಸ್ಟ ಕಾರ್ಯಕ್ರಮಗಳನ್ನು  ಆಯೋಜಸಲಾಗಿದೆ ಎಂದು ಕೌನ್ಸಿಲ್ ಆಫ್ ಸಮಸ್ತ  ವುಮೆನ್ಸ್ ಕಾಲೇಜ್ ಗಳ ಕೇಂದ್ರೀಯ ಕೋ ಆರ್ಡಿನೇಟರ್ ಸಅದ್ ಫೈಝಿ ಮಲಪ್ಪುರಂ ಹೇಳಿದರು. ಅವರು ಅ.9ರಂದು ನೇರಳಕಟ್ಟೆ ಜನಪ್ರಿಯ ಗಾರ್ಡನ್‌ನಲ್ಲಿ ನಡೆದ ಫಾಳಿಲಾ-ಫಳೀಲಾ ಕರ್ನಾಟಕ ರಾಜ್ಯ ಮಟ್ಟದ ಹಿಯಾ ಫಿಯೆಸ್ಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಿ.ಎಸ್.ಡಬ್ಲ್ಯು.ಸಿ ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷ ಅಬ್ದುರ್ರಶೀದ್ ಹಾಜಿ ಪರ್ಲಡ ಅಧ್ಯಕ್ಷತೆ ವಹಿಸಿದ್ದರು. ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಪ್ರ.ಕಾರ್ಯದರ್ಶಿ ಯು.ಮುಹಮ್ಮದ್ ಹಾಜಿ ಪಡೀಲ್, ಪುತ್ತೂರು ರೇಂಜ್ ಕೋಶಾಧಿಕಾರಿ ಎಲ್.ಟಿ ಅಬ್ದುಲ್  ರಝಾಕ್ ಹಾಜಿ, ಕೋಡಿಂಬಾಡಿ ಜುಮಾ ಮಸೀದಿ ಅಧ್ಯಕ್ಷ ಉಮರ್ ಹಾಜಿ ಕೋಡಿಂಬಾಡಿ, ಇಸ್ಮಾಯಿಲ್ ಹಾಜಿ  ಜನಪ್ರಿಯ, ಎಸ್.ವೈ.ಎಸ್ ದ.ಕ ಜಿಲ್ಲಾ ಸಮಿತಿ ಪ್ರಮುಖರಾದ ಸ್ವಾಗತ್ ಅಬೂಬಕ್ಕರ್ ಹಾಜಿ ದೇರಳಕಟ್ಟೆ, ಕತ್ತಾರ್ ಇಬ್ರಾಹಿಂ ಹಾಜಿ ಸುಳ್ಯ, ಮುಸ್ತಫಾ ಫೈಝಿ ಕಿನ್ಯ,  ಪುತ್ತೂರು ನಗರ ಸಭಾ ಸದಸ್ಯ ರಿಯಾಝ್ ವಳತ್ತಡ್ಕ,  ಆರಿಫ್ ಸಂಪ್ಯ, ಎಸ್ಕೆಎಸ್ಸೆಸೆಫ್ ರಾಜ್ಯ ಸಮಿತಿಯ ಇಸ್ಮಾಯಿಲ್ ಯಮಾನಿ, ಬಾತಿಷಾ ಹಾಜಿ ಪಾಟ್ರಕೋಡಿ, ಉದ್ಯಮಿಗಳಾದ ಅಶ್ರಫ್ ಪರ್ಲಡ್ಕ, ನೌಫಲ್ ತಿಂಗಳಾಡಿ, ಇಕ್ಬಾಲ್ ಶೀತಲ್ ವಿಟ್ಲ, ಇಸ್ಮಾಯಿಲ್ ಶಾಫಿ, ವಿವಿಧ ಕಾಲೇಜುಗಳ ಪ್ರತಿನಿಧಿಗಳಾದ ಬಾತಿಷಾ ಅಝ್ಹರಿ ಉಪ್ಪಿನಂಗಡಿ, ಅಬ್ದುಲ್ ನಾಸಿರ್ ದಾರಿಮಿ ಕಲ್ಲುಗುಂಡಿ, ಸಅದ್ ಫೈಝಿ ಕಲ್ಲುಗುಂಡಿ, ಆರಿಫ್ ತೋಡಾರ್, ಸಿದ್ದೀಕ್ ಯಮಾನಿ ಮಿತ್ತಬೈಲು, ಬಿ.ಕೆ ಅಬ್ದುಲ್ ಅಝೀಝ್ ಆತೂರು ಉಪಸ್ಥಿತರಿದ್ದರು. ಫಾಳಿಲಾ ಕೇಂದ್ರೀಯ ಸಹ ಕೋಅರ್ಡಿನೇಟರ್ ಮುಬಶ್ಶಿರ್ ಫೈಝಿ ಮಲಪ್ಪುರಂ ಪ್ರಾರ್ಥನೆ ನಡೆಸಿದರು. ’ಸಮಸ್ತ’ ಕೇಂದ್ರ ಮುಶಾವರ ಸದಸ್ಯರದ ಬಿ.ಕೆ ಅಬ್ದುಲ್ ಖಾದಿರ್ ಅಲ್ ಖಾಸಿಮಿ ವೀಡಿಯೋ ಸಂದೇಶ ನೀಡಿದರು. ಸಿ.ಎಸ್.ಡಬ್ಲ್ಯೂ.ಸಿ ಕರ್ನಾಟಕ ಸಮಿತಿಯ ಪ್ರ.ಕಾರ್ಯದರ್ಶಿ ಕೆ.ಎಂ.ಎ ಕೊಡುಂಗಾಯಿ ಫಾಝಿಲ್ ಹನೀಫಿ ಸ್ವಾಗತಿಸಿದರು. ಫೆಸ್ಟ್ ಸ್ವಾಗತ ಸಮಿತಿ ಅಧ್ಯಕ್ಷ ದಾವೂದ್ ಹನೀಫಿ ವಿಟ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಿತಿಯ ಐ.ಟಿ ಕೋಆರ್ಡಿನೇಟರ್ ತಾಜುದ್ದೀನ್ ರಹ್ಮಾನಿ ದೇರಳಕಟ್ಟೆ ವಂದಿಸಿದರು. ಆತೂರು ಬದ್ರಿಯಾ, ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ಚಾಂಪಿಯನ್ಸ್: ಉದ್ಘಾಟನಾ ಕಾರ್ಯಕ್ರಮದ ಬಳಿಕ ಸಿಎಸ್‌ಡಬ್ಲ್ಯುಸಿ  ನೇಮಕ ಮಾಡಿದ ಸುಮಾರು 30 ಮಹಿಳಾ  ತೀರ್ಪುಗಾರರು ಮತ್ತು ವೀಕ್ಷಕರ ನೇತೃತ್ವದಲ್ಲಿ ದಿನಪೂರ್ತಿಯಾಗಿ ನಡೆದ ಹಿಯಾ ಫಿಯೆಸ್ಟಾ ಕಾರ್ಯಕ್ರಮದಲ್ಲಿ 

Read More
ಕರಾವಳಿ

ಬಡವರಿಗೆ ರಕ್ತದ ಕೊರತೆಯಾಗದಂತೆ ವೆನ್ಲಾಕ್ ಆಸ್ಪತ್ರೆ ಜತೆ ಕಲ್ಲೂರು ಟ್ರಸ್ಟ್  ಇರಲಿದೆ: ಇಬ್ರಾಹಿಂ ಕಲ್ಲೂರು

ಮುಡಿಪು: ರಾಜಕೀಯ ರಹಿತವಾಗಿ ಆರೋಗ್ಯಯುತ ಕಾರ್ಯದಲ್ಲಿ ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಟದಾನ ಅನ್ನುವುದನ್ನು

Read More
ರಾಜಕೀಯರಾಷ್ಟ್ರೀಯ

‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇರಳ ವಿಧಾನಸಭೆ

‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆಯನ್ನು  ಕೇರಳ ವಿಧಾನಸಭೆ ತಿರಸ್ಕರಿಸಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ. ಸಂವಿಧಾನ ವಿರೋಧಿ ಎಂದು ಟೀಕಿಸಿದ ಅದನ್ನು ಜಾರಿಗೊಳಿಸದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

Read More
error: Content is protected !!