Author: news_bites_admin

ಕರಾವಳಿರಾಜಕೀಯ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊಲಿಗೆ ಯಂತ್ರ ವಿತರಣೆ.ಮಹಿಳೆಯರ ಸ್ವ ಉದ್ಯೋಗಕ್ಕೂ ಸರಕಾರದಿಂದ ನೆರವು: ಶಾಸಕ ಅಶೋಕ್ ರೈ

ಪುತ್ತೂರು: ಪಂಚ ಗ್ಯಾರಂಟಿಗಳ ಪೈಕಿ ಬಹುಪಾಲು ಗ್ಯಾರಂಟಿ ಮಹಿಳೆಯರಿಗೆ ನೀಡಿದ ಸರಕಾರ ಸ್ವ ಉದ್ಯೋಗದಲ್ಲೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಸೌಲಭ್ಯಗಳನ್ನು

Read More
ರಾಜಕೀಯರಾಷ್ಟ್ರೀಯ

ದೆಹಲಿ ನೂತನ ಮುಖ್ಯ ಮಂತ್ರಿಯಾಗಿ ಅತಿಶಿ ಆಯ್ಕೆ

ನವದೆಹಲಿ: ಶಾಸಕಿ ಅತಿಶಿ ಅವರನ್ನು ಮುಖ್ಯಮಂತ್ರಿ ಆಗಿ ದೆಹಲಿ ಆಮ್ ಆದ್ಮಿ ಪಕ್ಷ ಪೋಷಿಸಿರುವುದಾಗಿ ತಿಳಿದು ಬಂದಿದೆ. ಅಬಕಾರಿ ನೀತಿ ಹಗರಣ ಮತ್ತು ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ

Read More
ರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಕ್ರೋಶ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನನ್ನು ನಾನೆಂದೂ ಒಪ್ಪುವದಿಲ್ಲ. ಅವನಿಂದಲೇ ಬಿಜೆಪಿ ಗೆ ಭ್ರಷ್ಟ ಎಂಬ ಕಳಂಕ ಬಂದಿದೆ ಎಂದು ಮಾಜಿ ಸಚಿವ, ಬಿಜೆಪಿಯ ರಮೇಶ್ ಜಾರಕಿಹೊಳಿ ಆಕ್ರೋಶ ಹೊರ

Read More
ಕರಾವಳಿ

ಪುತ್ತೂರಿನಲ್ಲಿ ಮಿಲಾದ್ ಸಮಾವೇಶ ಪ್ರಯುಕ್ತ ಬೃಹತ್ ಕಾಲ್ನಡಿಗೆ ಜಾಥಾ

ಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್  ಮತ್ತು ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಜಂಟಿ  ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ ದರ್ಬೆ ಬೈಪಾಸ್ ಬಳಿಯಿಂದ ಕಿಲ್ಲೆ ಮೈದಾನದ ವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ ಸೆ.16ರಂದು  ನಡೆಯಿತು. ಅಬ್ದುಲ್ ಹಮೀದ್ ಹನೀಫಿ ದುವಾ ನೆರವೇರಿಸಿದರು. ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಪ್ರಧಾನ  ಕಾರ್ಯದರ್ಶಿ ಎಲ್.ಟಿ ಅಬ್ದುಲ್ ರಝಾಕ್ ಹಾಜಿಯವರು ಮಾಡಾವು ಸಂತೋಷ್ ಗ್ರೂಪ್ಸ್‌ನ ಹುಸೈನಾರ್  ಹಾಜಿಯವರಿಗೆ ಧ್ವಜ ಹಸ್ತಾಂತರ ಮಾಡುವ ಮೂಲಕ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿದರು. ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ನ ಅಧ್ಯಕ್ಷ  ಅಶ್ರಫ್ ಕಲ್ಲೇಗ, ಈದ್ ಮಿಲಾದ್ ಸಮಿತಿ ಪುತ್ತೂರು  ಇದರ  ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ದ.ಕ ಜಿಲ್ಲಾ ಮುಸ್ಲಿಂ  ಯುವಜನ ಪರಿಷತ್‌ನ ಪ್ರ.ಕಾರ್ಯದರ್ಶಿ ನೌಶಾದ್ ಹಾಜಿ ಬೊಳ್ವಾರು, ಸಂಚಾಲಕರಾದ ಅಡ್ವಕೇಟ್ ನೂರುದ್ದೀನ್ ಸಾಲ್ಮರ, ಕೋಶಾಧಿಕಾರಿ ಅಶ್ರಫ್ ಬಾವು,  ಈದ್ ಮಿಲಾದ್ ಸಮಿತಿ ಪುತ್ತೂರು ಇದರ  ಪ್ರ.ಕಾರ್ಯದರ್ಶಿ ಖಾದರ್ ಖನ್ಝ್ ಕಬಕ, ಕೋಶಾಧಿಕಾರಿ ಇಕ್ಬಾಲ್  ಬಪ್ಪಳಿಗೆ ಹಾಗೂ ದ.ಕ ಮುಸ್ಲಿಂ ಯುವಜನ ಪರಿಷತ್  ಸದಸ್ಯರು ಹಾಗೂ ಮಿಲಾದ್ ಸಮಿತಿಯವರು,  ಸಾರ್ವಜನಿಕರು  ಉಪಸ್ಥಿತರಿದ್ದರು. ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು  ಕಾರ್ಯಕ್ರಮ ನಿರೂಪಿಸಿದರು. ವಿವಿಧ ತಂಡಗಳ ದಫ್ ಪ್ರದರ್ಶನದೊಂದಿಗೆ ಪುತ್ತೂರು ಮುಖ್ಯ ರಸ್ತೆಯಾಗಿ ಕಿಲ್ಲೆ ಮೈದಾನದವರೆಗೆ ನಡೆದ 

Read More
ಕರಾವಳಿ

ಪುತ್ತೂರು ಮಿಲಾದ್ ಕಾಲ್ನಡಿಗೆ ಜಾಥಾದಲ್ಲಿ ಸಿಹಿ ಹಂಚಿದ ಶಾಸಕ ಅಶೋಕ್ ರೈ

ಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ

Read More
ಕರಾವಳಿರಾಜ್ಯ

ಬೆಂಗಳೂರಿನಲ್ಲಿ ರಾಜ್ಯಮಟ್ಟದ ಮಕ್ಕಳ ಹಕ್ಕುಗಳ ದುಂಡುಮೇಜಿನ ಸಭೆ: ದ.ಕ ಜಿಲ್ಲೆಯಿಂದ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಆಯ್ಕೆ

ಪುತ್ತೂರು: ಮಕ್ಕಳ ಹಕ್ಕುಗಳನ್ನು ಸಹಕಾರಗೊಳಿಸುವಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಭಾಗಿತ್ವದಲ್ಲಿ ಸೆ.16 ರಂದು ಬೆಂಗಳೂರಿನಲ್ಲಿ

Read More
ಕರಾವಳಿ

ಈದ್ ಮಿಲಾದ್ ಪ್ರಯುಕ್ತ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಪುತ್ತೂರು: ಪ್ರವಾದಿ ಮುಹಮ್ಮದ್(ಸ.ಅ)ಜನ್ಮ ದಿನಾಚರಣೆ ಪ್ರಯುಕ್ತ ಈಶ್ವರಮಂಗಳ ತ್ವೈಬ ಎಜ್ಯುಕೇಶನ್ ಸೆಂಟರ್ ವತಿಯಿಂದ ರಿಹ್ಲತುಲ್ ವಿಸ್ವಾಲ್ ಮಿಲಾದ್ ಅಭಿಯಾನದ  ಭಾಗವಾಗಿ ‘ಸ್ನೇಹ ಸ್ಪರ್ಷ’ ಎಂಬ ಯೋಜನೆಯ ಮೂಲಕ

Read More
ಕರಾವಳಿ

ಮಾಣಿ: ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿ ಬಾಂಧವರಿಗೆ ಸಿಹಿ ಹಂಚಿದ ಹಿಂದೂ ಬಾಂಧವರು

ಬಂಟ್ವಾಳ: ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿ ಬಂದ ಮುಸ್ಲಿಮ್ ಬಾಂಧವರಿಗೆ ಸಿಹಿ ಹಂಚುವ ಮೂಲಕ ಸೌಹಾರ್ದತೆ ಮೆರೆದ ಘಟನೆ ದಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಕೊಡಾಜೆಯಲ್ಲಿ

Read More
ಕರಾವಳಿಕ್ರೈಂ

ಸುರತ್ಕಲ್: ಮಸೀದಿಗೆ ಕಲ್ಲೆಸೆತ ಪ್ರಕರಣ-ಐವರು ಆರೋಪಿಗಳ ಬಂಧನ

ಸುರತ್ಕಲ್: ಕೃಷ್ಣಾಪುರ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಆಶ್ರಯ ಕಾಲನಿ

Read More
ಅಂತಾರಾಷ್ಟ್ರೀಯ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರಿಯಾಗಿಸಿ ಮತ್ತೊಮ್ಮೆ ದಾಳಿ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸನಿಹದಲ್ಲೇ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಫ್ಲೋರಿಡಾದ ಪಶ್ಚಿಮ ಪಾಮ್‍ಬೀಚ್‍ನಲ್ಲಿರುವ ತಮ್ಮ ಗಾಲ್ಫ್

Read More
error: Content is protected !!