Author: news_bites_admin

ಕರಾವಳಿರಾಜಕೀಯ

ಮಠಂದೂರುರವರ ಅಶ್ಲೀಲ ಚಿತ್ರವನ್ನು ಹರಿಯಬಿಟ್ಟವರಿಗೆ ಜನರಿಂದ ಆಯ್ಕೆಯಾದ ಶಾಸಕರ ಬಗ್ಗೆ ಮಾತನಾಡುವ ಅಧಿಕಾರ ಇಲ್ಲ: ಅಮಲ ರಾಮಚಂದ್ರ

ಪುತ್ತೂರು: ಸಂಜೀವ ಮಠಂದೂರು ಅವರು ಐದು ವರ್ಷಗಳ ಕಾಲ ಶಾಸಕರಾಗಿದ್ದ ವೇಳೆ ಅವರ ಹಿಂದೆಯೇ ಸುತ್ತುತ್ತಿದ್ದ ಬಿಜೆಪಿ‌ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ ಹಾಗೂ

Read More
ಕ್ರೈಂಜಿಲ್ಲೆ

ಉಡುಪಿ: ನಾಲ್ವರನ್ನು ಹತ್ಯೆಗೈದ ಪ್ರಕರಣ: ಆರೋಪಿ ಪ್ರವೀಣ್ ಚೌಗಲೆ ಡಿ.5ರ ವರೆಗೆ ನ್ಯಾಯಾಂಗ ಬಂಧನಕ್ಕೆ

ಉಡುಪಿ: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಉಡುಪಿ ಪೊಲೀಸರು ಇಂದು ಪ್ರಧಾನ

Read More
ಕರಾವಳಿ

ಬೆಳಂದೂರು ಈಡನ್  ಗ್ಲೋಬಲ್ ಶಾಲೆಯಲ್ಲಿ ಈಡನ್ ಗ್ಲಾಂಝ ಮಿಲಾದ್ ಸಂಭ್ರಮ

ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಮಿಲಾದ್ ಫೆಸ್ಟ್ ಆಚರಿಸಲಾಯಿತು. ಎಂ ಝೀಕ್ಯು  ವಿಭಾಗದ ವಿದ್ಯಾರ್ಥಿ ಹುಸೇನ್ ಅಹ್ಮದ್ ಖುರಾನ್  ಪಠಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸವಣೂರು ಜುಮಾ ಮಸೀದಿಯ ಖತೀಬ್ ಅಶ್ರಫ್  ಬಾಖವಿ ಕಾರ್ಯಕ್ರಮ ಉದ್ಘಾಟಿಸಿದರು. ಬೈತಡ್ಕ ಜುಮಾ ಮಸೀದಿಯ ಮುದರ್ರಿಸ್ ಜುನೈದ್ ಸಖಾಫಿ ಪ್ರಾಸ್ತಾವಿಕ ಭಾಷಣಗೈದರು. ಕಾರ್ಯಕ್ರಮದಲ್ಲಿ ಶಾಲಾ ಪತ್ರಿಕೆಯ ಮುಖಪುಟ ಹಾಗೂ ಕರ್ನಾಟಕ ದರ್ಶನ ಹಸ್ತಪ್ರತಿಯ ಮುಖ ಪುಟ ಬಿಡುಗಡೆ ಮಾಡಲಾಯಿತು. ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆದ  ಜೆನಿಯೋಡೆಲ್ಮಸ್ ಎಂಬ  ಸ್ಪರ್ಧಾತ್ಮಕ ಪರೀಕ್ಷೆಯ  ವಿಜೇತರಿಗೆ, ಶಾಲಾ ವಿಜ್ಞಾನ ಮೇಳ ಹಬಿನೋಸ್ ಹಾಗೂ ಕಳೆದ ಶೈಕ್ಷಣಿಕ ವರ್ಷದ ಅರೇಬಿಕ್ ವಿಭಾಗದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ  ಪ್ರದಾನ  ಮಾಡಲಾಯಿತು. ಆಡಳಿತ ಸಮಿತಿಯ ಅಧ್ಯಕ್ಷರಾದ ಅಶ್ರಫ್ ಶಾ  ಮಾಂತೂರು ಅವರು ಕಾರ್ಯಕ್ರಮಕ್ಕೆ ಸಂದೇಶದ  ಮೂಲಕ ಶುಭ ಹಾರೈಸಿದರು. ಆಡಳಿತ ಸಮಿತಿಯ  ಕಾರ್ಯದರ್ಶಿ ಬಶೀರ್ ಹಾಜಿ ಅಧ್ಯಕ್ಷೀಯ ಭಾಷಣ  ಮಾಡಿದರು. ಸೈಯದ್ ಹಾಮಿದುಲ್ ಹಾದಿ ತಂಙಳ್ ಮಂಜೇಶ್ವರ ದುವಾ ನೇತೃತ್ವ ನೀಡಿದರು. ನಂತರ ಮಕ್ಕಳ ವೈಭವ ಭರಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.  ಮಕ್ಕಳು ನಬಿ ಪ್ರೇಮವನ್ನು ಭಾಷಣ, ಹಾಡು, ಕಥಾ  ಪ್ರಸಂಗ, ಬುರ್ಧಾ, ಕವ್ವಾಲಿ ಹಾಗೂ ದಫ್ ಮೂಲಕ  ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಮಿತಿಯ  ಸದಸ್ಯರಾದ ಅಬ್ದುಲ್ ಹಮೀದ್ ಹಾಜಿ, ಬಿ.ಪಿ  ಇಸ್ಮಾಯಿಲ್ ಹಾಜಿ, ಪುತ್ತುಬಾವ ಹಾಜಿ, ಮುಸ್ತಫಾ  ಸಅದಿ, ಅಬ್ಬಾಸ್ ಹಾಜಿ, ಅಬ್ದುಲ್ ಖಾದರ್ ಹಾಜಿ, ಅಲಿ ಸಅದಿ ಬಲ್ಕಾಡ್, ಮುಹಮ್ಮದ್ ಹಾಜಿ ಹಾಗೂ 

Read More
ಕರಾವಳಿ

ಗೂಡ್ಸ್ ವಾಹನ ಖರೀದಿಸುವವರಿಗೆ ಇಲ್ಲಿದೆ ಸುವರ್ಣಾವಕಾಶ

ಪುತ್ತೂರು: ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್’ನವರ ಭಾರತ್ ವೆಹಿಕಲ್ ಬಜಾರ್‌ನಲ್ಲಿ ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಲಭ್ಯವಿದ್ದು ತಾಲೂಕಿನಲ್ಲೇ ಸೆಕೆಂಡ್ ಹ್ಯಾಂಡ್ ಗೂಡ್ಸ್

Read More
ರಾಜಕೀಯರಾಜ್ಯ

ಮೋದಿ ಸರಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ: ನಳಿನ್ ಕುಮಾರ್

ಮಂಗಳೂರು: ರಾಜ್ಯದಿಂದ ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ನರೇಂದ್ರ ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು

Read More
ಕರಾವಳಿ

ರಾಜ್ಯ ಮಟ್ಟದ ಹಿಯಾ ಫಿಯೆಸ್ಟದಲ್ಲಿ ಪ್ರಶಸ್ತಿ ವಿಜೇತ ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜು ವಿದ್ಯಾರ್ಥಿನಿಯರಿಗೆ ಅಭಿನಂದನಾ ಸಮಾರಂಭ

ಪುತ್ತೂರು: ಇತ್ತೀಚೆಗೆ ಮೌಂಟನ್ ವ್ಯೂ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ಮಹಿಳೆಯರಿಗಾಗಿ ನಡೆದ ‘ಸಮಸ್ತ’ದ ಫಾಳಿಲಾ-ಫಳೀಲಾ ಕಾಲೇಜುಗಳ ರಾಜ್ಯ ಮಟ್ಟದ ಹಿಯಾ ಫಿಯೆಸ್ಟ ಸ್ಪರ್ಧಾ ಕಾರ್ಯಕ್ರಮದಲ್ಲಿ ದ್ವಿತೀಯ ರನ್ನರ್

Read More
ಕರಾವಳಿ

ಕುಂಬ್ರ ಮರ್ಕಝುಲ್ ಹುದಾಗೆ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ಪ್ರಮುಖರ ಭೇಟಿ

ಕುಂಬ್ರ: ಮರ್ಕಝುಲ್ ಹುದಾ ಮಹಿಳಾ ಕಾಲೇಜಿಗೆ ಸೌದಿ ಅರೇಬಿಯ ಎಂ ಎಚ್ ಕೆ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಫಾರೂಕ್ ಹಾಜಿ ಕನ್ಯಾನ ಮತ್ತು ಪ್ರಮುಖ ರಾದ ಎಂ.ಬಿ

Read More
ಕರಾವಳಿ

ಗ್ರಾಮೀಣ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯ ಹೆಚ್ಚಿಸಲು ವಿಜ್ಞಾನ ಬಸ್ಸು ಕೊಡುಗೆ ನೀಡಿದ ಹನೀಫ್ ಪುತ್ತೂರು ಎಲ್ಲಾ ಶ್ರೀಮಂತ ಉದ್ಯಮಿಗಳಿಗೆ ಮಾದರಿ -CRDF

ದುಬಾಯಿಯ ಮಹಮ್ಮದ್ ಬಿನ್ ರಾಶಿದ್ ಸ್ಪೇಸ್ ಸೆಂಟರಿನ ಹಿರಿಯ ಸಂಶೋಧಕ, ಅನಿವಾಸಿ ಭಾರತೀಯ ಹನೀಫ್ ಪುತ್ತೂರುರವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಕೌಶಲ್ಯ ಅಭಿವೃದ್ದಿಪಡಿಸುವ ಉದ್ದೇಶದಿಂದ ಕೊಡುಗೆ

Read More
ಕರಾವಳಿರಾಜಕೀಯರಾಜ್ಯ

ಹತ್ತೂರಲ್ಲೂ ಸುದ್ದಿಯಾಗುತ್ತಿರುವ ಐತಿಹಾಸಿಕ ಬೆಂಗಳೂರು ಕಂಬಳ

ಕರಾವಳಿಯ ಜನಪ್ರಿಯ ಜನಪದ ಕ್ರೀಡೆ ಕಂಬಳ ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ  ನಡೆಯಲಿದ್ದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಿದ್ದತೆಗಳು ಭರದಿಂದ ಸಾಗುತ್ತಿದೆ.  ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು ಕರಾವಳಿಯಿಂದ ನೂರೈವತ್ತಕ್ಕೂ ಹೆಚ್ಚು ಜೋಡಿ ಕಂಬಳ ಕೋಣಗಳು  ಬೆಂಗಳೂರಿಗೆ ಪ್ರಯಾಣ ಬೆಳೆಸಲಿದೆ. ಇದೀಗ ಹತ್ತೂರಲ್ಲೂ ಬೆಂಗಳೂರು ಕಂಬಳದ್ದೇ ಸುದ್ದಿಯಾಗುತ್ತಿದ್ದು ಕರಾವಳಿಯ ಇತಿಹಾಸ ಪ್ರಸಿದ್ದ ಬೆಂಗಳೂರಿನಲ್ಲಿ ನಡೆಯುವ ಕಾರಣ ದೇಶ ವಿದೇಶಗಳ ಜನರು ವೀಕ್ಷಿಸುವ ಸಂಭ್ರಮದಲ್ಲಿದ್ದಾರೆ.

Read More
ಅಂತಾರಾಷ್ಟ್ರೀಯಕ್ರೀಡೆ

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಪ್ರಕಟ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿಣ ಐದು ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಭಾರತದ ವಿಶ್ವಕಪ್ ತಂಡದಲ್ಲಿದ್ದ ಸೂರ್ಯಕುಮಾರ್ ಯಾದವ್ ನಾಯಕನಾಗಿ ಭಾರತ

Read More
error: Content is protected !!