Author: news_bites_admin

ಕರಾವಳಿ

ಬೃಹತ್ ವಸ್ತ್ರ ವಿತರಣಾ ಕಾರ್ಯಕ್ರ‌ಮ
ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಸಮಾಲೋಚನೆ

ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನ.13 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ ನಡೆಯಲಿರುವ ವಸ್ತ್ರ ವಿತರಣೆ ಹಾಗೂ ಸಹಭೋಜನ ಕಾರ್ಯಕ್ರಮದಲ್ಲಿ

Read More
ಕರಾವಳಿ

ಮರಳು ಗಾಳಿಸಿ ಈ ಶ್ರಮಜೀವಿ ದಂಪತಿ ಮಾಡಿರುವ ಸಾಧನೆ ಏನೆಂದು ಗೊತ್ತೇ..

✍️ ಹಸೈನಾರ್ ಜಯನಗರ ದೂರದ ಊರಿನಿಂದ ಸುಳ್ಯಕ್ಕೆ ಕಾರ್ಮಿಕರಾಗಿ ಬಂದು ಬದುಕು ಅರಳಿಸಿ ಸ್ವಂತ ಊರಿನಲ್ಲಿ ಮಹಲು ನಿರ್ಮಿಸಿದ ಶ್ರಮಜೀವಿ ದಂಪತಿಗಳ ಕಥೆ ಇದು. ಪರಶುರಾಮ ಹಾಗೂ

Read More
ಕರಾವಳಿ

ಬೆಂಗಳೂರು ಕಂಬಳ: ಸ್ಪೀಕರ್ ಯು ಟಿ ಖಾದರ್ ಗೆ ಆಹ್ವಾನ

ಪುತ್ತೂರು: ಬೆಂಗಳೂರು ಕಂಬಳಕ್ಮೆ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಕಂಬಳ ಸಮಿತಿ ಅಧ್ಯಕ್ಷರೂ, ಪುತ್ತೂರು ಶಾಸಕರಾದ ಅಶೋಕ್ ರೈ ಆಹ್ವಾನ ಮಾಡಿದರು. ಈ ಸಂದರ್ಭದಲ್ಲಿ

Read More
ಕರಾವಳಿ

ಬ್ರೈಟ್ ಭಾರತ್ ಸಂಸ್ಥೆಯ ಮೆಗಾ ಪ್ರಾಜೆಕ್ಟ್ ಸ್ಕೀಂ ನ ಪ್ರಥಮ ಡ್ರಾ

ಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ಮೆಗಾ ಪ್ರಾಜೆಕ್ಟ್ ಸ್ಕೀಂ ನ ಪ್ರಥಮ ಡ್ರಾ ಇಂದು(ನ.9) ಸಂಜೆ ಸಂಸ್ಥೆಯ ಕಲ್ಲಿಮಾರ್‌ನಲ್ಲಿರುವ ಕಚೇರಿ ಮುಂಭಾಗದಲ್ಲಿ ಅತಿಥಿಗಳ ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ

Read More
ಕರಾವಳಿರಾಜ್ಯ

ಬೆಂಗಳೂರು ಕಂಬಳಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಮನವಿ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ‌ ನಡೆಯಲಿರುವ ಬೆಂಗಳೂರು‌ ಕಂಬಳಕ್ಕೆ ಅನುದಾನ ನೀಡುವಂತೆ ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ರಾಜೇಂದ್ರ ಚೋಳನ್ ಅವರನ್ನು ಭೇಟಿಯಾದ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರೂ ಪುತ್ತೂರಿನ

Read More
ಕರಾವಳಿ

ಇಂದು ಸಂಜೆ ಬ್ರೈಟ್ ಭಾರತ್ ಮೆಗಾ ಪ್ರಾಜೆಕ್ಟ್ ಸ್ಕೀಂನ ಪ್ರಥಮ ಡ್ರಾ

ಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ಮೆಗಾ ಪ್ರಾಜೆಕ್ಟ್ ಸ್ಕೀಂ ನ ಪ್ರಥಮ ಡ್ರಾ ಇಂದು(ನ.9) ಸಂಜೆ ಸಂಸ್ಥೆಯ ಕಲ್ಲಿಮಾರ್‌ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ. ಮೊದಲ ತಿಂಗಳ ಪ್ರಥಮ ಡ್ರಾದಲ್ಲಿ

Read More
ಕರಾವಳಿ

ಮೇನಾಲ ಮಧುರಾ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಡಾ.ಉಮ್ಮರ್ ಬೀಜದಕಟ್ಟೆ ಭೇಟಿ

ಪುತ್ತೂರು: ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್  ಮೇನಾಲ ಇದರ ಕಾರ್ಯನಿರ್ವಾಹಕ ಆಡಳಿತ ನಿರ್ದೇಶಕ ಡಾ.ಉಮ್ಮರ್ ಬೀಜದಕಟ್ಟೆರವರು ಸಂಸ್ಥೆಗೆ ಭೇಟಿ ನೀಡಿ ಶಾಲಾ ಆಡಳಿತ ನಿರ್ವಹಣೆಯನ್ನು ಪರಿಶೀಲಿಸಿ ಆಡಳಿತ ಮಂಡಳಿಯೊಂದಿಗೆ ಸಮಾಲೋಚನೆ ನಡೆಸಿದರು.  ಕೆಲ ಹೊತ್ತು ವಿದ್ಯಾರ್ಥಿಗಳೊಂದಿಗೆ ಮಾತನಾಡಿ  ವಿದ್ಯಾರ್ಥಿಗಳಿಗೆ ಹಲವಾರು ಚಟುವಟಿಕೆಗಳನ್ನು  ಮಾಡಿಸುವುದರ ಮೂಲಕ ಪ್ರೋತ್ಸಾಹದ  ಮಾತುಗಳನ್ನಾಡಿದರು ಸಂಸ್ಥೆಯ ಅಧ್ಯಕ್ಷ ಹನೀಫ್ ಮಧುರಾ, ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್, ಮುಖ್ಯ ಶಿಕ್ಷಕಿ ತಪಸ್ವಿನಿ  ಉಪಸ್ಥಿತರಿದ್ದರು.

Read More
ಕರಾವಳಿ

ಬ್ರೈಟ್ ಭಾರತ್ ಸಂಸ್ಥೆಯಿಂದ  ಪುತ್ತೂರು ಸರಕಾರಿ ಆಸ್ಪತ್ರೆಯ  ರೋಗಿಗಳಿಗೆ ಹಣ್ಣುಹಂಪಲು  ವಿತರಣೆ

ಪುತ್ತೂರು: ಉದ್ಯಮದ ಜೊತೆಗೆ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿರುವ ಬ್ರೈಟ್ ಭಾರತ್ ಸಂಸ್ಥೆ  ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.  ಸಾಮಾಜಿಕ ಕೆಲಸಕ್ಕೆ ಪ್ರಾಧಾನ್ಯತೆ ನೀಡಬೇಕು  ಎನ್ನುವ ಉದ್ದೇಶದಿಂದ, ಸಂಸ್ಥೆಯು ಕೆಲವು ದಿನಗಳ  ಹಿಂದೆ ಪುತ್ತೂರಿನ ಪ್ರಜ್ಞಾ ಆಶ್ರಮಕ್ಕೆ ವಿಲ್ ಚಯರ್  ನೀಡಿತ್ತು. ಜೊತೆಗೆ ತಮ್ಮ ಸಂಸ್ಥೆಯ ಉದ್ಘಾಟನಾ  ಸಮಾರಂಭದಲ್ಲಿ ಮೂವರು ಸಮಾಜ ಸೇವಕರಿಗೆ  ಸನ್ಮಾನಿಸಿ, ಸಮಾಜ ಸೇವೆಗೆ ಪ್ರೋತ್ಸಾಹಿಸಿತ್ತು. ಇದೀಗ ಮುಂದುವರಿದ ಭಾಗವಾಗಿ ಸಂಸ್ಥೆಯ ವತಿಯಿಂದ  ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು  ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕ ಹೇಮನಾಥ  ಶೆಟ್ಟಿ ಕಾವು, ಫಾರೂಕ್ ಬಾಯಬೆ, ರವಿ ಶೆಟ್ಟಿ, ಅಲಿ  ಪರ್ಲಡ್ಕ, ನಝೀರ್ ಸವಣೂರು, ಹರ್ಷಾದ್ ಪುತ್ತೂರು, ಇರ್ಷಾದ್ ಮುಕ್ವೆ ಹಾಗೂ ಸಂಸ್ಥೆಯ ಪಾಲುದಾರರು  ಉಪಸ್ಥಿತರಿದ್ದರು.

Read More
ಕರಾವಳಿ

ಕಡಬ: ಹೆರಿಗೆಗಾಗಿ ಆಸ್ಪತ್ರೆಗೆ ಹೋಗುತ್ತಿದ್ದ ವೇಳೆ ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

ಕಡಬ: ಹೆರಿಗೆಯ ಹೊಟ್ಟೆ ನೋವೆಂದು ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಹೋಗುತ್ತಿದ್ದಾಗ ದಾರಿ ಮಧ್ಯೆ ತಾಯಿ ಮಗುವಿಗೆ ಜನ್ಮ ನೀಡಿದ ಘಟನೆ ನ.9.ರಂದು ಪಂಜದಿಂದ ವರದಿಯಾಗಿದೆ. ಸುರೇಶ್ ಎಂಬವರ

Read More
ಜಿಲ್ಲೆ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ

ಕಾಲೇಜಿಗೆ ತೆರಳಿದ ಯುವತಿಯೋರ್ವಳು ಮನೆಗೆ ವಾಪಸ್ ಬಾರದೆ ಕಾಣೆಯಾಗಿರುವ ಬಗ್ಗೆ ವರದಿಯಾಗಿದೆ. ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21.ವ) ನಾಪತ್ತೆಯಾದ ಯುವತಿ. ಕಾರ್ಕಳ ಗ್ರಾಮಾಂತರ

Read More
error: Content is protected !!