‘ಮೀಫ್’ ಸಂಸ್ಥೆಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸಮುದಾಯದಲ್ಲಿ ಶೈಕ್ಷಣಿಕ ಕ್ರಾಂತಿ ಸೃಷ್ಟಿಸಿದ ‘ಮೀಫ್’ ಸಂಘಟನೆ ಕರ್ನಾಟಕ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.
Read Moreಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸಮುದಾಯದಲ್ಲಿ ಶೈಕ್ಷಣಿಕ ಕ್ರಾಂತಿ ಸೃಷ್ಟಿಸಿದ ‘ಮೀಫ್’ ಸಂಘಟನೆ ಕರ್ನಾಟಕ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.
Read Moreಅಡಿಕೆ ಕಳ್ಳತನ ಮಾಡಿದ 4 ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದು, ಅವರಿಂದ 4,15,925/- ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಬಡಗನ್ನೂರಿನ
Read Moreಪುತ್ತೂರು: ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ (32.ವ) ಅವರು ಅಲ್ಪಕಾಲದ ಅನಾರೋಗ್ಯದಿಂದ ಅ . 31ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಮಾರಂಭಗಳಿಗೆ
Read Moreಮನೆಯೊಳಗೆ ಬಂದ ಹಾವೊಂದನ್ನು ಹೊರಗೆ ಓಡಿಸಲು ಮನೆಮಂದಿ ಮಾಡಿದ ತಂತ್ರಗಾರಿಕೆಯೊಂದು ಇಡೀ ಮನೆಯನ್ನೇ ಸುಟ್ಟು ಹಾಕಿದ ಘಟನೆ ಉತ್ತರ ಪ್ರದೇಶದ ಬಂದಾ ನಗರದಲ್ಲಿ ವರದಿಯಾಗಿದೆ. ನಗರದಲ್ಲಿ ವಾಸಿಸುತ್ತಿದ್ದ
Read Moreಪುತ್ತೂರು: ಎಚ್.ಎಂ.ಎಸ್ ಗ್ರೂಪ್ನವರ ಭಾರತ್ ವೆಹಿಕಲ್ ಬಜಾರ್ ಅ.30ರಂದು ಮಿತ್ತೂರಿನಲ್ಲಿ ಶುಭಾರಂಭಗೊಂಡಿತು. ಸಂಸ್ಥೆಯ ಕಛೇರಿಯನ್ನು ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಯಾವುದೇ ವ್ಯವಹಾರದಲ್ಲಿ ಯಶಸ್ಸು ಕಾಣಬೇಕಾದರೆ ಪ್ರಾಮಾಣಿಕತೆ ಮುಖ್ಯ, ಪ್ರಾಮಾಣಿಕ ವ್ಯವಹಾರವನ್ನು ನಾವು ಮಾಡಿದಾಗ ಜನರ ವಿಶ್ವಾಸ ಗಳಿಸಲು ಸಾಧ್ಯವಾಗುತ್ತದೆ, ಜನರ ವಿಶ್ವಾಸವೇ ಉದ್ಯಮದ ಯಶಸ್ಸಿನ ಮೂಲ ಎಂದು ಅವರು ಹೇಳಿದರು.ನಾವು ಮಾಡುವ ವ್ಯವಹಾರವನ್ನು ನಾವು ಪ್ರೀತಿಸಬೇಕು, ಆಗ ಆ ವ್ಯವಹಾರ ಯಶಸ್ಸು ಕಾಣುತ್ತದೆ ಎಂದು ಹೇಳಿದ ಶಾಸಕರು ಭಾರತ್ ವೆಹಿಕಲ್ ಬಜಾರ್ ಅತ್ಯುತ್ತಮ ವ್ಯವಹಾರದ ಮೂಲಕ ಗ್ರಾಹಕರ ಮೆಚ್ಚುಗೆ ಗಳಿಸಿದ ಸಂಸ್ಥೆಯಾಗಿ ಬೆಳಗಲಿ ಶುಭ ಹಾರೈಸಿದರು. ಎಚ್.ಎಂ.ಎಸ್ ಗ್ರೂಪ್ ಬೆಂಗಳೂರು ಇದರ ಸುಭೋದ್ ಬಿ ಶೆಟ್ಟಿ ಮಾತನಾಡಿ ಭಾರತ್ ವೆಹಿಕಲ್ ಬಜಾರ್ ಮೂಲಕ ಉತ್ತಮ ವಿಶ್ವಾಸಾರ್ಹ ವ್ಯವಹಾರದ ಮೂಲಕ ವಾಹನಗಳ ಖರೀದಿ, ಮಾರಾಟ ವ್ಯವಹಾರ ನಡೆಯಲಿದ್ದು ಜನರು ಪೂರ್ಣ ವಿಶ್ವಾಸದೊಂದಿಗೆ ಇಲ್ಲಿ ವ್ಯವಹರಿಸಬಹುದಾಗಿದೆ ಎಂದು ಹೇಳಿ ಸಂಸ್ಥೆಗೆ ಶುಭ ಹಾರೈಸಿದರು. ವಾಹನಗಳ ಮಾರಾಟ ಕೇಂದ್ರವನ್ನು ಉದ್ಘಾಟಿಸಿದ ಸಯ್ಯದ್ ಮಹಮ್ಮದ್ ಮಿಹ್ರಾಜ್ ಅಲ್ ಹಾದಿ ಅಲ್ ಅಶ್ಅರಿ ತಂಙಳ್ ಮಾತನಾಡಿ ವಿಶ್ವಾಸಾರ್ಹ ವ್ಯವಹಾರದ ಮೂಲಕ ಭಾರತ ವೆಹಿಕಲ್ ಬಜಾರ್ ಜನರ ಮೆಚ್ಚುಗೆ ಗಳಿಸಿದ ಸಂಸ್ಥೆಯಾಗಿ ಬೆಳೆಯಲಿ ಎಂದು ಹಾರೈಸಿದರು. ಸರ್ವೀಸ್ ಘಟಕವನ್ನು ಉದ್ಘಾಟಿಸಿದ ತುಮಕೂರಿನ ಉದ್ಯಮಿ ಸುರೇಶ್ ಬಿ.ಎಸ್ ಮಾತನಾಡಿ ನೂತನವಾಗಿ ಶುಭಾರಂಭಗೊಂಡ ಭಾರತ್ ವೆಹಿಕಲ್ ಬಜಾರ್ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸಿದರು. ನೆಟ್ಲಮುಡ್ನೂರು ಗ್ರಾ.ಪಂ ಅಧ್ಯಕ್ಷೆ ಸಮಿತಾ ಡಿ ಪೂಜಾರಿ ಮಾತನಾಡಿ ಸೇವೆ, ವಿಶ್ವಾಸ, ವ್ಯವಹಾರ ಇದು ಉತ್ತಮವಾಗಿದ್ದಾಗ ಯಾವುದೇ ಸಂಸ್ಥೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು. ಪತ್ರಕರ್ತ ಲತೀಫ್ ನೇರಳಕಟ್ಟೆ ಮಾತನಾಡಿ ಭಾರತ್ ವೆಹಿಕಲ್ ಬಜಾರ್ ನಮ್ಮ ಗ್ರಾ.ಪಂ ವ್ಯಾಪ್ತಿಯಲ್ಲಿ ಶುಭಾರಂಭಗೊಂಡಿರುವುದು ಅತೀವ ಸಂತಸ ತಂದಿದೆ.
Read Moreಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್(30.
Read Moreಪುತ್ತೂರು: ಮಂಜುಶ್ರೀ ಜ್ಯುವೆಲ್ಲರಿ ಮಾಲಕ ಶ್ರೀಧರ ಆಚಾರ್ಯ (63.ವ) ಅವರು ಹೃದಯಾಘಾತದಿಂದ ನಿಧನರಾದರು. ಮುಂಡೂರಿನ ಕಲ್ಲಗುಡ್ಡೆಯಲ್ಲಿ ಮಂಜುಶ್ರೀ ಜ್ಯುವೆಲ್ಲರಿ ಶಾಪ್ ನಡೆಸಿಕೊಂಡಿದ್ದ ಅವರಿಗೆ ಅ.29ರಂದು ರಾತ್ರಿ ಹೃದಯಾಘಾತದಿಂದ
Read Moreಇಸ್ರೇಲ್ ಗಾಝಾದ ಮೇಲೆ ಬಾಂಬ್ ದಾಳಿ ನಡೆಸಲು ಶುರು ಮಾಡಿದ ಬಳಿಕ ಗಾಝಾದ ಜನರ ಜೀವನ ತತ್ತರಿಸಿ ಹೋಗಿದ್ದು, ಸಾವಿರಾರು ಮಂದಿ ಸಾವೀಗೀಡಾಗಿದ್ದು ಸಾವಿರಾರು ಮಂದಿ ಗಾಯಗೊಂಡಿದ್ದಾರೆ.
Read Moreಬಂಟ್ವಾಳ: ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಜಂಕ್ಷನ್ ನಲ್ಲಿ ಅ. 29ರಂದು ಸಂಜೆ ನಡೆದಿದೆ. ಸಿದ್ದೀಕ್ ಎಂಬವರ ಮನೆಯಂಗಳದಲ್ಲಿ
Read Moreಭಾರತದ ವಿರುದ್ಧ ಹೀನಾಯ ಸೋಲು ಅನುಭವಿಸುವುದರೊಂದಿಗೆ ವಿಶ್ವಕಪ್ ಸೆಮಿಫೈನಲ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿಗೊಂಡ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ಸೆಮಿ ಫೈನಲ್ ಬಾಗಿಲು ಬಹುತೇಕ ಮುಚ್ಚಿದ್ದು ವಿಶ್ವಕಪ್
Read More