Author: news_bites_admin

ಕರಾವಳಿ

ಪುತ್ತೂರಿನಲ್ಲಿ ಎಸ್.ವೈ.ಎಸ್ ದ.ಕ ಈಸ್ಟ್ ಅಲ್ ಅರ್ಖಮಿಯ್ಯ ಪ್ರತಿನಿಧಿ ಸಮಾವೇಶ

ಪುತ್ತೂರು: ಕರ್ನಾಟಕದಲ್ಲಿ ಎಸ್‌ವೈಎಸ್ ಮೂವತ್ತನೇ ವಾರ್ಷಿಕ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಎಸ್‌ವೈಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿ ‘ಅಲ್ ಅರ್ಖಮಿಯ್ಯ-23’ ಎನ್ನುವ ಹೆಸರಿನಲ್ಲಿ ಒಂದು ದಿನದ ವಿಶೇಷ ಕ್ಯಾಂಪ್ ಪುತ್ತೂರು ಪುರಭವನದಲ್ಲಿ ಸೆ.2ರಂದು ನಡೆಯಿತು.  ಕಿಲ್ಲೆ ಮೈದಾನದಲ್ಲಿ ಅಳವಡಿಸಲಾಗಿದ್ದ ಮೂವತ್ತು ಧ್ವಜಸ್ಥಂಭಗಳಲ್ಲಿ ಬೆಳಗ್ಗೆ ಏಕಕಾಲದಲ್ಲಿ ಧ್ವಜಾರೋಹಣ ನಡೆಯಿತು. ಉಲಮಾ, ಉಮರಾ ಪ್ರಮುಖರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾಣಿ ಉಸ್ತಾದ್ ಕಾರ್ಯಕ್ರಮ ಉದ್ಘಾಟಿಸಿದರು. ಬೆಳಿಗ್ಗೆ 8 ಗಂಟೆಗೆ ಪ್ರಾರಂಭಗೊಂಡ ಕಾರ್ಯಕ್ರಮ ಸಂಜೆ ನಾಲ್ಕು ಗಂಟೆಯ ವರೆಗೆ ಅತ್ಯಂತ ಶಿಸ್ತು ಬದ್ದವಾಗಿ ನಡೆಯಿತು. ತ್ವಾಹಿರ್ ಸಖಾಫಿ ಮಂಜೇರಿ ಅವರು ‘ಪರಂಪರೆಯ ಪ್ರತಿನಿಧಿಗಳಾಗೋಣ ಎನ್ನುವ ವಿಷಯದಲ್ಲಿ ತರಗತಿ ನಡೆಸಿದರು. ನಂತರ ಮರ್ಕಝ್ ನಾಲೆಡ್ಜ್ ಸಿಟಿಯ ಡಾ.ಸಯ್ಯಿದ್ ಸೈಫುದ್ದೀನ್ ಅವರು ‘ಹೆಲ್ತ್ ಕೋರ್ಟ್’ ಎನ್ನುವ ವಿಷಯದಲ್ಲಿ ತರಗತಿ ನಡೆಸಿದರು. ನಂತರ ಮರ್ಕಝ್ ಕಾರಂದೂರು ಇಲ್ಲಿನ ಮರ್ಝೂಕ್ ಸಅದಿ ‘ಅವರು ನವ ತಲೆಮಾರಿನ ಎಸ್.ವೈಎಸ್’ ಎನ್ನುವ ವಿಷಯದಲ್ಲಿ ತರಗತಿ ನಡೆಸಿದರು. ನಂತರ ಯುನಿಫಾರ್ಮ್ ಸಿವಿಲ್ ಕೋಡ್ ಎನ್ನುವ ವಿಷಯದಲ್ಲಿ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಹಾಗೂ ಎ.ಕೆ ನಂದಾವರ ಅವರು ಡಿಬೇಟ್ ನಡೆಸಿದರು. ವಿದ್ವಾಂಸ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮುಖ್ಯ ಭಾಷಣ ನಡೆಸಿದರು. ಸಯ್ಯದ್ ಸಾದತ್ ತಂಙಳ್ ಕರ್ವೇಲು ದುವಾ ಮಾಡಿದರು. ವೇದಿಕೆಯಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮಧ್ಯಾಹ್ನದ ವೇಳೆಗೆ ಆಗಮಿಸಿ ಶುಭ ಹಾರೈಸಿ ಮಾತನಾಡಿದರು. ಶಾಸಕರನ್ನು ಇದೇ ವೇಳೆ ಸನ್ಮಾನಿಸಲಾಯಿತು.  ಅನಾರೋಗ್ಯ ಪೀಡಿತರಿಗೆ ಎಸ್‌ವೈಎಸ್ ವತಿಯಿಂದ 6 ವ್ಹೀಲ್ ಚೆಯರ್ ವಿತರಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ವಿತರಿಸಿದರು. 

Read More
ಕರಾವಳಿ

ಆಸ್ಪತ್ರೆಯಲ್ಲಿರುವ ಕಾಂಗ್ರೆಸ್ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಮುಂಡೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಪುರಂದರ ಗೌಡ ಪಜಿಮಣ್ಣುರವರು ಅನಾರೋಗ್ಯದಿಂದ ಪತ್ರಾವೋ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಶಾಸಕರಾದ ಅಶೋಕ್ ರೈ ಯವರು ಆಸ್ಪತ್ರೆಗೆ ಭೇಟಿ ನೀಡಿ ಯೋಗ

Read More
ಆರೋಗ್ಯರಾಜ್ಯ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ ಕುಮಾರಸ್ವಾಮಿ

ಪಾರ್ಶ್ವವಾಯುಗೆ ತುತ್ತಾಗಿದ್ದ ಕುಮಾರಸ್ವಾಮಿ ಅವರು ಚೇತರಿಕೆ ಕಂಡಿದ್ದು, ಜಯನಗರದ ಆಪೊಲೊ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರು ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಈ ವೇಳೆ ಮಾತನಾಡಿದ ಅವರು,

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ಗಾಂಜಾ ಸೇವಿಸಿ ಅನುಚಿತ ವರ್ತನೆ- ಇಬ್ಬರು ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ, ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ

Read More
ಕರಾವಳಿ

ಸೌಜನ್ಯಾ ಪ್ರಕರಣ:ಇಂದು ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ: ವಾಹನ ಸಂಚಾರದಲ್ಲಿ ಬದಲಾವಣೆ

ಸೌಜನ್ಯಾ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆ.3ರಂದು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ

Read More
ಕರಾವಳಿ

ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ನೂತನ ಸಮಿತಿ ಅಸ್ತಿತ್ವಕ್ಕೆ

ಪುತ್ತೂರು: ವಿಮೆನ್ ಇಂಡಿಯಾ ಮೂವ್ಮೆಂಟ್ (WIM ) ಪುತ್ತೂರು ತಾಲೂಕು ಸಮಿತಿ ರಚನೆಯನ್ನು ಉಪ್ಪಿನಂಗಡಿಯಲ್ಲಿ ನಡೆಸಲಾಯಿತು. ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷರಾದ ನೌರೀನ್ ಆಲಂಪಾಡಿಯವರ ಸಮ್ಮುಖದಲ್ಲಿ ನೂತನ

Read More
ಕರಾವಳಿ

ತನ್ನ ಹುಟ್ಟು ಹಬ್ಬದಂದು ತಾಯಿಯ ಆಶೀರ್ವಾದ ಪಡೆದ ಶಾಸಕ ಅಶೋಕ್ ರೈ

ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಸೆ.2ರಂದು ತನ್ನ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತನ್ನ ತಾಯಿಯ ಆಶೀರ್ವಾದ ಪಡೆದರು. ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ

Read More
ರಾಜಕೀಯರಾಜ್ಯ

ಆಪರೇಷನ್ ಹಸ್ತಕ್ಕೆ ಯಾರೂ ಬಲಿಯಾಗಬೇಡಿ: ಯತ್ನಾಳ್

ಬಿಜೆಪಿ ಪಕ್ಷದ ಯಾವುದೇ ಶಾಸಕರು ದುಡುಕಿನ ನಿರ್ಧಾರ ಕೈಗೊಂಡು ಆಪರೇಷನ್ ಹಸ್ತಕ್ಕೆ ಬಲಿಯಾಗಬೇಡಿ. ರಾಹುಲ್ ಗಾಂಧಿ, ಸಿದ್ಧರಾಮಯ್ಯ, ಡಿಕೆ ಶಿವಕುಮಾರ ಕರೆದಿದ್ದಾರೆ ಎಂದು ಕಾಂಗ್ರೆಸ್ ಸೇರಿದರೆ ಭವಿಷ್ಯದಲ್ಲಿ

Read More
ರಾಜ್ಯ

ಜೆಡಿಎಸ್’ಗೆ ಬಿಗ್ ಶಾಕ್: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿ ಹೈಕೋರ್ಟ್ ಆದೇಶ

 ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ

Read More
ಕರಾವಳಿ

ಕೋಡಿಂಬಾಡಿ : ಗ್ರಾಪಂ ವ್ಯಾಪ್ತಿಯಲ್ಲಿರುವ ಅನಧಿಕೃತ ಜಾಹಿರಾತು ಫಲಕ ತೆರವುಗೊಳಿಸಲು ವಾರಗಳ ಗಡುವು: ಬದಿನಾರ್

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿ ಹಾಕಲಾದ ಅನಧಿಕೃತ ಜಾಹಿರಾತು ಫಲಕ, ಜಾಹಿರಾತು ಕಟೌಟ್ ಗಳನ್ನು ತೆರವು ಗೊಳಿಸಲು ಗ್ರಾಮ ಪಂಚಾಯತ್ ಸಂಬಂದಿಸಿದವರಿಗೆ ಏಳು

Read More
error: Content is protected !!