Author: news_bites_admin

ಕರಾವಳಿಕ್ರೈಂ

ಸೌಜನ್ಯಾ ತಾಯಿಯ ಬಗ್ಗೆ ಅಕ್ಷೇಪಾರ್ಹ ಸಂದೇಶ: ವ್ಯಕ್ತಿಯ ವಿರುದ್ದ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ: ಸಾಮಾಜಿಕ ಜಾಲತಾಣ (ಫೇಸ್ಬುಕ್) ನಲ್ಲಿ ಧರ್ಮಸ್ಥಳದಲ್ಲಿ ಹತ್ಯೆಯಾದ ಸೌಜನ್ಯಾ ಅವರ ತಾಯಿಯನ್ನು ಉದ್ದೇಶಿಸಿ ಅಕ್ಷೇಪಾರ್ಹ ಬರವಣಿಗೆಯನ್ನು (ಕಮೆಂಟ್) ಹಾಕಿರುವ ವ್ಯಕ್ತಿಯೋರ್ವರ ವಿರುದ್ದ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ

Read More
ಕರಾವಳಿ

ಶಾಸಕ ಅಶೋಕ್ ಕುಮಾರ್ ರೈಯವರಿಂದ ಉಪ್ಪಿನಂಗಡಿ ಗ್ರಾ.ಪಂನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನೂರಾರು ಮಹಿಳೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Read More
ರಾಜಕೀಯರಾಜ್ಯ

ಕಾಂಗ್ರೆಸ್ ಗ್ಯಾರಂಟಿ ‘ಗೃಹ ಲಕ್ಷ್ಮಿ ಯೋಜನೆ’ಗೆ ಅದ್ದೂರಿ ಚಾಲನೆ

ಮೈಸೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ

Read More
ರಾಜಕೀಯರಾಜ್ಯ

ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ

ಕಾಂಗ್ರೆಸ್‌ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಚಾಲನೆ ಸಿಗಲಿದೆ. ಈಗಾಗಲೆ ನೋಂದಾಯಿಸಿಕೊಂಡ 1.9 ಕೋಟಿ ಮಹಿಳೆಯರ ಖಾತೆಗಳಿಗೆ ಏಕಕಾಲಕ್ಕೆ 2 ಸಾವಿರ ರೂ. ಹಣ

Read More
ಕರಾವಳಿ

ಸುಳ್ಯ : ಬುರ್ಖಾ ಧರಿಸಿಕೊಂಡು ಸರ್ಪ್ರೈಸ್ ನೀಡಲು ಹೋಗಿ ಗೊಂದಲಕ್ಕೆ ಕಾರಣವಾದ ಯುವಕರು..!

ಸುಳ್ಯ: ಸರ್ಪ್ರೈಸ್ ನೀಡಲು ಹೋಗಿ ಯುವಕರಿಬ್ಬರು ಪೇಚಿಗೆ ಸಿಲುಕಿದ ಘಟನೆ ತಾಲೂಕಿನ ದುಗ್ಗಲಡ್ಕ ಕ್ಲಿನಿಕ್ ವೊಂದರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತಮ್ಮ ಸಹೋದರಿಯಾಗಿರುವ ವೈದ್ಯರಿಗೆ ಸರ್ಪ್ರೈಸ್ ನೀಡಲೆಂದು

Read More
ಕರಾವಳಿ

ಸುಳ್ಯ: ಉರುಳಿಗೆ ಸಿಲುಕಿ ಚಿರತೆ‌ ಸಾವು- ಇಬ್ಬರ ವಿರುದ್ದ ಪ್ರಕರಣ ದಾಖಲು

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಉರುಳಿಗೆ ಸಿಲುಕಿ ಸುಮಾರು ಒಂದೂವರೆ ವರ್ಷ ಪ್ರಾಯದ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದ್ದು, ಉರುಳಿಟ್ಟ ಆರೋಪದಲ್ಲಿ ಜಾಗದ ಮಾಲಕರ

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ಯುವತಿಯ ವಿಚಾರದಲ್ಲಿ ಯುವಕನಿಗೆ ಹಲ್ಲೆ- ಇಬ್ಬರ ವಿರುದ್ದ ಪ್ರಕರಣ ದಾಖಲು

ಉಪ್ಪಿನಂಗಡಿ: ಯುವಕನೋರ್ವನಿಗೆ ಇಬ್ಬರು ಹಲ್ಲೆ ನಡೆಸಿದ ಘಟನೆ ಆ.29ರಂದು ಉಪ್ಪಿನಂಗಡಿಯಲ್ಲಿ ನಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯೋರ್ವಳ ವಿಚಾರಕ್ಕೆ ಸಂಬಂಧಿಸಿ ಆಕೆಯ

Read More
ರಾಜ್ಯ

13,500 ಶಿಕ್ಷಕರಿಗೆ ಶೀಘ್ರ ನೇಮಕಾತಿ ಪತ್ರ: ಮಧು ಬಂಗಾರಪ್ಪ

ರಾಜ್ಯದಲ್ಲಿ 40,000 ಶಿಕ್ಷಕರ ಕೊರತೆಯಿದ್ದು ವಾರದಲ್ಲಿ ಹೊರಬೀಳುವ ಹೈಕೋರ್ಟು ತೀರ್ಮಾನಕ್ಕನುಗುಣವಾಗಿ 13,500 ಶಿಕ್ಷಕರಿಗೆ ಶೀಘ್ರ ನೇಮಕಾತಿ ಪತ್ರ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ

Read More
ಕರಾವಳಿ

ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ಸರ್ಕಲ್‌ನಿಂದ ದ್ವೇಷ ಬಿಟ್ಟು ದೇಶ ಕಟ್ಟು’ ಪ್ರಜಾಭಾರತ ಸಂಗಮ

ಕರ್ನಾಟಕ ಮುಸ್ಲಿಂ ಜಮಾಅತ್ (ಕೆಎಂಜೆ) ಪುತ್ತೂರು ಸರ್ಕಲ್ ವತಿಯಿಂದ ಸರ್ಕಲ್ ಅಧ್ಯಕ್ಷ ಯೂಸುಫ್ ಗೌಸಿಯ ಸಾಜ ಅಧ್ಯಕ್ಷತೆಯಲ್ಲಿ ‘ದ್ವೇಷ ಬಿಟ್ಟು ದೇಶ ಕಟ್ಟು’ ಎಂಬ ಶಿರ್ಷಿಕೆಯಡಿಯಲ್ಲಿ ‘ಪ್ರಜಾಭಾರತ ಸಂಗಮ’ ಪುತ್ತೂರು ಸುನ್ನೀ ಸೆಂಟರ್‌ನಲ್ಲಿ ನಡೆಯಿತು. ಸಭೆ ಉದ್ಘಾಟಿಸಿದ ಎಸ್‌ವೈಎಸ್ ಜಿಲ್ಲಾ ನಾಯಕ ಸಿರಾಜುದ್ದೀನ್ ಸಖಾಫಿ ಮಾತನಾಡಿ ಜಾತಿ ಧರ್ಮದೆಡೆಯಲ್ಲಿರುವ ದ್ವೇಷ ವೈಷಮ್ಯ ಮಾಯವಾಗಿ ಸುಂದರ ವಾತಾವರಣದ ಕರ್ನಾಟಕವನ್ನು ಕಟ್ಟಲು ನಾವು ಮುಂದಾಗಬೇಕು ಎಂದರು. ಹಾರಾಡಿ ಪ್ರಾಥಮಿಕ ಶಾಲೆ ಮುಖೋಪಾಧ್ಯಾಯರಾದ ಕುಕ್ಕ ಮಾಸ್ಟರ್ ಮಾತನಾಡಿ ಮಕ್ಕಳು ಕೆಟ್ಟ ಚಟುವಟಿಕೆಗಳಿಗೆ ಬಲಿಯಾಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕೆಂದು ಹೇಳಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ದೈ.ಶಿ.ಶಿಕ್ಷಕ ದಯಾನಂದ ರೈ ಕೋರ್ಮಂಡ ಮಾತನಾಡಿ ಸೌಹಾರ್ಧ ಭಾರತವನ್ನು ಕಟ್ಟಲು ನಾವೆಲ್ಲಾ ಶ್ರಮಿಸಬೇಕೆಂದು ಹೇಳಿದರು. ಕೆ ಕೃಷ್ಣಪ್ಪರವರು ಮಾತನಾಡಿ ಭಾರತ ದೇಶದ ಮಣ್ಣು ಯಾವತ್ತೂ ಸೌಹಾರ್ದ ಮಣ್ಣಾಗಿದೆ ಎಂದು ಹೇಳಿದರು. ಆದಂ ಹಾಜಿ ಪಡೀಲ್, ಇಸ್ಮಾಯಿಲ್ ಹಾಜಿ ಬನ್ನೂರು, ಇಕ್ಬಾಲ್ ಬಪ್ಪಳಿಗೆ, ಇಸ್ಮಾಯಿಲ್ ಹಾಜಿ ಕೊಂಬಾಳಿ, ಅಬೂಬಕ್ಕರ್ ಪಾಪ್ಲಿ, ನರಿಮೊಗರು ಮುಹಮ್ಮದ್ ಹಾಜಿ ಪಾಪೆತ್ತಡ್ಕ ಮುಂತಾದವರು ಉಪಸ್ಥಿತರಿದ್ದರು. ಸೌಹಾರ್ದ ದೇಶದ ಉದ್ದೇಶ-ಯೂಸುಫ್ ಗೌಸಿಯಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಆದೇಶದ ಪ್ರಕಾರ ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರತೀ ಸರ್ಕಲ್ ವತಿಯಿಂದ ದ್ವೇಷ ಬಿಟ್ಟು ದೇಶ ಕಟ್ಟು’ ಪ್ರಜಾಭಾರತ ಸಂಗಮ ಕಾರ್ಯಕ್ರಮ ಆಯೋಜನೆಯಾಗುತ್ತಿದ್ದು ಎಲ್ಲಾ ಜಾತಿ, ಧರ್ಮದವರನ್ನು ಒಂದೇ ವೇದಿಕೆಗೆ ತಂದು ಸೌಹರ್ದದ ದೇಶ ಕಟ್ಟುವುದು ಇದರ ಉದ್ದೇಶವಾಗಿದೆ. ಅದರಂತೆ ನಮ್ಮ ಪುತ್ತೂರು ಸರ್ಕಲ್ ವತಿಯಿಂದ ಯಶಸ್ವಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ -ಯೂಸುಫ್ ಗೌಸಿಯ ಸಾಜ, ಅಧ್ಯಕ್ಷರು ಕೆಎಂಜೆ  ಪುತ್ತೂರು ಸರ್ಕಲ್

Read More
ಕರಾವಳಿ

ಸುಳ್ಯ: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ‌ ಬಿದ್ದಿದ್ದ  ‌ಗ್ರಾಮ ಕರಣಿಕ‌ಗೆ ಜಾಮೀನು ಮಂಜೂರು

ಸುಳ್ಯ ಕಂದಾಯ‌ ನಿರೀಕ್ಷಕರ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ‌ ಬಿದ್ದಿದ್ದ ಅರಂತೋಡು ‌ಗ್ರಾಮ ಕರಣಿಕ‌ಗೆ ಜಾಮೀನು ಮಂಜೂರಾಗಿರುವುದಾಗಿ ತಿಳಿದು ಬಂದಿದೆ. ಹಕ್ಕು ಖುಲಾಸೆ ಪ್ರಕರಣಕ್ಕೆ ಸಂಬಂಧಿಸಿದಂತೆ

Read More
error: Content is protected !!