Author: news_bites_admin

ಕರಾವಳಿ

ವಾಲಿಬಾಲ್ ಪಂದ್ಯಾಟ: ಬಾಲಕರ ವಿಭಾಗದಲ್ಲಿ ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್ ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: 2023-24 ನೇ ಶೈಕ್ಷಣಿಕ ವರ್ಷದ ಸವಣೂರು ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿಬಾಲ್ ಪಂದ್ಯಾಟ ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ನಡೆಯಿತು. ಸವಣೂರು ವಲಯ ಮಟ್ಟದ 13

Read More
ರಾಜ್ಯ

ಆ.30ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ- ಲಕ್ಷ್ಮೀ ಹೆಬ್ಬಾಳ್ಕರ್

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ.ಆ.27ರ ಬದಲು ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಬೆಂಗಳೂರಿನಲ್ಲಿ

Read More
ರಾಜಕೀಯರಾಜ್ಯ

ಆ.23ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ- ಯಡಿಯೂರಪ್ಪ ನೇತೃತ್ವ

ಗುತ್ತಿಗೆದಾರರ ಕಮಿಷನ್, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ

Read More
ಕರಾವಳಿ

ಅಲ್ಪ ಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರಿ ಸಂಘದ ಸಾಧನೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

ಮಂಗಳೂರು: ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರಿ ಸಂಘ ಇದರ 2022- 23ನೇ ಸಾಲಿನ ಸಮಗ್ರ ಕಾರ್ಯ ಚಟುವಟಿಕೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ನೀಡಲ್ಪಡುವ

Read More
ಕರಾವಳಿ

ಸುಳ್ಯ: ಲೋಕಾಯುಕ್ತ ಬಲೆಗೆ ಬಿದ್ದ ಸಂಪಾಜೆ- ಅರಂತೋಡು ಗ್ರಾಮ ಆಡಳಿತಾಧಿಕಾರಿ

ಸುಳ್ಯ: ಲೋಕಾಯುಕ್ತ ಬಲೆಗೆ ಬಿದ್ದ ಸಂಪಾಜೆ- ಅರಂತೋಡು ಗ್ರಾಮ ಆಡಳಿತಾಧಿಕಾರಿ, ಭಾರಿ ದುಡ್ಡಿಗೆ ಬೇಡಿಕೆಇಟ್ಟು ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಕಚೇರಿಗೆ ದಾಳಿ ನಡೆಸಿ ಗ್ರಾಮ

Read More
ಕರಾವಳಿ

ಪುತ್ತೂರು: ಬಾವಿಗೆ ಬಿದ್ದು ಕಾಡುಕೋಣ ಮೃತ್ಯು: ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

ಪುತ್ತೂರು: ಕಾಡುಕೋಣವೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಆ.19ರಂದು ನರಿಮೊಗರುವಿನಲ್ಲಿ ನಡೆದಿದೆ. ಪ್ರಕಾಶ್ ಎಂಬವರ ಜಾಗದಲ್ಲಿರುವ ಬಾವಿಯಲ್ಲಿ ಬೆಳಗ್ಗಿನ ಹೊತ್ತು ಕಾಡುಕೋಣವೊಂದು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಕಂಡು

Read More
ಕರಾವಳಿ

ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಪುತ್ತೂರು: ಮರ್ಕಝುಲ್ ಹುದಾ ಮಹಿಳಾ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪೋಕ್ಸೋ ಕಾಯಿದೆ ಬಗ್ಗೆ, ಕಾನೂನು ಅರಿವು ಕಾರ್ಯಕ್ರಮ ನಡೆಯಿತು.  ಪುತ್ತೂರು ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಮಧುಸೂಧನ್ ರಾವ್ ಮಾಹಿತಿ ನೀಡಿ ಮಾತನಾಡಿ ಅಪರಾಧ ಚಟುವಟಿಕೆಗಳು ರಾಜ್ಯದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಇರುತ್ತದೆ. ಎಲ್ಲ ಕಾಯಿದೆಗಳನ್ನು ಚಿಂತಕರ ಸಮ್ಮುಖದಲ್ಲಿ ಚರ್ಚಿಸಿ ಕೊನೆಗೆ ಸರಕಾರ ಅದನ್ನು ಜಾರಿಗೆ ತರುತ್ತದೆ. ಪೋಕ್ಸೋ ಕಾಯಿದೆಯೂ ಮಕ್ಕಳ ಮೇಲಿನ ಅಪರಾಧ ಚಟುವಟಿಕೆಗಳು, ದೌರ್ಜನ್ಯ ಕಡಿಮೆ ಆಗಬೇಕೆಂಬ ಹಿತ ದೃಷ್ಟಿಯಿಂದ ಸರಕಾರವು ಜಾರಿಗೆ ತಂದಿದೆ ಎಂದು ಹೇಳಿದರು. ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಭವಾನಿ ಮಾತನಾಡಿ ಜೆಜೆ ಆಕ್ಟ್ ಹಾಗೂ ಪೋಕ್ಸೋ ಕಾಯಿದೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪೋಕ್ಸೋ ಕಾಯಿದೆ ಪ್ರಕಾರ ಆರೋಪಿತ ವ್ಯಕ್ತಿ ಆರೋಪಿಯಾಗಿರದೆ ನೇರವಾಗಿ ಅಪರಾಧಿ ಆಗುತ್ತಾನೆ, ವಿದ್ಯಾರ್ಥಿನಿಯರು ಯಾವುದೇ ಆಮಿಷಗಳಿಗೆ ಬಲಿಯಾಗದೆ, ದುರ್ವರ್ತನೆ ತೋರುವವರನ್ನು ಧೈರ್ಯದಿಂದ ಎದುರಿಸಬೇಕು ಎಂದರು. ಮಾದಕ ದ್ರವ್ಯಗಳ ಸೇವನೆ, ಮಾರಾಟ, ಎಲ್ಲವೂ ಕಾನೂನಿನಲ್ಲಿ ಅಪರಾಧ, ವಿದ್ಯಾರ್ಥಿಗಳು ಆ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು ಎಂದು ಅವರು ಹೇಳಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿ ಮಾತನಾಡಿ ಕಾನೂನಿನ ಬಗ್ಗೆ ಅರಿವು ಮಕ್ಕಳಲ್ಲಿ ಮೂಡಿಸಿ, ಮಾದಕ ಸೇವನೆ ಮತ್ತು ವ್ಯಸನಗಳ ಬಗ್ಗೆ ಜಾಗೃತಿ ಮೂಡಿಸಿದ ಪೋಲೀಸ್ ಇನ್ಸ್ಪೆಕ್ಟರ್ ಮಧುಸೂಧನ್ ರಾವ್ ಹಾಗೂ ಸಬ್ ಇನ್ಸ್ಪೆಕ್ಟರ್ ಭವಾನಿ ಯವರನ್ನು ಅಭಿನಂದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.  ಮ್ಯಾನೇಜರ್ ಉಮರ್ ಅಮ್ಜದಿ ಕುಕ್ಕಿಲ, ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಲಕ್ಷ್ಮಿ ಬಾಯ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮರ್ಕಝುಲ್ ಹುದಾ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಧ್ಯಾ ಪಿ ಶೆಟ್ಟಿ ಸ್ವಾಗತಿಸಿ ವಂದಿಸಿದರು.

Read More
ಕ್ರೈಂರಾಜ್ಯ

ಬೆಂಗಳೂರಿನಲ್ಲಿ ಹೆಚ್ಚಿದ ಪುಂಡರ ಅಟ್ಟಹಾಸ; ಬೇಕರಿ ಗಾಜು ಪುಡಿಪುಡಿ

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪುಂಡರ ಹಾವಳಿ ಹೆಚ್ಚುತ್ತಿದೆ. ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಬೇಕರಿಯೊಂದರ ಗಾಜು ಪುಡಿ ಪುಡಿ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್

Read More
ಕರಾವಳಿಕ್ರೈಂ

ರೋಗಿಯನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ- ಚಾಲಕ ಮೃತ್ಯು

ಬಂಟ್ವಾಳ: ರೋಗಿಯೋರ್ವರನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಆ್ಯಂಬುಲೆನ್ಸ್ ವಾಹನವೊಂದು‌ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿ ವಾಹನ ಚಾಲಕ ಗುರುವಾಯನಕೆರೆ ನಿವಾಸಿ ಶಬೀರ್ ಮೃತಪಟ್ಟಿರುವ ಬಗ್ಗೆ

Read More
ಕರಾವಳಿಕ್ರೈಂ

ಬಂಟ್ವಾಳ: ಪಡಿತರ ಚೀಟಿದಾರರಿಗೆ ವಿತರಣೆಯಾಗಬೇಕಿದ್ದ ಅಕ್ಕಿಯಲ್ಲಿ ಗೋಲ್ ಮಾಲ್.!?

ಬಂಟ್ವಾಳ ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಣೆಯಾಗಲು ಭಾರತೀಯ ಆಹಾರ ಇಲಾಖೆ ನೀಡಿದ ಅಕ್ಕಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಗೋಲ್ ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದ್ದು ಈ ಬಗ್ಗೆ

Read More
error: Content is protected !!