ಸಕಲೇಶಪುರ ಕಾಡಾನೆ ದಾಳಿಗೆ ಮಹಿಳೆ ಬಲಿ
ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿಯ ವಡೂರು ಗ್ರಾಮದಲ್ಲಿ ನಡೆದಿದೆ.ಕಾಡಾನೆ ದಾಳಿಯಿಂದ ಕವಿತಾ (36. ವ) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
Read Moreಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿಯ ವಡೂರು ಗ್ರಾಮದಲ್ಲಿ ನಡೆದಿದೆ.ಕಾಡಾನೆ ದಾಳಿಯಿಂದ ಕವಿತಾ (36. ವ) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
Read Moreಪುತ್ತೂರು ಹೊರ ವಲಯದ ಮೇನಾಲ ಸರಕಾರಿ ಉ.ಹಿ.ಪ್ರಾ.ಶಾಲಾ ತರಗತಿ ಕೊಠಡಿಯೊಳಗೆ ಹಾವು ಪ್ರತ್ಯಕ್ಷಗೊಂಡು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಆ.17ರಂದು ನಡೆದಿದೆ. ಛಾವಣಿಯ ಮೂಲಕ ಒಳಪ್ರವೇಶಿಸಿದ ಹಾವು ಕೊಠಡಿಯ ಗೋಡೆಯ ಮೇಲೆ ಕಂಡು ಬಂದಿದ್ದು ಕೂಡಲೇ ವಿದ್ಯಾರ್ಥಿಗಳನ್ನು ತರಗತಿ ಕೊಠಡಿಯಿಂದ ಹೊರ ಕಳುಹಿಸಲಾಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಅಬ್ದುಲ್ಲ ಮೆಣಸಿನಕಾನ ಅವರು ಕೂಡಲೇ ಸಂಬಂಧಪಟ್ಟವರಿಗೆ ವಿಷಯ ತಿಳಿಸಿದರು. ವಿಷಯ ತಿಳಿದ ಕೂಡಲೇ ನೆ.ಮುಡ್ನೂರು ಗ್ರಾ.ಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ, ಸದಸ್ಯ ರಾಮ ಮೇನಾಲ, ಗ್ರಾ.ಪಂ ಅಧಿಕಾರಿಗಳು, ಸಿಬ್ಬಂದಿಗಳು, ಅರಣ್ಯ ಇಲಾಖೆಯವರು, ಸ್ಥಳೀಯರು, ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ನಂತರ ಶೌರ್ಯ ಮತ್ತು ವಿಪತ್ತು ನಿರ್ವಹಣಾ ಘಟಕ ಈಶ್ವರಮಂಗಲ ಇದರ ಸಂಯೋಜಕರಾದ ಸುಂದರ ಜಿ ನೇತೃತ್ವದಲ್ಲಿ ಶಿವಶಂಕರ್ ಕುಲಾಲ್, ಗಣೇಶ್, ಕೃಷ್ಣ ಮುಂಡ್ಯ ಮೊದಲಾದವರು ಶಾಲಾ ಛಾವಣಿಯೊಳಗೆ ಅವಿತುಕೊಂಡಿದ್ದ ಹಾವನ್ನು ಹಿಡಿಯಲು ಯಶಸ್ವಿಯಾದರು. ನಂತರ ಮೇನಾಲ ಕ್ಲಸ್ಟರ್ ಸಿಆರ್ಪಿ ಜಯಂತಿ ಅವರ ಪುತ್ರಿ ಪೂರ್ಣಪ್ರಜ್ಞ ಅವರು ಹಾವನ್ನು ಕೈಯಲ್ಲಿ ಹಿಡಿದು ಹಾವಿನ ಬಗ್ಗೆ ವಿವರಣೆ ನೀಡಿದರು. ಹಾವು ಬಂದ ಕಾರಣ ಶಾಲಾ ಮಕ್ಕಳು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.
Read Moreಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಈದ್ ಮಿಲಾದ್ ಆಚರಣೆಯ ಬಗ್ಗೆ ಸಮಾಲೋಚನಾ ಸಭೆ
Read Moreಪುತ್ತೂರು: ಕೆಎಸ್ಆರ್ಟಿಸಿ ಯಲ್ಲಿ ಪುತ್ತೂರು ವಿಭಾಗ ಸೇರಿದಂತೆ ಕರಾವಳಿ ಭಾಗದಲ್ಲಿ ಚಾಲಕ ಹುದ್ದೆ ಇರುವುದನ್ನು ಮನಗಂಡು ಈ ಹುದ್ದೆಗೆ ದ ಕ ಜಿಲ್ಲೆಯವರನ್ನೇ ನೇಮಕವಾಗಬೇಕು ಎಂಬ ಉದ್ದೇಶದಿಂದ
Read Moreಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಚಂದ್ರಶೇಖರ್ ಎನ್ ಎಸ್ ಡಿ ಹಾಗೂ ಉಪಾಧ್ಯಕ್ಷರಾಗಿ ಯಶೋದ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಶೋದ ಅವರು
Read Moreಕುಂಬ್ರ: ಶೇಖಮಲೆಯ ಸಮೀಪದ ಅರಿಯಡ್ಕ ಜಮಾಅತ್ ಗೆ ಒಳಪಟ್ಟ ದರ್ಖಾಸ್ ನಿವಾಸಿ ಮುಹಮ್ಮದ್ (83. ವ) ಹೃದಯಾಘಾತದಿಂದ ನಿಧನರಾದರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಇವರು ಇಂದು ಬೆಳಿಗ್ಗೆ ಸ್ವಗೃಹದಲ್ಲಿ
Read Moreನನ್ನ ಹೆಲ್ಮೆಟ್ ಕಳ್ಳತನವಾಗಿದೆ ಹುಡುಕಿಕೊಡಿ ಎಂದು ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಗೆ ವ್ಯಕ್ತಿಯೋರ್ವರು ದೂರು ನೀಡಿದ ಘಟನೆ ನಡೆದಿದೆ. ಬೈಕ್ ಸವಾರ ದೂರು ನೀಡಿದವರು. ದ್ವಾರಕಾನಗರದ ಜಯದುರ್ಗ
Read Moreಆನ್ಲೈನ್ ಪೇಮೆಂಟ್ ಆ್ಯಪ್ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್ನಿಂದ ವಂಚಕರು ಸಾವಿರಾರು ರೂಪಾಯಿ ದೋಚಿರುವ ಘಟನೆ ವರದಿಯಾಗಿದೆ. ಬೆಂಗಳೂರು ನಗರದ ದಯಾನಂದ
Read Moreಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಸಂಸ್ಥೆಯ ನಿರ್ದೇಶಕರಾದ ಬಾತಿಶಾ ಕನಕಮಜಲು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು
Read Moreಕೊಡಗು ಜಿಲ್ಲೆ ಮಾದಾಪುರ ಗೌಸಿಯಾ ಸ್ವಲಾತ್ ಕಮಿಟಿ ಸದಸ್ಯರು ಸ್ಥಳೀಯ ಶಾಸಕರಾದ ಡಾ. ಮಂತರ್ ಗೌಡ ರವರ ನಿವಾಸಕ್ಕೆ ಭೇಟಿ ನೀಡಿ ಸಮಿತಿ ವತಿಯಿಂದ ಗೌರವ ಸಲ್ಲಿಸುವ
Read More