Author: news_bites_admin

ಕರಾವಳಿ

ವಿಟ್ಲ: ಮುಂಗುಸಿ ಅಡ್ಡ ಬಂದು ರಿಕ್ಷಾ ಪಲ್ಟಿ- ಚಾಲಕ ಆಸ್ಪತ್ರೆಗೆ ದಾಖಲು

ವಿಟ್ಲ: ರಸ್ತೆಯಲ್ಲಿ ಮುಂಗುಸಿ ಅಡ್ಡ ಬಂದ ಪರಿಣಾಮ ಆಟೋ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ.

Read More
ಕರಾವಳಿಕ್ರೈಂ

ಸುಳ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ: ಐವರ ವಿರುದ್ಧ ಪ್ರಕರಣ ದಾಖಲು- ಓರ್ವನ ಬಂಧನ

ಸುಳ್ಯ: ಅನ್ಯಕೋಮಿನ ಯುವತಿಯನ್ನು ವಾಹನದಲ್ಲಿ ಕರೆದೊಯ್ದನೆಂಬ ಕಾರಣಕ್ಕೆ ಹಲ್ಲೆಗೊಳಗಾಗಿರುವ ಯುವಕ ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ದೂರು ನೀಡಿದ್ದು ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು

Read More
ಕರಾವಳಿ

ಸೌಜನ್ಯ ಪ್ರಕರಣ: ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ- ಸಮಾನ ಮನಸ್ಕರ ಹೋರಾಟ ಸಮಿತಿಯಿಂದ ಕಾಣಿಯೂರಿನಲ್ಲಿ ಮೌನ ಮೆರವಣಿಗೆ, ಪ್ರತಿಭಟನೆ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಮತ್ತು ಪುಣ್ಚತ್ತಾರು ಇದರ ವತಿಯಿಂದ ಆ.12ರಂದು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ನ್ಯಾಯಕ್ಕಾಗಿ ಪ್ರಾರ್ಥನೆ

Read More
ಕರಾವಳಿ

ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿಗೆ ಗಲ್ಫ್ ಪ್ರತಿನಿಧಿಗಳ ಭೇಟಿ

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಶಿಕ್ಷಣ ಸಂಸ್ಥೆಗೆ ಶಾರ್ಜಾ, ಬಹ್ರೈನ್, ಯುಎಇ ಪ್ರತಿನಿಧಿಗಳು ಭೇಟಿ ನೀಡಿ ಸಂಸ್ಥೆಯ ಕಾರ್ಯಾಚರಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಬಳಿಕ ನಡೆದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಉಪ ಪ್ರಾಂಶುಪಾಲ ಜಲೀಲ್ ಸಖಾಫಿ ಜಾಲ್ಸೂರು, ಸಂಸ್ಥೆಯ ಮುಂದೆ ಹತ್ತಾರು ಯೋಜನಗಳ ಕನಸು ಬಾಕಿ ಇದ್ದು, ಅದನ್ನು ಸಾಕಾರಗೊಳಿಸಲು ಅನಿವಾಸಿ ಮಿತ್ರರು ಸಹಕರಿಸಬೇಕೆಂದು ವಿನಂತಿಸಿದರು.  ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿ ಸಂಸ್ಥೆಯ ಹಿನ್ನೆಲೆ ಮತ್ತು ನಡೆದುಬಂದ ದಾರಿಯ ಬಗ್ಗೆ ವಿವರಿಸಿದರು. ಜೊತೆ ಕಾರ್ಯದರ್ಶಿ ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಲ್ಫ್ ಪ್ರತಿನಿಧಿಗಳಾದ ಶುಕೂರ್ ಹಾಜಿ ಮಣಿಲ, ರಝಾಕ್ ಹಾಜಿ ಮಣಿಲ, ಇಸ್ಮಾಯಿಲ್ ಮದನಿ ನಗರ, ನಿಝಾಂ ಮಂಗಳಪದವು, ರಫೀಕ್ ಮಿತ್ತೂರು, ಮುಹಮ್ಮದ್ ಕುಂಞಿ ಹಾಜಿ ಈಶ್ವರಮಂಗಲ, ಸಾದಿಕ್ ಇಮ್ದಾದಿ ಈಶ್ವರಮಂಗಲ, ಖಲಂದರ್ ಕಕ್ಕೆಪದವು ಬಹ್ರೈನ್, ಸಯ್ಯದ್ ಭಾಯ್ ಪೆರ್ಲ ಉಪಸ್ಥಿತರಿದ್ದರು. ಸಂಸ್ಥೆಯ ಮ್ಯಾನೇಜರ್ ಉಮರ್ ಅಮ್ಜದಿ ಸ್ವಾಗತಿಸಿ ವಂದಿಸಿದರು.

Read More
ಕರಾವಳಿಕ್ರೈಂ

ಸುಳ್ಯ :ಅನ್ಯಕೋಮಿನ ಯುವತಿಯನ್ನು ವಾಹನದಲ್ಲಿ ಕರೆದೊಯ್ದ ಆರೋಪ: ವಾಹನ ಅಡ್ಡಗಟ್ಟಿ ಯುವಕರಿಂದ ಹಲ್ಲೆ, ಪ್ರಕರಣ ದಾಖಲು

ಸುಳ್ಯ: ಅನ್ಯಕೋಮಿನ ಯುವತಿಯನ್ನು ಕಾರಲ್ಲಿ ಕರೆದೊಯ್ಯುತ್ತಿದ್ದನೆಂಬ ಕಾರಣಕ್ಕಾಗಿ ಕಾರಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ವರದಿಯಾಗಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

Read More
ರಾಜಕೀಯರಾಜ್ಯ

ಗ್ರಾಮ ಪಂಚಾಯತ್: ಮಗಳು ಅಧ್ಯಕ್ಷೆ, ತಾಯಿ ಉಪಾಧ್ಯಕ್ಷೆ..!

ಒಂದೇ ಮನೆಗೆ ಅಧ್ಯಕ್ಷ, ಉಪಾಧ್ಯಕ್ಷ ಪಟ್ಟ. ಆಶ್ಚರ್ಯ ಆದರೂ ಸತ್ಯ. ತಾಯಿ ಮತ್ತು ಮಗಳು ಒಂದೇ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಸ್ಥಾನ ಗಿಟ್ಟಿಸಿಕೊಂಡಿರುವ ಅಪರೂಪದ

Read More
ಕರಾವಳಿ

ಸೌಜನ್ಯಾಪರ ಯಾವುದೇ ಹೋರಾಟಕ್ಕೂ ನನ್ನ ಪೂರ್ಣ ಬೆಂಬಲ
ರಸ್ತೆ ತಡೆ, ಬಂದ್ ಮಾಡುವುದನ್ನು ಬಿಟ್ಟು ನ್ಯಾಯೋಚಿತ ಹೋರಾಟ ಮಾಡಬೇಕಿದೆ: ಶಾಸಕ ಅಶೋಕ್ ರೈ

ಪುತ್ತೂರು: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದರ ಪರ ಇರುವ ಯಾವುದೇ ಹೋರಾಟಕ್ಕೂ ನನ್ನ ಪೂರ್ಣ ಬೆಂಬಲ ಇದೆ. ಸೌಜನ್ಯಾ ಸಾವಿಗೆ ನ್ಯಾಯ ಸಿಗಬೇಕು ಎಂಬುದು

Read More
ಕರಾವಳಿ

ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರತಿಭಟನೆ-ನಳಿನ್

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ಬೀದಿಗಿಳಿಯಲು ಸಿದ್ಧವಾಗಿದೆ. ಆ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ

Read More
ಕರಾವಳಿ

ನಾಳೆ(ಆ.13) ಬಂಟ್ವಾಳ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

ಬಂಟ್ವಾಳ ಕಮ್ಯೂನಿಟಿ ಸೆಂಟರ್ ಆ.13ರಂದು ಸಂಜೆ 4 ಗಂಟೆಗೆ ಬಿ.ಸಿ ರೋಡ್ ಕೈಕಂಬದಲ್ಲಿರುವ ಸುಲ್ತಾನ್  ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿದೆ. ಕೆಎಂಟಿ ಜುಬೈಲ್ ಇದರ ಸಿಇಒ ಅಬ್ದುಲ್ ರಝಾಕ್,  ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ ಬಾವಾ, ಕಮ್ಯೂನಿಟಿ ರಿಸರ್ಚ್ & ಡೆವಲಪ್‌ಮೆಂಟ್ ಫೌಂಡೇಶನ್ ಇದರ  ಚೇರ್‌ಮೆನ್ ಅಮ್ಜದ್ ಖಾನ್, ಇಖ್ವಾ ಫೌಂಡೇಶನ್  ಮಾಣಿ ಇದರ ಅಧ್ಯಕ್ಷ ರಹೀಂ ಸುಲ್ತಾನ್, ಹಿರಿಯ  ಪತ್ರಕರ್ತ ಬಿ.ಎಂ ಹನೀಫ್, ಬರಕ ಇಂಟರ್‌ನ್ಯಾಶನಲ್ ಸ್ಕೂಲ್‌ನ ಸ್ಥಾಪಕರಾ ಮುಹಮ್ಮದ್ ಅಶ್ರಫ್, ರಾಜ್ಯ  ತರಬೇತುದಾರ ರಫೀಕ್ ಮಾಸ್ಟರ್, ಡೈಮಂಡ್  ಎಜುಕೇಶನ್ ಟ್ರಸ್ಟ್‌ನ ಸಲೀಂ ಅಲ್ತಾಫ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More
ಕ್ರೈಂರಾಜ್ಯ

ಪುನೀತ್ ಕೆರೆಹಳ್ಳಿ ಅರೆಸ್ಟ್ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು: ಗೋರಕ್ಷಣೆ ಮತ್ತು ಹಿಂದುತ್ವದ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿದ್ದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಿರುವ

Read More
error: Content is protected !!