Author: news_bites_admin

ಕರಾವಳಿ

ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಮತದಾನ, ಪ್ರಮಾಣ ವಚನ ಸ್ವೀಕಾರ

ಪುತ್ತೂರು: ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರು ಇಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಕ್ಯಾಬಿನೆಟ್ ಚುನಾವಣೆ ನಡೆಯಿತು. 8,9,10ನೇ ತರಗತಿಯ ವಿದ್ಯಾರ್ಥಿಗಳು ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿಗಳು ಪ್ರಚಾರ ಕಾರ್ಯ ಕೈಗೊಂಡು ತಮ್ಮ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ರಚಿಸಿ ತಾನು ಆ ಸ್ಥಾನಕ್ಕೆ ಸರಿಯಾದ ಆಯ್ಕೆ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲು ಆಕರ್ಷಕ ಪೋಸ್ಟರ್‌ಗಳನ್ನು ತಯಾರಿಸಿ ಶಾಲೆಯಲ್ಲಿ ಪ್ರಚಾರ ನಡೆಸಿದರು. ಮತದಾನ ಪ್ರಕ್ರಿಯೆಯಲ್ಲಿ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಮತ ಚಲಾಯಿಸಿದರು. ಶಾಲಾ ಮುಖ್ಯ ಚುನಾವಣಾಧಿಕಾರಿಯಾದ ಸ್ಮಿತ ಅವರ ನೇತತ್ವದಲ್ಲಿ ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಯಿತು. ಶಾಲಾ ನಾಯಕನಾಗಿ ಮುಹಮ್ಮದ್ ಸುಹಾನ್ ಹಾಗೂ ಶಾಲಾ ನಾಯಕಿಯಾಗಿ ಅಮ್ನಾ ಫಾತಿಮಾ ಚುಣಾಯಿತರಾದರು. ಕ್ರೀಡಾ ನಾಯಕನಾಗಿ ಮುಹಮ್ಮದ್ ಮಿದ್ಲಾದ್, ಕ್ರೀಡಾ ನಾಯಕಿಯಾಗಿ ಫಾತಿಮತ್ ರೀಹಾ, ಆರೋಗ್ಯ ಮತ್ತು ಶಿಸ್ತು ನಾಯಕನಾಗಿ ಮುಹಮ್ಮದ್ ಅಜೀಂ ಡಿ, ನಾಯಕಿಯಾಗಿ ಕತೀಜಾ ತಕಿಯಾ, ಸಾಂಸ್ಕೃತಿಕ ಸಂಘದ ನಾಯಕನಾಗಿ ಶಫೀಜ್, ನಾಯಕಿಯಾಗಿ ಆಯಿಷಾ ರಿಫಾ ಆಯ್ಕೆಯಾದರು. ನಂತರ ವಿದ್ಯಾರ್ಥಿ ಸಂಪುಟದಲ್ಲಿ ನೂತನವಾಗಿ ಸ್ಥಾನ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಅತಿಥಿಯಾಗಿ ಆಗಮಿಸಿದ್ದ ಶಾಲೆಯ ನಿರ್ವಹಣಾ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್ ಹಾಜಿ ಅವರು ವಿದ್ಯಾರ್ಥಿ ಪ್ರತಿನಿಧಿಗಳಿಗೆ ತಮ್ಮ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಶುಭ ಹಾರೈಸಿದರು. ಪ್ರಮಾಣ ವಚನ ಕಾರ್ಯಕ್ರಮದ ನೇತೃತ್ವ ವಹಿಸಿದ್ದ, ಶಾಲಾ  ಪ್ರಾಂಶುಪಾಲರಾದ ರಂಝಿ ಮೊಹಮ್ಮದ್ ಮತ್ತು ಅರೇಬಿಕ್ ವಿಭಾಗದ ಮುಖ್ಯಸ್ಥರಾದ ರಶೀದ್ ಸಖಾಫಿ ಅವರು ಸಂಪುಟದಲ್ಲಿ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ಧರಿಸಿ ಅಭಿನಂದಿಸಿದರು. ಶಾಲಾ ಚುನಾವಣಾ ಆಯೋಗದ ಸದಸ್ಯರಾದ ಕುಮಾರಿ ಪ್ರಜ್ವಲಾ ಸ್ವಾಗತಿಸಿದರು. ಸೋಫಿಯಾ ರೋಚ್ ಕಾರ್ಯಕ್ರಮ ನಿರೂಪಸಿದರು. ಸವಿತಾ ಕುಮಾರಿ ವಂದಿಸಿದರು. ಶಾಲಾ ಚುನಾವಣಾ ಆಯೋಗದ ಅಧ್ಯಕ್ಷೆ ಸ್ಮಿತ, ಸದಸ್ಯರಾದ ಪವಿತ್ರ, ಶ್ವೇತಾ, ಕುಮಾರಿ ಸಿನ್ವಾನ ಮತ್ತು ಎಲ್ಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Read More
ಕರಾವಳಿಕ್ರೈಂ

ಪುತ್ತೂರು: ನಗದು, ಚಿನ್ನ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ಬನ್ನೂರು ಗ್ರಾಮದ ಆನೆಮಜಲಿನಲ್ಲಿ ನಡೆದಿದ್ದ 6.9 ಲಕ್ಷ ರೂ.ಮೌಲ್ಯದ 152 ಗ್ರಾಂ ಚಿನ್ನಾಭರಣ, 50 ಸಾವಿರ ರೂ.ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ

Read More
ಕರಾವಳಿರಾಜಕೀಯ

ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮಾಚರಣೆ

ಪುತ್ತೂರು: ಮೋದಿ ಉಪನಾಮದ ಕುರಿತ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡುವ ಮೂಲಕ ಅವರ

Read More
ಜಿಲ್ಲೆ

ಅಂಗಡಿ ಬಾಗಿಲು ಮುರಿದು ಬಾಳೆ ಗೊನೆ ಕದ್ದು ತಿಂದ ಆನೆ

 ಆನೆಯೊಂದು ಅಂಗಡಿಯೊಂದರ ಬಾಗಿಲು ಮುರಿದು ಬಾಳೆಗೊನೆ ಕದ್ದು ತಿಂದಿರುವ ಘಟನೆ ವರದಿಯಾಗಿದೆ. ಪುಣಜನೂರು ಸಮೀಪದ ತಮಿಳುನಾಡಿನ ಅಸನೂರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಅಡ್ಡಗಟ್ಟುತ್ತಿದ್ದ ಕಾಡಾನೆ ಇದೀಗ ದಿನಸಿ ಅಂಗಡಿಯ

Read More
ಕರಾವಳಿ

ವಿಟ್ಲ: ದಲಿತ ಬಾಲಕಿ ಅತ್ಯಾಚಾರ ಪ್ರಕರಣ; ಬಾಲಕಿಗೆ ನ್ಯಾಯ ಸಿಗಬೇಕು-ಕೃಷ್ಣ ಪ್ರಸನ್ನ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಆರೋಪಿಗಳನ್ನು ಪೋಕ್ಸೋ ಕಾಯ್ದೆಯಂತೆ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಅನ್ಯಾಯವಾದ ಸಂದರ್ಭ ವಿಶ್ವಹಿಂದೂ ಪರಿಷದ್ ಹಾಗೂ

Read More
ಕರಾವಳಿರಾಜಕೀಯರಾಷ್ಟ್ರೀಯ

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನ ಅನರ್ಹತೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ: ಸತ್ಯಕ್ಕೆ ಸಂದ ಜಯ : ಎಂ ವೆಂಕಪ್ಪ ಗೌಡ

ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇವೆ ಎಂದು ಕೆ ಪಿ ಸಿ ಸಿ

Read More
ಕರಾವಳಿ

ಅರಂತೋಡು: ಕ್ರಮಬದ್ಧ ಜೀವನ ಶೈಲಿಯಿಂದ ಯಶಸ್ಸು ಪ್ರಾಪ್ತಿ -ಪ್ರಾಂಶುಪಾಲ ದಾಮೋದರ ಕಣಜಾಲು

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ದೈನಂದಿನ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಡಾ|ಶಿವರಾಮ ಕಾರಂತ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ದಾಮೋದರ

Read More
ಕರಾವಳಿ

ಮಣಿಪುರದಲ್ಲಿ ನಡೆಯುತ್ತಿರುವ ಕ್ರೈಸ್ತ ಸಮುದಾಯದ ಮೇಲಿನ ದಾಳಿ ವಿರುದ್ದ ಬೀದಿಗಿಳಿದು ಹೋರಾಟ ನಡೆಸಬೇಕಾಗಿದೆ – ಇಲ್ಯಾಸ್ ತುಂಬೆ

ಮಂಗಳೂರು:ಮಣಿಪುರದಲ್ಲಿ ಕ್ರೈಸ್ತ ಸಮುದಾಯದ ಮೇಲೆ ದಾಳಿ,  ದೌರ್ಜನ್ಯ ಮುಂದುವರಿದಿದ್ದು ಅನೇಕ ಮಂದಿಯನ್ನು ಈಗಾಗಲೇ ಹತ್ಯೆ ಮಾಡಲಾಗಿದ್ದು ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ, ಸಂಘ ಪರಿವಾರ, ಬಿಜೆಪಿಯ ಮುಖ್ಯ ಅಜೆಂಡಾ ಹಿಂದೂ, ಮುಸ್ಲಿಂ, ಕ್ರೈಸ್ತರ ಮಧ್ಯೆ ಕಚ್ಚಾಟ ನಡೆಸುವುದಾಗಿದೆ. ಇದರ ವಿರುದ್ಧ ದೇಶದ ಜನತೆ ಎಚ್ಚೆತ್ತುಕೊಳ್ಳದೇ ಹೋದರೆ ಮುಂದಕ್ಕೆ ಗಂಡಾಂತರ ಎದುರಾಗಲಿದೆ ಎಂದು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ಹೇಳಿದ್ದಾರೆ.  ಆ.4ರಂದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ನಡೆದ ಘಟನೆ ನಮಗೆಲ್ಲಾ ಪಾಠವಾಗಿದ್ದು ನಾಗರಿಕ ಸಮಾಜ ಇನ್ನೂ ಬೀದಿಗಿಳಿದು ಇದರ ವಿರುದ್ಧ ಪ್ರತಿಭಟಿಸದೇ ಹೋದಲ್ಲಿ ಇಂತಹ ಕೃತ್ಯಗಳು ಇನ್ನಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.

Read More
ರಾಜ್ಯ

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ- ಮುನಿಯಪ್ಪ

ಬೆಂಗಳೂರು: ಸರ್ಕಾರ ಹಸಿದವರಿಗೆ ಅನ್ನ ಸಿಗಲಿ ಎಂಬ ಉದ್ದೇಶದಿಂದ ‘ಅನ್ನಭಾಗ್ಯ’ ಯೋಜನೆ ಜಾರಿಗೊಳಿಸಿದೆ. ಈವರೆಗೆ ಒಂದು ಕೋಟಿ ಮಂದಿಗೆ ಅಕ್ಕಿಯ ಹಣ ಜಮೆ ಮಾಡಲಾಗಿದೆ. ಮುಖ್ಯವಾಗಿ ನೀತಿ

Read More
error: Content is protected !!