ಸಂಪ್ಯದ ಉಸ್ಮಾನ್ ಕೊಲೆ ಪ್ರಕರಣ: ಇನ್ನೋರ್ವ ಆರೋಪಿ ಅರೆಸ್ಟ್
2 ವಾರಗಳ ಹಿಂದೆ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಸಹೋದರರಿಂದಲೇ ಕೊಲೆಗೈಯ್ಯಲ್ಪಟ್ಟ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟು ಇನ್ನೊಬ್ಬ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಉಸ್ಮಾನ್ರನ್ನು ಕೊಲೆಗೈಯ್ಯಲು ಅವರ
Read More2 ವಾರಗಳ ಹಿಂದೆ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಸಹೋದರರಿಂದಲೇ ಕೊಲೆಗೈಯ್ಯಲ್ಪಟ್ಟ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟು ಇನ್ನೊಬ್ಬ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಉಸ್ಮಾನ್ರನ್ನು ಕೊಲೆಗೈಯ್ಯಲು ಅವರ
Read Moreಪುತ್ತೂರು: ಎಸ್ಕೆಎಸ್ಬಿವಿ ಕುಂಬ್ರ ರೇಂಜ್ ಇದರ ತಹ್ದೀಸ್ ಸಂಗಮ ಶಂಸುದ್ದೀನ್ ದಾರಿಮಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಅತೀಖುರ್ರಹ್ಮಾನ್ ಖುರ್ಆನ್ ಪಠಿಸಿದರು. ಸ್ಥಳೀಯ ಖತೀಬ್ ಶುಕೂರ್ ದಾರಿಮಿ ಉದ್ಘಾಟಿಸಿದರು. ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಉಪಾಧ್ಯಕ್ಷ ನಝೀರ್ ಅಝ್ಹರಿ ಬೊಳ್ಮಿನಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಶ್ರಫ್ ರಹ್ಮಾನಿ ವೀರಮಂಗಲರವರು ಮಕ್ಕಳಿಗೆ ತರಬೇತಿ ನೀಡಿದರು. ನಂತರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಮುಹಮ್ಮದ್ ಸಲ್ಮಾನ್ ಪಾಳ್ಯತ್ತಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹಫೀಝ್ ತ್ಯಾಗರಾಜೆ, ಕೋಶಾಧಿಕಾರಿಯಾಗಿ ಅತೀಖುರ್ರಹ್ಮಾನ್ ಕೊಳ್ತಿಗೆ, ಸಂಘಟನಾ ಕಾರ್ಯದರ್ಶಿ ಶಮ್ಮಾಸ್ ಮಾಡಾವು ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಮುಹಮ್ಮದ್ ಮುಬಶ್ಶಿರ್ ಪರ್ಪುಂಜ, ಇರ್ಶಾದ್ ಅಂಙತ್ತಡ್ಕ, ಮುಹಮ್ಮದ್ ಆಬಿದ್ ಕೈಕಂಬ, ಕಾರ್ಯದರ್ಶಿಗಳಾಗಿ ಮುಹಮ್ಮದ್ ಅನ್ಸಿಫ್ ಮುಂಡೋಳೆ, ನಿಝಾರ್ ರೆಂಜಲಾಡಿ, ಅಬ್ದುರ್ರಾಝಿಕ್ ಮಾಡನ್ನೂರ್, ಜಿಲ್ಲಾ ಕೌನ್ಸಿಲರ್ಗಳಾಗಿ ಮುಹಮ್ಮದ್ ಅಮ್ಜದ್ ಜಿಸ್ತಿಯಾ, ಮುಹಮ್ಮದ್ ಹುಸೈನ್ ಕಾವು ಆಯ್ಕೆಯಾದರು. ಉಪಸಮಿತಿಗಳಾದ ಅದಬ್, ಟೆಕ್ ಎಡ್ಮಿನ್, ಅಲಿಫ್, ಖಿದ್ಮಾ ಕೋರ್ಡಿನೇಟರ್ಗಳಾಗಿ ಶಹಬಾಸ್ ಅಮ್ಚಿನಡ್ಕ, ಜಂಶೀದ್ ಕೂಡುರಸ್ತೆ, ಮಿನಾಝ್ ಸಾರೆಪುಣಿ, ಅಹ್ಮದ್ ರಶೀದ್ ಪಮ್ಮಲೆ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ತಸ್ನೀಂ ಹಸನ್ ಆಯ್ಕೆಯಾದರು. ತೆರವಾದ ಚೇರ್ಮಾನ್ ಸ್ಥಾನಕ್ಕೆ ಅಬ್ದುಲ್ ಬಾಸಿತ್ ಹುದವಿ ಹಾಗೂ ಕನ್ವೀನರಾಗಿ ಇಸ್ಮಾಯಿಲ್ ಕೌಸರಿ ಜಿಸ್ತಿಯಾರನ್ನು ನೇಮಿಸಲಾಯಿತು. ಸಂಗಮದಲ್ಲಿ ಕಾರ್ಯದರ್ಶಿಗಳಾದ ಅಬ್ದುಲ್ ನಾಸಿರ್ ಫೈಝಿ ತ್ಯಾಗರಾಜೆ, ನೌಫಲ್ ರಹ್ಮಾನಿ ಮಾಡಾವು, ಐ.ಟಿ ಕೋರ್ಡಿನೇಟರ್ ನಿಝಾರ್ ಯಮಾನಿ, ಪರೀಕ್ಷಾ ಬೋರ್ಡ್ ಚೇರ್ಮಾನ್ ಅಬ್ದುಲ್ ರಝಾಕ್ ಮುಸ್ಲಿಯಾರ್, ವೈಸ್ ಚೇರ್ಮಾನ್ ಅಬೂಬಕರ್ ಸಿದ್ದೀಕ್ ಫೈಝಿ ಕೊಳ್ತಿಗೆ, ಎಸ್ಕೆಎಸ್ಬಿವಿ ಕನ್ವೀನರ್ ಸ್ವಾದಿಕ್ ಮುಸ್ಲಿಯಾರ್ ಕಟ್ಟತ್ತಾರ್, ಪರ್ಪುಂಜ ಖತೀಬ್ ಅಶ್ರಫ್ ಮಿಸ್ಬಾಹಿ ಮಡಿಕೇರಿ, ಅಬೂಬಕರ್ ದಾರಿಮಿ ಕಟ್ಟತ್ತಾರ್, ಇಬ್ರಾಹಿಂ ಸಅದಿ ಮಾಡನ್ನೂರ್, ಮೊಹಲ್ಲಾ ಕಾರ್ಯದರ್ಶಿ ಎ. ಕೆ ಮುಹಮ್ಮದ್ ಕಾವು, ಕಾರ್ಯಕಾರಿ ಸಮಿತಿ ಸದಸ್ಯರಾದ ಮಿನಾರ್ ಉಮರ್ ಕಾವು ಮುಂತಾದವರು ಉಪಸ್ಥಿತರಿದ್ದರು. ಚೇರ್ಮೆನ್ ಇಸ್ಮಾಯಿಲ್ ಅಸ್ಲಮಿ ಸ್ವಾಗತಿಸಿದರು.
Read Moreಮಾಣಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ವೈಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿಯ ವತಿಯಿಂದ ನಡೆಯುವ ಅಲ್ ಅರ್ಖಮಿಯ್ಯ ಏಕದಿನ ಕ್ಯಾಂಪ್ ಸಹಾಯಾರ್ಥ “ಸಹಾಯದಿಂದ ಸಮೃದ್ಧಿ”
Read Moreಬಿಜೆಪಿ ಪಕ್ಷ ಕೇಂದ್ರ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರನ್ನು ಕೈಬಿಟ್ಟು ಅವರ ಸ್ಥಾನಕ್ಕೆ ತೆಲಂಗಾಣದ ಬಿಜೆಪಿ ಮಾಜಿ
Read Moreಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ಕಳೆದ ಭಾನುವಾರ ಕಾಲು ಜಾರಿ ಬಿದ್ದು ನೀರುಪಾಲಾದ ಭದ್ರಾವತಿಯ ಶರತ್ ಕುಮಾರ್ (23. ವ) ಅವರ ಪತ್ತೆಗಾಗಿ
Read Moreಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ ಹೋಗುವವರು ಇನ್ನು ಎಚ್ಚರ ವಹಿಸಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಸುಳ್ಯ ನಗರ ಮತ್ತು ಕಲ್ಲುಗುಂಡಿ, ಜಾಲ್ಸೂರು ಮುಂತಾದ
Read Moreಪ್ರವಾಹಕ್ಕೆ ಸಿಲುಕಿದ ವ್ಯಕ್ತಿಯೋರ್ವರು ಸುಮಾರು 12 ಗಂಟೆಗಳ ಕಾಲ ಮರದ ಮೇಲೆ ಜೀವ ಕೈಯಲ್ಲಿ ಹಿಡಿದು ಕುಳಿತಿದ್ದು, ಅವರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ ಮಹಾರಾಷ್ಟ್ರದ ಕೊಲ್ಹಾಪುರ-ಸಾಂಗ್ಲಿ
Read Moreಉಡುಪಿ ಖಾಸಗಿ ಕಾಲೇಜಿನಲ್ಲಿ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿನಿಯರಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಂಡಿದೆ. ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಖುದ್ದಾಗಿ
Read Moreಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ
Read Moreಕಡಬ : ಕಳೆದ ಕೆಲ ವರ್ಷದಿಂದ ಕಡಬ ತಹಶೀಲ್ದಾರ್ ಆಗಿ ಕರ್ತವ್ಯದಲ್ಲಿದ್ದ ರಮೇಶ್ ಬಾಬು ಅವರಿಗೆ ವರ್ಗಾವಣೆಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ವರ್ಗಾವಣೆಯಾಗಿದೆ.
Read More