ಮಾಣಿ: ಕೊಡಾಜೆ ಬಳಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ತೊಂದರೆ
ಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಜು 22ರಂದು ಬೆಳಿಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಬಳಿ ನಡೆದಿದೆ. ಮರ ವಿದ್ಯುತ್ ತಂತಿಗಳ
Read Moreಭಾರೀ ಮಳೆಗೆ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಬಿದ್ದ ಘಟನೆ ಜು 22ರಂದು ಬೆಳಿಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೊಡಾಜೆ ಬಳಿ ನಡೆದಿದೆ. ಮರ ವಿದ್ಯುತ್ ತಂತಿಗಳ
Read Moreಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು
Read Moreಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸ್ಥಾಪಕರ ದಿನಾಚರಣೆ ಕಾರ್ಯಕ್ರಮ ಜು.23ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. 317ಡಿ ಜಿಲ್ಲೆ ದ್ವಿತೀಯ ಉಪ ಜಿಲ್ಲಾ ರಾಜ್ಯಪಾಲರಾದ ಲ|ಕುಡ್ಪಿ ಅರವಿಂದ ಶೆಣೈ ಪಿಎಂಜೆಎಫ್ ಅವರು ಪದಗ್ರಹಣ ನಡೆಸಿಕೊಡಲಿದ್ದು ಮಾಜಿ ಪ್ರಾಂತೀಯ ಅಧ್ಯಕ್ಷ ಲ|ಹೇಮನಾಥ ಶೆಟ್ಟಿ ಕಾವು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯ ಸಂಪನ್ಮೂಲ ವ್ಯಕ್ತಿ ಲ|ಇಕ್ಬಾಲ್ ಬಾಳಿಲರವರಿಂದ ಪ್ರೇರಣಾ ತರಬೇತಿ ಶಿಬಿರ ನಡೆಯಲಿದೆ. ಇರ್ದೆ, ಬೆಟ್ಟಂಪಾಡಿ, ನಿಡ್ಪಳ್ಳಿ, ಪಾಣಾಜೆ ಗ್ರಾಮದ 5 ಶಾಲೆಗಳ 15 ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಡಿದ ಸಾಧನೆಗಾಗಿ ವಿದ್ಯಾಕಿರಣ ಪ್ರಶಸ್ತಿ ನೀಡಲಾಗುವುದು ಎಂದು ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ಇದರ ಅಧ್ಯಕ್ಷ ಲ| ಮಹಮ್ಮದ್ ಕುಕ್ಕುವಳ್ಳಿ ತಿಳಿಸಿದ್ದಾರೆ.
Read Moreನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಜು.21ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ
Read Moreಮದುವೆಯಾಗುತ್ತೇನೆಂದು ನಂಬಿಸಿ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯೊಬ್ಬನ ಮೇಲೆ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಗೆ ಆರೋಪಿ ಅಬ್ದುಲ್ ಸಮೀರ್ ಎಂಬಾತ
Read Moreದೇಶವನ್ನೇ ಬೆಚ್ಚಿ ಬೀಳಿಸಿದ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.
Read Moreಪುತ್ತೂರು: ತಾಲೂಕಿನ ನಿಡ್ಪಳ್ಳಿ, ಆರ್ಯಾಪು ಸಹಿತ ದ.ಕ ಜಿಲ್ಲೆಯ ಕೆಲ ಗ್ರಾಮ ಪಂಚಾಯತ್ಗಳ ಉಪಚುನಾವಣೆ ಜು.23ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಆ ದಿನ ಮತದಾನ ಕೇಂದ್ರಗಳ ನೂರು ಮೀ.ವ್ಯಾಪ್ತಿಯಲ್ಲಿ
Read Moreಪುತ್ತೂರು: ಮಧುರಾ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಮಧುರಾ ಇಂಟರ್ನ್ಯಾಷನಲ್ ಸ್ಕೂಲ್ ಮೇನಾಲ ಇದಕ್ಕೆ ನೂತನ ಶಾಲಾ ವಾಹನವನ್ನು ಮಧುರಾ ಎಜುಕೇಶನಲ್ ಟ್ರಸ್ಟ್ ಇದರ ಸ್ಥಾಪಕ ಟ್ರಸ್ಟಿಯಾದ ಹಾಜಿ
Read Moreಮಣಿಪುರದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡುತ್ತಿರುವ ವಿಡಿಯೊ ವೈರಲ್ ಆದ ಬೆನ್ನಲ್ಲೇ ಚುರಾಚಂದ್ಪುರದ ಬೀದಿಗಳಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆದಿದೆ. ಬೆತ್ತಲೆ ಮೆರವಣಿಗೆ
Read Moreಪುತ್ತೂರು: ಆರ್ಯಾಪು ಗ್ರಾಮ ಪಂಚಾಯತಿನ ಒಂದು ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಮನೆ ಮನೆಯ ಭೇಟಿ ಮೂಲಕ ಮತಯಾಚಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಜ್ವಲ್ ರೈ ತೋಟ್ಲ, ಅಭ್ಯರ್ಥಿ ಸುರೇಂದ್ರ ಪ್ರಭು, ಜಿಲ್ಲಾ ಪಂಚಾಯತ್ ಮಾಜಿ ಉಪಾದ್ಯಕ್ಷರಾದ ಎಂ. ಎಸ್.ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಮಹಾಬಲ್ ರೈ ವಳತ್ತಡ್ಕ , ಮನೋಹರ್ ರೈ ತಿಂಗಳಾಡಿ, ಮೌರಿಸ್ ಮಸ್ಕರೇನಸ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಝ್ ಗೋಳಿಕಟ್ಟೆ, ಜಯಂತಿ ಬಲ್ನಾಡು, ಕಾರ್ಯದರ್ಶಿ ಹಬೀಬ್ ಕಣ್ಣೂರು, ಯಂಗ್ ಬ್ರೀಗ್ರೇಡ್ ಜಿಲ್ಲಾದ್ಯಕ್ಷರಾದ ರಂಜಿತ್ ಬಂಗೇರ, ಬ್ಲಾಕ್ ಕಾಂಗ್ರೆಸ್ ಎಸ್.ಟಿ ಘಟಕದ ಅದ್ಯಕ್ಷರಾದ ಮಹಾಲಿಂಗ ನಾಯ್ಕ್ , ಸಾಮಾಜಿಕ ಜಾಲತಾಣ ಅದ್ಯಕ್ಷರಾದ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಎಸ್ಸಿ ಘಟಕದ ಅದ್ಯಕ್ಷರಾದ ಕೇಶವ್ ಪಡೀಲ್, ಇಂಟಕ್ ವಿಧಾನಸಭಾ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ಜಿಲ್ಲಾ ಕಾಂಗ್ರೆಸ್ ಅಸಂಘಟಿಕ ಕಾರ್ಮಿಕ ಘಟಕದ ಪ್ರಥಾನ ಕಾರ್ಯದರ್ಶಿ ಶರೀಫ್ ಬಲ್ನಾಡು, ನರಿಮೊಗರು ವಲಯ ಕಾಂಗ್ರೆಸ್ ಅದ್ಯಕ್ಷರಾದ ಪ್ರಕಾಶ್ ಪುರುಷರಕಟ್ಟೆ , ಒಳಮೊಗ್ರು ವಲಯ ಕಾಂಗ್ರೆಸ್ ಅದ್ಯಕ್ಷರಾದ ಅಶೋಕ್ ಪೂಜಾರಿ ಬೊಳ್ಳಾಡಿ , ಎನ್ಎಸ್ಯುಐ ಜಿಲ್ಲಾ ನಾಯಕ ಬಾತಿಷಾ ಅಳಕೆಮಜಲು, ಜೋಕಿಂ ಡಿ ಸೋಜ, ವಿಶ್ವಜಿತ್ ಅಮ್ಮುಂಜ, ಪಕ್ಷದ ಹಿರಿಯ ನಾಯಕ ಬೋಳೋಡಿ ಚಂದ್ರಹಾಸ ರೈ, ಎನ್ಎಸ್ಯುಐ ನಾಯಕರಾದ ನೌಷಾದ್ ಕೊಡಿಪ್ಪಾಡಿ, ರಿಫಾನ್ ಪೋಳ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಶೀನಪ್ಪ ನಾಯ್ಕ, ಚಿತ್ರಾ ಬಿ. ಸಿ, ಶಾರದಾ,ವಿನುತ ಅರಿಯಡ್ಕ, ಒಳಮೊಗ್ರು ಗ್ರಾ.ಪಂ ಉಪಾದ್ಯಕ್ಷೆ ಸುಂದರಿ ಪರ್ಪುಂಜ, ನರಿಮೊಗರು ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಝುಬೈರ್ ಪಿ. ಕೆ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕ್ಟರ್ ಪಾಯಿಸ್, ಕಾಂಗ್ರೆಸ್ ನಾಯಕ ಚಂದ್ರಶೇಖರ್ ನೈತಾಡಿ, ಬ್ಲಾಕ್ ಕಾಂಗ್ರೆಸ್ ಅಸಂಘಟತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ನೌಫಲ್ ಅಜ್ಜಿಕಲ್ಲು, ಕೆದಂಬಾಡಿ ಬೂತ್ ಅದ್ಯಕ್ಷರಾದ ಸೀತಾರಾಮ ರೈ ಬಾಳಾಯ, ಮುಖಂಡರಾದ ವಿಠಲ ನಾಯ್ಕ, ಕರುಣಾಕರ ಪಾಂಗ್ಲಾಯಿ, ಈಶ್ವರ ಬೆಡೇಕರ್, ವೀಣಾ ದೇವಪ್ಪ ನಾಯ್ಕ, ಇಸ್ಮಾಯಿಲ್ ಡಿ, ಅಣ್ಣಿ ಪೂಜಾರಿ ವಳತ್ತಡ್ಕ, ನಾರಾಯಣ ಯು, ಸಂತೋಷ್ ಎಂ. ಪಿ, ಬಾತಿಷಾ ವಳತ್ತಡ್ಕ, ಮಹಮ್ಮದ್ ಸಲೀಂ, ಚೆನ್ನಪ್ಪ ಬೈರ, ದಿನೇಶ್ ಬೈರ, ಇಸ್ಮಾಯಿಲ್ ಕೊಪ್ಪಳ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥತರಿದ್ದರು.
Read More