Author: news_bites_admin

ಕರಾವಳಿ

ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

ನಾಯಕತ್ವ ಗುಣ, ದೃಢ ಸಂಕಲ್ಪವಿದ್ದರೆ ಉನ್ನತ ಸ್ಥಾನಕ್ಕೆ ಏರಬಹುದು-ಡಾ.ಝಕಿಯಾ ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಸಂಸ್ಥೆಯ ಕ್ಯಾಂಪಸ್‌ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದುಬೈ ಹೇರಿಟ್ ವಾಟ್ ಯೂನಿವರ್ಸಿಟಿ ಕ್ಯಾಂಪಸ್‌ನ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಝಕಿಯಾ ಅಬ್ದುಲ್ ಸಮದ್ ಮಾತನಾಡಿ ವಿದ್ಯಾರ್ಥಿಗಳು ನಾಯಕತ್ವ ಗುಣ, ದೃಢ ಸಂಕಲ್ಪ, ಉದಾರತೆ ಹಾಗೂ ಪ್ರತಿಯೊಬ್ಬರನ್ನು ಗೌರವಿಸುವ ಕಲೆ ಕರಗತ ಮಾಡಿಕೊಂಡರೆ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರಬಹುದು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳು ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಪಡಬೇಕು ಎಂದು ಹೇಳಿದರು. ಪ್ರಸ್ತಾವನೆಗೈದ ಸಂಸ್ಥೆಯ ಕಾರ್ಯದರ್ಶಿ ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂgಟ್ರವರು ಸಂಸ್ಥೆಯ ಪ್ರಾಂಶುಪಾಲರ ಕಾರ್ಯಚಟುವಟಿಕೆಗಳು ಮಕ್ಕಳಿಗೆ ಪ್ರೇರಣೆ ನೀಡುತ್ತಿದೆ ಎಂದು ಪ್ರಶಂಸಿಸಿದರು. ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜಯಿಗಳಾದ ವಿದ್ಯಾರ್ಥಿನಿಯರು ಹಾಗೂ ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಮತ್ತು ಫಲಕ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೇಜರ್ ಉಮರ್ ಅಮ್ಜದಿ ಕುಕ್ಕಿಲ ಹಾಗೂ ಪದವಿ ಪೂರ್ವ ವಿಭಾಗದ ಪ್ರಿನ್ಸಿಪಾಲ್ ಸಂಧ್ಯಾ ಪಿ ಶೆಟ್ಟಿ ಉಪಸ್ಥಿತರಿದ್ದರು. ಪದವಿ ಪ್ರಾಂಶುಪಾಲರಾದ ಮುಹಮ್ಮದ್ ಮನ್ಸೂರ್ ವಾರ್ಷಿಕ ವರದಿ ವಾಚಿಸಿದರು.

Read More
ರಾಜ್ಯ

ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ

ಇಂದು(19-07-2023) ಸಂಜೆ ಗಂಟೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಸರಕಾರದ 4ನೇ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆ

Read More
ಕರಾವಳಿರಾಜ್ಯ

ಮುಸ್ಲಿಂ ಒಕ್ಕೂಟದ ಮುಖಂಡರಿಂದ ಯು ಟಿ ಖಾದರ್ ರವರಿಗೆ ಸನ್ಮಾನ

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರನ್ನು ಜು 17 ರಂದು ಬೆಂಗಳೂರಿನ ಅವರ ನಿವಾಸದಲ್ಲಿ ಮುಸ್ಲಿಂ ಒಕ್ಕೂಟದ ಮುಖಂಡರು ಭೇಟಿ ಮಾಡಿ ಸನ್ಮಾನಿಸಿದರು.ಗ್ರೇಟ್ ಸನ್

Read More
ಕರಾವಳಿರಾಜಕೀಯರಾಜ್ಯ

ಮಾತನಾಡದೆ ಇಷ್ಟು ಕಾರುಬಾರು ಮಾಡುತ್ತೀರಿ: ಯು. ಟಿ ಖಾದರ್

ಸದನದಲ್ಲಿ ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಭಾಧ್ಯಕ್ಷ ಯುಟಿ ಖಾದರ್

Read More
ಕರಾವಳಿ

ಮುಸ್ಲಿಂ ಒಕ್ಕೂಟದ ಮುಖಂಡರಿಂದ ಯು ಟಿ ಖಾದರ್ ರವರಿಗೆ ಸನ್ಮಾನ

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರನ್ನು ಜು 17 ರಂದು ಬೆಂಗಳೂರಿನ ಅವರ ನಿವಾಸದಲ್ಲಿ ಮುಸ್ಲಿಂ ಒಕ್ಕೂಟದ ಮುಖಂಡರು ಭೇಟಿ ಮಾಡಿ ಸನ್ಮಾನಿಸಿದರು. ಗ್ರೇಟ್

Read More
ರಾಜ್ಯರಾಷ್ಟ್ರೀಯ

ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ INDIA ನಾಮಕರಣ

ಬೆಂಗಳೂರು: ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ‘ಇಂಡಿಯನ್ ನ್ಯಾಷನಲ್ ಡೆಮಾಕ್ರಟಿಕ್ ಇನ್ಕ್ಲೂಸಿವ್ ಅಲೈನ್ಸ್ (INDIA / Indian National Developmental Inclusive Alliance) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ

Read More
ಕ್ರೈಂರಾಜ್ಯ

ಮೈಸೂರು: ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ-ಮೂವರು ಮೃತ್ಯು; ಪುತ್ತೂರಿನ ಯುವಕರಿಂದ ಮಾನವೀಯತೆ

ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ. ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ

Read More
ರಾಷ್ಟ್ರೀಯ

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ(79. ವ) ಜು.18ರ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಫೆ. 12ರಂದು ಬೆಂಗಳೂರಿನ

Read More
ಕರಾವಳಿರಾಜಕೀಯ

ಸುಳ್ಯ ಕಾಂಗ್ರೆಸ್: ಸೋಲಿನ ಕಾರಣಗಳು ಸ್ಪಷ್ಟವಾಗಿರುವಾಗ ಅಲ್ಲೊಂದು ಪರಾಮರ್ಶೆ ಎಂಬ ಪ್ರಹಸನ ಯಾಕೆ…

✍️ಹೈದರ್ ಆಲಿ ಐವತ್ತೊಕ್ಲು ಪುತ್ತೂರು: ಸುಳ್ಯ ಕಾಂಗ್ರೆಸ್ ನ್ನು ಸರಿಪಡಿಸಲು ಒಗ್ಗಟ್ಟಿನಿಂದ ಪಕ್ಷವನ್ನು ಕಟ್ಟುವ ಕೆಲಸ ಮೊದಲು ಆಗಬೇಕಾಗಿದೆ. ಪಕ್ಷದ ಹಿತಾಸಕ್ತಿ ಮುಖ್ಯ‌. ಸಾವದಾನ, ಸಮಾಧಾನ, ತಾಳ್ಮೆ

Read More
ಕರಾವಳಿಕ್ರೈಂಜಿಲ್ಲೆ

ಆಸ್ತಿ ವಿವಾದದಲ್ಲಿ ಸಂಪ್ಯದ ಉಸ್ಮಾನ್ ಕೊಲೆ ಪ್ರಕರಣ: ಆರೋಪಿ ಸಹೋದರರು ಪೊಲೀಸ್ ಕಸ್ಟಡಿಗೆ

ಸುಳ್ಯ: ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಆರೋಪಿ ಸಹೋದರರನ್ನು ಘಟನಾ ಸ್ಥಳಕ್ಕೆ ಕೊಂಡೊಯ್ದು

Read More
error: Content is protected !!