ಗಾಝಾ: ಇಸ್ರೇಲ್ ವೈಮಾನಿಕ ದಾಳಿಯಲ್ಲಿ 50ಕ್ಕೂ ಅಧಿಕ ಮಂದಿ ಮೃತ್ಯು
ಗಾಜಾದಾದ್ಯಂತ ಇಸ್ರೇಲ್ ಗುರುವಾರ ನಡೆಸಿದ ವೈಮಾನಿಕ ದಾಳಿಯಲ್ಲಿ 50ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆಯಿಂದ ಗಾಜಾ ಪಟ್ಟಿಯ ಮೇಲೆ ನಿರಂತರ ಇಸ್ರೇಲ್ ನಡೆಸಿದ ಬಾಂಬ್
Read Moreಗಾಜಾದಾದ್ಯಂತ ಇಸ್ರೇಲ್ ಗುರುವಾರ ನಡೆಸಿದ ವೈಮಾನಿಕ ದಾಳಿಯಲ್ಲಿ 50ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆಯಿಂದ ಗಾಜಾ ಪಟ್ಟಿಯ ಮೇಲೆ ನಿರಂತರ ಇಸ್ರೇಲ್ ನಡೆಸಿದ ಬಾಂಬ್
Read Moreಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಎಂಬಾತ ಗೋ ಕಳವು, ಗೋವಧೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು ಈತನ ಮೇಲೆ
Read Moreಪುತ್ತೂರು: ನವೋದಯ ರಿಕ್ಷಾ ಚಾಲಕಮಾಲಕ ಸಂಘ ತಿಂಗಳಾಡಿ ಇದರ ವತಿಯಿಂದ ಕೆದಂಬಾಡಿ ಗ್ರಾಮ ಪಂಚಾಯಿತಿನ ನೂತನ ಅಭಿವೃದ್ಧಿ ಅಧಿಕಾರಿಯಾಗಿ ಆಗಮಿಸಿದ ಲಾವಣ್ಯ ಅವರನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯಿತು.
Read Moreಪುತ್ತೂರು: ದ.ಕ ಮತ್ತು ಉಡುಪಿ ಜಿಲ್ಲಾ ಜಂಇಯ್ಯತ್ತುಲ್ ಫಲಾಹ್ ನ 2025-27ನೇ ಸಾಲಿನ ನೂತನ ಉಪಾಧ್ಯಕ್ಷರಾಗಿ ಎಲ್.ಟಿ ಅಬ್ದುಲ್ ರಝಾಕ್ ಹಾಜಿ ಆಯ್ಕೆಯಾಗಿದ್ದಾರೆ.ಕೆ.ಕೆ ಶಾಹುಲ್ ಹಮೀದ್ ಅವರ
Read Moreಪುತ್ತೂರು: ಇಲ್ಲಿನ ಗಾಂಧಿಕಟ್ಟೆಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜಯಂತಿ ದಿನಾಚರಣೆ ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗಿಸ್, ತಹಶಿಲ್ದಾರ್ ನಾಗರಾಜ್,
Read Moreಏಷ್ಯಾ ಕಪ್ನಲ್ಲಿ ರನ್ ಮಳೆ ಹರಿಸಿದ ಅಭಿಷೇಕ್ ಶರ್ಮಾ ಐಸಿಸಿ ಟಿ20 ರ್ಯಾಂಕ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಅಭಿಷೇಕ್ ಶರ್ಮಾ ಮೊದಲ ಸ್ಥಾನ
Read Moreಪುತ್ತೂರು: ಸಂಪ್ಯ ಕಮ್ಮಾಡಿ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ಯಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಅದ್ರಾಮ ಇಬ್ರಾಹಿಂ ಸಂದರ್ಶನಕ್ಕೆ ಲಭ್ಯವಿದ್ದಾರೆ. ಮಂಗಳವಾರ, ಗುರುವಾರ ಹಾಗೂ ಶನಿವಾರ
Read Moreಪುತ್ತೂರು: ದರ್ಬೆ ಅಲ್ ಇಹ್ಸಾನ್ ಟ್ರಾವೆಲ್ಸ್ ಆಶ್ರಯದಲ್ಲಿ ಖ್ಯಾತ ಹಜ್ ಉಮ್ರಾ ಅಮೀರರಾದ ಸಿರಾಜುದ್ದೀನ್ ಫೈಝಿ ಯವರ ನೇತೃತ್ವದ ಅಕ್ಟೋಬರ್ ತಿಂಗಳ ಉಮ್ರಾ ಯಾತ್ರಾ ತಂಡಗಳು ಇಂದು(ಅ.2)
Read Moreಇತಿಹಾಸ ಪ್ರಸಿದ್ಧ ಝಿಯಾರತ್(ಪ್ರಾರ್ಥನಾ) ಕೇಂದ್ರವೂ, ಜಾತಿ, ಮತ ಬೇಧವಿಲ್ಲದೇ ಸರ್ವಧಮೀರ್ಯರಿಂದಲೂ ಗೌರವಿಸಲ್ಪಡುವ ಕೆಯ್ಯೂರು ಗ್ರಾಮದ ಓಲೆಮುಂಡೋವು ವಲಿಯುಲ್ಲಾಹಿ ಮಶ್ಹೂರ್(ಖ.ಸಿ) ದರ್ಗಾದ ನೂತನ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಅದರ
Read Moreಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
Read More