ಕರಾವಳಿ

ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ಹಾಗೂ ದಾರುಲ್ ಫಲಾಹ್ ಮದ್ರಸ ವಿದ್ಯಾರ್ಥಿಗಳ ವಾರ್ಷಿಕ ಕಲಾ ಪ್ರತಿಭಾ ಕಾರ್ಯಕ್ರಮ ಸಮಾರೋಪ

ಪುತ್ತೂರು : ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಅಧೀನದ ಅಸ್ವಾಲಿಹಾ ವುಮೆನ್ಸ್ ಶರೀಅತ್, ಪಿ.ಯು.ಕಾಲೇಜ್ ವಿದ್ಯಾರ್ಥಿನಿಯರ ವಾರ್ಷಿಕ ಇಸ್ಲಾಮಿಕ್ ಕಲಾ ಪ್ರತಿಭಾ ಕಾರ್ಯಕ್ರಮ ಗ್ಲೋ-2ಕೆ23

Read More
ಕರಾವಳಿಕ್ರೈಂ

ಕಲ್ಲೇಗ ಟೈಗರ್ಸ್ ನ ಅಕ್ಷಯ್ ಬರ್ಬರ ಕೊಲೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ

Read More
ಕರಾವಳಿ

ನ.7: ಬ್ರೈಟ್ ಭಾರತ್ ಸಂಸ್ಥೆಯಿಂದ ಪುತ್ತೂರು ಪೇಟೆಯಲ್ಲಿ ರಿಜಿಸ್ಟರ್ ಕ್ಯಾಂಪೇನ್

ಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ಮೆಗಾ ಪ್ರಾಜೆಕ್ಟ್ ಸ್ಕೀಂನ ಮೊದಲ ಡ್ರಾ ನ.9ರಂದು ನಡೆಯಲಿದ್ದು ಆ ಪ್ರಯುಕ್ತ ನ.7ರಂದು ಪುತ್ತೂರು ಪೇಟೆಯಲ್ಲಿ ಸ್ಪಾಟ್ ರಿಜಿಸ್ಟರ್ ಕ್ಯಾಂಪೇನ್ ನಡೆಯಲಿದೆ.

Read More
ಕ್ರೈಂರಾಷ್ಟ್ರೀಯ

ಹಾವಿನ ಜೊತೆ ಹುಚ್ಚಾಟವಾಡಿ ಪ್ರಾಣ ಕಳೆದುಕೊಂಡ ಯುವಕ

ಯುವಕನೊಬ್ಬ ಹಾವನ್ನು ಹಿಡಿದುಕೊಂಡು ಹುಚ್ಚಾಟ  ಮೆರೆದಿದ್ದು ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ  ಉತ್ತರಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ  ನಡೆದಿರುವುದಾಗಿ ವರದಿಯಾಗಿದೆ.  ಯುವಕ ಕುಡಿದ ಮತ್ತಿನಲ್ಲಿ ಹಾವೊಂದನ್ನು  ಹಿಡಿದುಕೊಂಡು ನನಗೆ ಕಚ್ಚು ಎಂದು ಕೂಗಾಡುತ್ತಾ  ಹಾವನ್ನು ಚುಂಬಿಸುವುದು, ಕುತ್ತಿಗೆ ಸುತ್ತಿಕೊಳ್ಳುವುದು ಮಾಡಿ ಹುಚ್ಚಾಟ ಮಾಡುತ್ತಿದ್ದ ಎನ್ನಲಾಗಿದೆ.ಇದರಿಂದ ಕೋಪಗೊಂಡ ಹಾವು ಯುವಕನಿಗೆ ಹಲವು ಬಾರಿ ಕಚ್ಚಿದ ಪರಿಣಾಮ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿದು  ಬಂದಿದೆ. ಸ್ಥಳದಲ್ಲಿದ್ದವರು ದೃಶ್ಯವನ್ನು ಮೊಬೈಲ್ ಕ್ಯಾಮರಾದಲ್ಲಿ  ಸೆರೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.

Read More
ಕರಾವಳಿಕ್ರೈಂ

ಹಳೆಗೇಟು ಅಟೋರಿಕ್ಷಾಕ್ಕೆ ಓಮ್ನಿ ಢಿಕ್ಕಿ : ರಿಕ್ಷಾ ಚಾಲಕ ಮೃತ್ಯು

ಸುಳ್ಯ: ಅಟೋ ರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.

Read More
ಕರಾವಳಿ

ನ.6: ಪುತ್ತೂರಿನಲ್ಲಿ ಕುಂಟು ದ  ಶಾಪ್ ವೆಡ್ಡಿಂಗ್ ಲಾಫ್ಟ್  ಶುಭಾರಂಭ

ಪುತ್ತೂರು: ಇಲ್ಲಿನ ಕೆಎಸ್‌ಆರ್‌ಟಿಸಿ ಕಮರ್ಷಿಯಲ್  ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಕುಂಟು ದ ಶಾಪ್‌ನ ಸಹ ಸಂಸ್ಥೆ ವೆಡ್ಡಿಂಗ್ ಲಾಫ್ಟ್ ನ.6ರಂದು ಪುತ್ತೂರು  ಕೆಎಸ್‌ಆರ್‌ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿ  ಶುಭಾರಂಭಗೊಳ್ಳಲಿದೆ. ಶಾಸಕ ಅಶೋಕ್ ಕುಮಾರ್ ರೈ ಮಳಿಗೆಯನ್ನು  ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ನಗರ ಸಭೆಯ  ಮುಖ್ಯಾಧಿಕಾರಿ ಮಧು ಮನೋಹರ್, ಕೊಂಬೆಟ್ಟು  ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕ ಕಾವು  ಹೇಮನಾಥ ಶೆಟ್ಟಿ, ಬೆಂಗಳೂರು ಫಾರ್ಮಾ ಲಿಮಿಟೆಡ್  ಇದರ ವೈಸ್ ಚೇರ್‌ಮೆನ್ ಉಮ್ಮರ್ ಬೀಜದಕಟ್ಟೆ,  ಕೆನರಾ ಬ್ಯಾಂಕ್ ಚೀಫ್ ಮೆನೇಜರ್ ವನಜಾ ಪ್ರಸಾದ್  ಎಚ್, ನಗರ ಸಭಾ ಸದಸ್ಯರಾದ ಯೂಸುಫ್ ಡ್ರೀಮ್ಸ್, ಹಾಗೂ ಬಾಲಚಂದ್ರ, ಡಯಾ ಕೇರ್ ಸ್ಪೆಶಾಲಿಟಿ ಕ್ಲಿನಿಕ್‌ನ ವೈದ್ಯೆ ಡಾ.ಹಬೀನ, ಹಿಂದುಸ್ಥಾನ್ ಬಿಲ್ಡರ್‌ನ  ಎಂ.ಡಿ ಇಬ್ರಾಹಿಂ ಪಾವೂರು, ಪುತ್ತೂರು ಸೀರತ್  ಕಮಿಟಿ ಅಧ್ಯಕ್ಷ ಅಬ್ದುಲ್ ಖಾದರ್ ಸುರಯ್ಯ,  ಕೂರ್ನಡ್ಕ ಫೀರ್ ಮೊಹಲ್ಲಾ ಜುಮಾ ಮಸೀದಿ ಅಧ್ಯಕ್ಷ  ಕೆ.ಎಚ್ ಖಾಸಿಂ, ಇಸ್ಮಾಯಿಲ್ ಎಂ ಕೆನರಾ  ಮೊದಲಾದವರು ಭಾಗವಹಿಸಲಿದ್ದಾರೆ. ಬಂಪರ್ ಬಹುಮಾನ:ಶುಭಾರಂಭದ ಪ್ರಯುಕ್ತ  ರೂ.2000 ಮೊತ್ತಕ್ಕಿಂತ ಹೆಚ್ಚಿನ ಡ್ರೆಸ್ ಖರೀದಿ  ಮಾಡುವವರಿಗೆ ಮಳಿಗೆಯಲ್ಲಿ ಕೂಪನ್ ದೊರೆಯಲಿದ್ದು ಬಂಪರ್ ಬಹುಮಾನವಾಗಿ ರೆಫ್ರಿಜರೇಟರ್, ವಾಶಿಂಗ್ 

Read More
ಕರಾವಳಿರಾಜ್ಯ

ಬೆಂಗಳೂರು ಕಂಬಳ ಹೊಸ ಇತಿಹಾಸ ನಿರ್ಮಿಸಲಿದೆ: ಅಶೋಕ್ ರೈ

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ರೂ ನೀಡುವುದಾಗಿ ಘೋಷಣೆ ಮಾಡಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಬೆಂಗಳೂರು ಕಂಬಳ ಹೊಸ ಇತಿಹಾಸವನ್ನು ನಿರ್ಮಿಸಲಿದ್ದು ಅಂತರರಾಷ್ಟ್ರೀಯ

Read More
ರಾಜ್ಯ

ಬೆಂಗಳೂರು ಕಂಬಳಕ್ಕೆ ಆಹ್ವಾನ..

ಪುತ್ತೂರು ಶಾಸಕರು ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ರೈವರು, ವಿಧಾನ ಪರಿಷತ್ ಸದಸ್ಯರು, ಉದ್ಯಮಿ ಯು ಬಿ ವೆಂಕಟೇಶ್ ರವರನ್ನು ಬೆಂಗಳೂರು ಕಂಬಳಕ್ಕೆ

Read More
ಕರಾವಳಿಕ್ರೈಂ

ವಿಟ್ಲ: ಇಬ್ಬರು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ ಅರೆಸ್ಟ್

ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿ ಬಾಲಕಿಯರಿಬ್ಬರಿಗೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯುವಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸಾಲೆತ್ತೂರು ಮೂಲದ ಬಾಲಕಿಗೆ ಇನ್ಸ್ಟಾಗ್ರಾಮ್ ಮೂಲಕ

Read More
ಕರಾವಳಿರಾಜ್ಯ

ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿಗಳಿಂದ 1 ಕೋಟಿ ರೂ ಘೋಷಣೆ: ಅಶೋಕ್ ರೈ

ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರು‌ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ರೂ ಒಂದು ಕೋಟಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ

Read More
error: Content is protected !!