ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಜನತೆಗೆ ಮೋಸ ಮಾಡಿದೆಯೇ ಹೊರತು ಉಪಕಾರ ಮಾಡಿಲ್ಲ: ಅಶೋಕ್ ರೈ
ಪುತ್ತೂರು: ಚುನಾವಣೆ ಬಂದರೆ ಸಾಕು ಹಿಂದುತ್ವದ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ಜನರನ್ನು ಮೋಸ ಮಾಡಿ ಗೆಲ್ಲುವ ಬಿಜೆಪಿ ಗೆದ್ದ ಬಳಿಕ ಜನರನ್ನು ಸಂಪೂರ್ಣವಾಗಿ ಮರೆತುಬಿಡುತ್ತಾರೆ, ಇಷ್ಟು ವರ್ಷ
Read Moreಪುತ್ತೂರು: ಚುನಾವಣೆ ಬಂದರೆ ಸಾಕು ಹಿಂದುತ್ವದ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ಜನರನ್ನು ಮೋಸ ಮಾಡಿ ಗೆಲ್ಲುವ ಬಿಜೆಪಿ ಗೆದ್ದ ಬಳಿಕ ಜನರನ್ನು ಸಂಪೂರ್ಣವಾಗಿ ಮರೆತುಬಿಡುತ್ತಾರೆ, ಇಷ್ಟು ವರ್ಷ
Read Moreನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ 21 ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಜಾಗೊಳಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಸಾಧ್ಯವಿಲ್ಲ
Read Moreಮುಂಬರುವ ಲೋಕಸಭಾ ಚುನಾವಣೆ 2024ರಲ್ಲಿ “ಇಂಡಿಯಾ” ಮೈತ್ರಿಕೂಟ ಅಧಿಕಾರಕ್ಕೆ ಬರುವ ಸಾಧ್ಯತೆಯಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಈ ಇಬ್ಬರಲ್ಲಿ ಒಬ್ಬರನ್ನು ಪ್ರಧಾನ
Read Moreಪುತ್ತೂರು: ಅ.17ರಂದು ಹೃದಯಾಘಾತದಿಂದ ನಿಧನರಾದ ನಗರಸಭಾ ಸದಸ್ಯ ಶಕ್ತಿ ಸಿನ್ಹಾ ಅವರ ಅಂತಿಮ ದರ್ಶನವನ್ನು ಶಾಸಕ ಅಶೋಕ್ ರೈ ಪಡೆದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತಿತರರು
Read Moreಪುತ್ತೂರು:ಹನ್ನೆರಡು ವರ್ಷಗಳ ಹಿಂದೆ ನಡೆದಿರುವ ಸುಳ್ಯ ಕೆ.ವಿ.ಜಿ.ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ|ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಐವರು ಅಪರಾಧಿಗಳ ಪೈಕಿ ಡಾ.ರೇಣುಕಾಪ್ರಸಾದ್ ಅವರು ಸುಪ್ರೀಂ ಕೋರ್ಟ್
Read Moreಪುತ್ತೂರು : ನಗರಸಭಾ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ ರವರು ಹೃದಯಾಘಾತದಿಂದ ಅ . 17ರಂದು ನಿಧನರಾದರು. ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ
Read Moreಪುತ್ತೂರು: ಗ್ರಾಮದಲ್ಲಾಗಲಿ, ನಗರದಲ್ಲಾಗಲಿ ವಾಸ್ತವ್ಯ ಇರುವ ಮನೆಗೆ ನೀರಿನ ಸಂಪರ್ಕ ನೀಡಲು ಮನೆಯವರಲ್ಲಿ ಯಾವುದೇ ದಾಖಲೆಗಳನ್ನು ಕೇಳಬೇಡಿ, ಕುಡಿಯುವ ನೀರು ಎಲ್ಲರಿಗೂ ದೊರೆಯುವಂತಾಗಬೇಕು , ದಾಖಲೆ ಇಲ್ಲ
Read Moreಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆಗಳ ಕಾಲ ಮಳೆ ಚುರುಕು ಪಡೆದುಕೊಳ್ಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ
Read Moreಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ
Read Moreಪುತ್ತೂರು: ಮಾಡಾವು ಸಮೀಪದ ಗೌರಿ ಹೊಳೆಯಲ್ಲಿ ಅ.15ರಂದು ಸಂಜೆ ಈಜಲು ತೆರಳಿದ್ದ ಕಟ್ಟತ್ತಾರು ನಿವಾಸಿ ತಸ್ಲೀಂ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು ತಡ ರಾತ್ರಿ ವರೆಗೆ ಅಗ್ನಿ ಶಾಮಕ ದಳ, ಮುಳುಗು ತಜ್ಞರು ಹೀಗೇ ಯಾರೇ ಹುಡುಕಾಡಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಅ.16ರಂದು ಬೆಳಿಗ್ಗೆ ತಸ್ಲೀಂ ಮುಳುಗಿರುವ ಅಂದಾಜು 400 ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಮುಂಜಾನೆ ಆರು ಗಂಟೆಯ ವೇಳೆಗೆ ಮೃತದೇಹ ಪತ್ತೆಗಾಗಿ ಹಲವರು ನೀರಿನಲ್ಲಿ ಹುಡುಕಾಟ ಆರಂಭಿಸಿದ್ದು ಈ ವೇಳೆ ಸ್ಥಳೀಯ ನಿವಾಸಿ ಬಾಬು ಎರಕ್ಕಲ ಎಂಬವರು ಕೂಡಾ ಹುಡುಕಾಟ ಆರಂಭಿಸಿದ್ದರು. ಈ ವೇಳೆ ತಮ್ಮ ಮನೆಯ ಎದುರಿನ ತೋಟದ ಬದಿಯಲ್ಲಿ ಹಾದು ಹೋಗಿರುವ ಹೊಳೆಯ ಮಧ್ಯಭಾಗದಲ್ಲಿ ಮೃತದೇಹ ಇರುವುದನ್ನು ನೋಡಿದ ಬಾಬು ಎರಕ್ಕಲ ಅವರು ಅಲ್ಲೇ ಅಲ್ಪ ದೂರದಲ್ಲಿ ಹುಡುಕಾಟದಲ್ಲಿ ತೊಡಗಿದ್ದ ಇತರರಿಗೆ ಮಾಹಿತಿ ನೀಡಿದ್ದಾರೆ. ಆ ವೇಳೆ ಅಲ್ಲಿಗೆ ಬಂದ ಆಪತ್ಬಾಂಧವ ಈಶ್ವರ್ ಮಲ್ಪೆ ಹಾಗೂ ಇನ್ನಿತರ ಸ್ಥಳೀಯರು ಹಾಗೂ ಬಾಬು ಎರಕ್ಕಲ ಮೊದಲಾದವರು ಸೇರಿಕೊಂಡು ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ನಾನು ಬೆಳಿಗ್ಗೆ ಅಂದಾಜು ಆರು ಗಂಟೆಯ ವೇಳೆಗೆ ಮನೆ ಸಮೀಪದ ಹೊಳೆಯಲ್ಲಿ ಮೃತದೇಹ ನೋಡಿದ್ದು ಕೂಡಲೇ ಇತರರಿಗೆ ವಿಷಯ ತಿಳಿಸಿದ್ದೇನೆ, ಬಳಿಕ ಇತರರ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಯಿತು ಎಂದು ಬಾಬು ಎರಕ್ಕಲ ತಿಳಿಸಿದ್ದಾರೆ. ಸ್ಥಳೀಯ ನಿವಾಸಿ ನಾಗರಾಜ್ ಭಟ್ ಎಂಬವರು ಅ.15ರಂದು ಸಂಜೆಯಿಂದ ಮಧ್ಯರಾತ್ರಿ ವರೆಗೂ ಹೊಳೆ ನೀರಿನಲ್ಲಿದ್ದು ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಒಟ್ಟಿನಲ್ಲಿ ಜಾತಿ, ಮತ ಧರ್ಮ ನೋಡದೆ ಹಲವಾರು ಮಂದಿ ತಸ್ಲೀಮ್ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದರು.
Read More