ಶಾಸಕ ಅಶೋಕ್ ಕುಮಾರ್ ರೈಯವರಿಂದ ಉಪ್ಪಿನಂಗಡಿ ಗ್ರಾ.ಪಂನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ
ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನೂರಾರು ಮಹಿಳೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
Read Moreಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನೂರಾರು ಮಹಿಳೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
Read Moreಮೈಸೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹ ಲಕ್ಷ್ಮಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ
Read Moreಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಚಾಲನೆ ಸಿಗಲಿದೆ. ಈಗಾಗಲೆ ನೋಂದಾಯಿಸಿಕೊಂಡ 1.9 ಕೋಟಿ ಮಹಿಳೆಯರ ಖಾತೆಗಳಿಗೆ ಏಕಕಾಲಕ್ಕೆ 2 ಸಾವಿರ ರೂ. ಹಣ
Read Moreಸುಳ್ಯ: ಸರ್ಪ್ರೈಸ್ ನೀಡಲು ಹೋಗಿ ಯುವಕರಿಬ್ಬರು ಪೇಚಿಗೆ ಸಿಲುಕಿದ ಘಟನೆ ತಾಲೂಕಿನ ದುಗ್ಗಲಡ್ಕ ಕ್ಲಿನಿಕ್ ವೊಂದರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತಮ್ಮ ಸಹೋದರಿಯಾಗಿರುವ ವೈದ್ಯರಿಗೆ ಸರ್ಪ್ರೈಸ್ ನೀಡಲೆಂದು
Read Moreಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಉರುಳಿಗೆ ಸಿಲುಕಿ ಸುಮಾರು ಒಂದೂವರೆ ವರ್ಷ ಪ್ರಾಯದ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದ್ದು, ಉರುಳಿಟ್ಟ ಆರೋಪದಲ್ಲಿ ಜಾಗದ ಮಾಲಕರ
Read Moreಉಪ್ಪಿನಂಗಡಿ: ಯುವಕನೋರ್ವನಿಗೆ ಇಬ್ಬರು ಹಲ್ಲೆ ನಡೆಸಿದ ಘಟನೆ ಆ.29ರಂದು ಉಪ್ಪಿನಂಗಡಿಯಲ್ಲಿ ನಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯೋರ್ವಳ ವಿಚಾರಕ್ಕೆ ಸಂಬಂಧಿಸಿ ಆಕೆಯ
Read Moreರಾಜ್ಯದಲ್ಲಿ 40,000 ಶಿಕ್ಷಕರ ಕೊರತೆಯಿದ್ದು ವಾರದಲ್ಲಿ ಹೊರಬೀಳುವ ಹೈಕೋರ್ಟು ತೀರ್ಮಾನಕ್ಕನುಗುಣವಾಗಿ 13,500 ಶಿಕ್ಷಕರಿಗೆ ಶೀಘ್ರ ನೇಮಕಾತಿ ಪತ್ರ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ
Read Moreಕರ್ನಾಟಕ ಮುಸ್ಲಿಂ ಜಮಾಅತ್ (ಕೆಎಂಜೆ) ಪುತ್ತೂರು ಸರ್ಕಲ್ ವತಿಯಿಂದ ಸರ್ಕಲ್ ಅಧ್ಯಕ್ಷ ಯೂಸುಫ್ ಗೌಸಿಯ ಸಾಜ ಅಧ್ಯಕ್ಷತೆಯಲ್ಲಿ ‘ದ್ವೇಷ ಬಿಟ್ಟು ದೇಶ ಕಟ್ಟು’ ಎಂಬ ಶಿರ್ಷಿಕೆಯಡಿಯಲ್ಲಿ ‘ಪ್ರಜಾಭಾರತ ಸಂಗಮ’ ಪುತ್ತೂರು ಸುನ್ನೀ ಸೆಂಟರ್ನಲ್ಲಿ ನಡೆಯಿತು. ಸಭೆ ಉದ್ಘಾಟಿಸಿದ ಎಸ್ವೈಎಸ್ ಜಿಲ್ಲಾ ನಾಯಕ ಸಿರಾಜುದ್ದೀನ್ ಸಖಾಫಿ ಮಾತನಾಡಿ ಜಾತಿ ಧರ್ಮದೆಡೆಯಲ್ಲಿರುವ ದ್ವೇಷ ವೈಷಮ್ಯ ಮಾಯವಾಗಿ ಸುಂದರ ವಾತಾವರಣದ ಕರ್ನಾಟಕವನ್ನು ಕಟ್ಟಲು ನಾವು ಮುಂದಾಗಬೇಕು ಎಂದರು. ಹಾರಾಡಿ ಪ್ರಾಥಮಿಕ ಶಾಲೆ ಮುಖೋಪಾಧ್ಯಾಯರಾದ ಕುಕ್ಕ ಮಾಸ್ಟರ್ ಮಾತನಾಡಿ ಮಕ್ಕಳು ಕೆಟ್ಟ ಚಟುವಟಿಕೆಗಳಿಗೆ ಬಲಿಯಾಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕೆಂದು ಹೇಳಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ದೈ.ಶಿ.ಶಿಕ್ಷಕ ದಯಾನಂದ ರೈ ಕೋರ್ಮಂಡ ಮಾತನಾಡಿ ಸೌಹಾರ್ಧ ಭಾರತವನ್ನು ಕಟ್ಟಲು ನಾವೆಲ್ಲಾ ಶ್ರಮಿಸಬೇಕೆಂದು ಹೇಳಿದರು. ಕೆ ಕೃಷ್ಣಪ್ಪರವರು ಮಾತನಾಡಿ ಭಾರತ ದೇಶದ ಮಣ್ಣು ಯಾವತ್ತೂ ಸೌಹಾರ್ದ ಮಣ್ಣಾಗಿದೆ ಎಂದು ಹೇಳಿದರು. ಆದಂ ಹಾಜಿ ಪಡೀಲ್, ಇಸ್ಮಾಯಿಲ್ ಹಾಜಿ ಬನ್ನೂರು, ಇಕ್ಬಾಲ್ ಬಪ್ಪಳಿಗೆ, ಇಸ್ಮಾಯಿಲ್ ಹಾಜಿ ಕೊಂಬಾಳಿ, ಅಬೂಬಕ್ಕರ್ ಪಾಪ್ಲಿ, ನರಿಮೊಗರು ಮುಹಮ್ಮದ್ ಹಾಜಿ ಪಾಪೆತ್ತಡ್ಕ ಮುಂತಾದವರು ಉಪಸ್ಥಿತರಿದ್ದರು. ಸೌಹಾರ್ದ ದೇಶದ ಉದ್ದೇಶ-ಯೂಸುಫ್ ಗೌಸಿಯಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಆದೇಶದ ಪ್ರಕಾರ ಕರ್ನಾಟಕ ಮುಸ್ಲಿಂ ಜಮಾಅತ್ನ ಪ್ರತೀ ಸರ್ಕಲ್ ವತಿಯಿಂದ ದ್ವೇಷ ಬಿಟ್ಟು ದೇಶ ಕಟ್ಟು’ ಪ್ರಜಾಭಾರತ ಸಂಗಮ ಕಾರ್ಯಕ್ರಮ ಆಯೋಜನೆಯಾಗುತ್ತಿದ್ದು ಎಲ್ಲಾ ಜಾತಿ, ಧರ್ಮದವರನ್ನು ಒಂದೇ ವೇದಿಕೆಗೆ ತಂದು ಸೌಹರ್ದದ ದೇಶ ಕಟ್ಟುವುದು ಇದರ ಉದ್ದೇಶವಾಗಿದೆ. ಅದರಂತೆ ನಮ್ಮ ಪುತ್ತೂರು ಸರ್ಕಲ್ ವತಿಯಿಂದ ಯಶಸ್ವಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ -ಯೂಸುಫ್ ಗೌಸಿಯ ಸಾಜ, ಅಧ್ಯಕ್ಷರು ಕೆಎಂಜೆ ಪುತ್ತೂರು ಸರ್ಕಲ್
Read Moreಸುಳ್ಯ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅರಂತೋಡು ಗ್ರಾಮ ಕರಣಿಕಗೆ ಜಾಮೀನು ಮಂಜೂರಾಗಿರುವುದಾಗಿ ತಿಳಿದು ಬಂದಿದೆ. ಹಕ್ಕು ಖುಲಾಸೆ ಪ್ರಕರಣಕ್ಕೆ ಸಂಬಂಧಿಸಿದಂತೆ
Read Moreಅಡುಗೆ ಅನಿಲದ ಪ್ರತಿ ಸಿಲಿಂಡರ್ಗೆ ₹200 ಬೆಲೆಯನ್ನು ಕಡಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರವು ಎಲ್ಲಾ ಗೃಹಬಳಕೆಯ ಗ್ರಾಹಕರಿಗೆ
Read More