ಕರಾವಳಿಜಿಲ್ಲೆ

KSRTCಯಲ್ಲಿ 46 ಮಂದಿ ಚಾಲಕ ಹುದ್ದೆಗೆ ಆಯ್ಕೆ:
ಸ್ವಂತ ಖರ್ಚಿನಲ್ಲೇ ತರಬೇತಿ ವ್ಯವಸ್ಥೆ ಮಾಡಿದ್ದ ಪುತ್ತೂರು ಶಾಸಕರು

ಪುತ್ತೂರು: ಕೆಎಸ್‌ಆರ್‌ಟಿಸಿ ಯಲ್ಲಿ ಪುತ್ತೂರು ವಿಭಾಗ ಸೇರಿದಂತೆ ಕರಾವಳಿ ಭಾಗದಲ್ಲಿ ಚಾಲಕ ಹುದ್ದೆ ಇರುವುದನ್ನು ಮನಗಂಡು ಈ ಹುದ್ದೆಗೆ ದ ಕ ಜಿಲ್ಲೆಯವರನ್ನೇ ನೇಮಕವಾಗಬೇಕು ಎಂಬ ಉದ್ದೇಶದಿಂದ

Read More
ಕರಾವಳಿ

ಮುಂಡೂರು ಗ್ರಾ.ಪಂ ಅಧ್ಯಕ್ಷರಾಗಿ ಚಂದ್ರಶೇಖರ್ ಎನ್ ಎಸ್ ಡಿ, ಉಪಾಧ್ಯಕ್ಷರಾಗಿ ಯಶೋಧ ಆಯ್ಕೆ

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಚಂದ್ರಶೇಖರ್ ಎನ್ ಎಸ್ ಡಿ ಹಾಗೂ ಉಪಾಧ್ಯಕ್ಷರಾಗಿ ಯಶೋದ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಶೋದ ಅವರು

Read More
ಕರಾವಳಿ

ಶೇಖಮಲೆ: ಕೃಷಿಕ ಮುಹಮ್ಮದ್ ಹೃದಯಾಘಾತದಿಂದ ನಿಧನ

ಕುಂಬ್ರ: ಶೇಖಮಲೆಯ ಸಮೀಪದ ಅರಿಯಡ್ಕ ಜಮಾಅತ್ ಗೆ ಒಳಪಟ್ಟ ದರ್ಖಾಸ್ ನಿವಾಸಿ ಮುಹಮ್ಮದ್ (83. ವ) ಹೃದಯಾಘಾತದಿಂದ ನಿಧನರಾದರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಇವರು ಇಂದು ಬೆಳಿಗ್ಗೆ ಸ್ವಗೃಹದಲ್ಲಿ

Read More
ರಾಜ್ಯ

ನನ್ನ  ಹೆಲ್ಮೆಟ್ ಕಳ್ಳತನವಾಗಿದೆ… ಹುಡುಕಿಕೊಡಿ: ಬೈಕ್ ಸವಾರನಿಂದ ಪೊಲೀಸ್ ಠಾಣೆಗೆ ದೂರು

ನನ್ನ ಹೆಲ್ಮೆಟ್ ಕಳ್ಳತನವಾಗಿದೆ ಹುಡುಕಿಕೊಡಿ ಎಂದು ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಗೆ ವ್ಯಕ್ತಿಯೋರ್ವರು ದೂರು ನೀಡಿದ ಘಟನೆ ನಡೆದಿದೆ. ಬೈಕ್ ಸವಾರ ದೂರು ನೀಡಿದವರು. ದ್ವಾರಕಾನಗರದ ಜಯದುರ್ಗ

Read More
ಕ್ರೈಂರಾಜ್ಯ

ಕ್ಯಾಶ್‌ಬ್ಯಾಕ್ ಆಫರ್: ಸಾವಿರಾರು ರೂಪಾಯಿ ಕಳೆದುಕೊಂಡ ಹೊಟೇಲ್ ಮಾಲಿಕ!

ಆನ್‌ಲೈನ್ ಪೇಮೆಂಟ್ ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್ನಿಂದ ವಂಚಕರು ಸಾವಿರಾರು ರೂಪಾಯಿ ದೋಚಿರುವ ಘಟನೆ ವರದಿಯಾಗಿದೆ. ಬೆಂಗಳೂರು ನಗರದ ದಯಾನಂದ

Read More
ಕರಾವಳಿ

ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಸಂಸ್ಥೆಯ ನಿರ್ದೇಶಕರಾದ ಬಾತಿಶಾ ಕನಕಮಜಲು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು

Read More
ಜಿಲ್ಲೆ

ಕೊಡಗು : ಮಾದಾಪುರ ಗೌಸಿಯ ಸಲಾತ್ ಕಮಿಟಿ ಸದಸ್ಯರಿಂದ ಶಾಸಕರ ಭೇಟಿ, ಗೌರವಾರರ್ಪಣೆ

ಕೊಡಗು ಜಿಲ್ಲೆ ಮಾದಾಪುರ ಗೌಸಿಯಾ ಸ್ವಲಾತ್ ಕಮಿಟಿ ಸದಸ್ಯರು ಸ್ಥಳೀಯ ಶಾಸಕರಾದ ಡಾ. ಮಂತರ್ ಗೌಡ ರವರ ನಿವಾಸಕ್ಕೆ ಭೇಟಿ ನೀಡಿ ಸಮಿತಿ ವತಿಯಿಂದ ಗೌರವ ಸಲ್ಲಿಸುವ

Read More
ಕರಾವಳಿ

ಕೋಡಿಂಬಾಡಿ ಗ್ರಾ.ಪಂ: ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಬೆಂಬಲಿಗರ ಪಾಲಾದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ

ಪುತ್ತೂರು: ಕೋಡಿಂಬಾಡಿ ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಲ್ಲಿಕಾ ಅಶೋಕ್ ಹಾಗೂ ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಆಯ್ಕೆ ಒಟ್ಟು 11 ಮಂದಿ ಸದಸ್ಯರ ಪೈಕಿ 6 ಬಿಜೆಪಿ

Read More
ಕರಾವಳಿರಾಜಕೀಯ

ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ವಸಂತ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ ವಸಂತ ಶೆಟ್ಟಿಯವರು ಬಿಜೆಪಿ ತೊರೆದು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಣಕ್ಕೆ ಸೇರ್ಪಡೆಯಾದರು. ಬ್ಲಾಕ್ ಅಧ್ಯಕ್ಣ ಎಂ ಬಿ

Read More
ಕರಾವಳಿ

ಅಮ್ಚಿನಡ್ಕ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ನೂತನ ಧ್ವಜಸ್ಥಂಭ ಉದ್ಘಾಟನೆ-ಸಾಧಕರಿಗೆ ಸನ್ಮಾನ

ಪುತ್ತೂರು: ಬದ್ರಿಯಾ ಜುಮಾ ಮಸೀದಿ ಅಮ್ಚಿನಡ್ಕ ಹಾಗೂ ಅಲ್ ಬದ್ರಿಯಾ ಯೂತ್ ವಿಂಗ್ ಇದರ ಜಂಟಿ ಆಶ್ರಯದಲ್ಲಿ ೭೭ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಸೀದಿ ವಠಾರದಲ್ಲಿ ನಡೆಯಿತು. ಅಮ್ಚಿನಡ್ಕ ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದರ್ ಸಿ.ಎ ಧ್ವಜಾರೋಹಣ ನೆರವೇರಿಸಿದರು. ಬದ್ರಿಯಾ ಯೂತ್ ವಿಂಗ್ ಅಧ್ಯಕ್ಷ ಅಬ್ದುಲ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬ್ ಅಬ್ದುಲ್ ಸಲಾಂ ಫೈಝಿ ಸಂದೇಶ ಭಾಷಣ ಮಾಡಿದರು. ಅಮ್ಚಿನಡ್ಕ ಮಸೀದಿಯ ಮುಅಲ್ಲಿಂ ಇಬ್ರಾಹಿಂ ಬಾತಿಷಾ ಝುಹ್ರಿ ಆಶಂಸ ಭಾಷಣ ನಡೆಸಿದರು.  ಇದೇ ಸಂದರ್ಭದಲ್ಲಿ ಮಸೀದಿ ಮುಂಭಾಗದಲ್ಲಿ ನಿರ್ಮಾಣಗೊಂಡ ನೂತನ ಧ್ವಜಸ್ಥಂಭವನ್ನು ಉದ್ಘಾಟಿಸಲಾಯಿತು. ಸನ್ಮಾನ: ಮಸೀದಿಯಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಅಬ್ದುಲ್ ಖಾದರ್ ಕೆ.ಕೆ, ವೈದ್ಯಕೀಯ ಕ್ಷೇತ್ರದ ಸೇವೆಗಾಗಿ ಡಾ.ನಝೀರ್ ಅಹ್ಮದ್, ಖಬರ್ ಕಾರ್ಯ ನಿರ್ವಹಿಸುವ ನಿಸ್ವಾರ್ಥ ಸೇವೆಗಾಗಿ ಇಸ್ಮಾಯಿಲ್ ಕೆ.ಎಂ, ಅರಿಯಡ್ಕ ಗ್ರಾ.ಪಂನ ಜನ ಮೆಚ್ಚಿದ ವಾಟರ್‌ಮೆನ್ ನಾರಾಯಣ ಗೌಡ, ಯುವ ಸಾಮಾಜಿಕ ಹೋರಾಟಗಾರ ಎಡ್ವರ್ಡ್ ಡಿಸೋಜಾ ಮೊದಲಾದವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಅಮ್ಚಿನಡ್ಕ ಮಸೀದಿಯ ಮಾಜಿ ಅಧ್ಯಕ್ಷರಾದ ಹಾಜಿ ಅಡ್ಕಾರ್ ಮಹಮ್ಮದ್ ಹಾಗೂ ಹಸೈನಾರ್ ಹಾಜಿ, ಬದ್ರಿಯಾ ಯೂತ್ ವಿಂಗ್‌ನ ಮಾಜಿ ಅಧ್ಯಕ್ಷರಾದ ಖಲಂದರ್, ಅಝೀಝ್, ಹಾಶಿಂ ಅನ್ಸಾರಿ, ಸಾದಿಕ್, ಮಸೀದಿಯ ಕೋಶಾಧಿಕಾರಿ ಯೂಸುಫ್ ಹಾಜಿ, ಸಾಮಾಜಿಕ ಕಾರ್ಯಕರ್ತ ರಶೀದ್ ಅಮ್ಚಿನಡ್ಕ ಸಹಿತ ಜಮಾಅತರು,, ಸರ್ವ ಧರ್ಮಿಯರು, ಊರವರು ಉಪಸ್ಥಿತರಿದ್ದರು. ಬದ್ರಿಯಾ ಯೂತ್ ವಿಂಗ್‌ನ ಪ್ರ.ಕಾರ್ಯದರ್ಶಿ ಸಿದ್ದೀಕ್ ಎಂ.ಕೆ ಸ್ವಾಗತಿಸಿದರು. ಉಪಾಧ್ಯಕ್ಷ ಆಶಿಕ್ ಮುಖಾರಿಮೂಲೆ ವಂದಿಸಿದರು. 

Read More
error: Content is protected !!