ಕರಾವಳಿ

ಸುಳ್ಯ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಸೇವೆಯಲ್ಲಿ ಕರ್ತವ್ಯ ನಿಷ್ಠೆ ಮತ್ತು ಒಗ್ಗಟ್ಟಿನ ಶಕ್ತಿ ಇರಲಿ: ನವೀನ್ ಚಂದ್ರಜೋಗಿ

ಸುಳ್ಯ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳನ್ನು ನೀಡಿ

Read More
ರಾಷ್ಟ್ರೀಯ

ದೇಶದಲ್ಲಿ ಇಂದು 77ನೇ ಸ್ವಾತಂತ್ರ್ಯದ ಸಂಭ್ರಮ

ದೇಶ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ರಾಜ್ಯದಲ್ಲಿ ಬೆಂಗಳೂರಿನ ಮಾಣಿಕ್ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ

Read More
ಅಂಕಣಗಳುಕರಾವಳಿ

‘ವೈದ್ಯರು ದೇವ ಸಮಾನರು’ ಎಂಬ ಮಾತು ಮತ್ತೊಮ್ಮೆ ಸಾಬೀತಾಯಿತು

ಬರಹ: ನೂರುದ್ದೀನ್ ಸಾಲ್ಮರ ನ್ಯಾಯವಾದಿ, ಪುತ್ತೂರು ಕಳೆದ ಜುಲೈ ತಿಂಗಳ ಭಯಾನಕ ಮಳೆ. ರಾತ್ರಿ ಸುಮಾರು ಹತ್ತು ಗಂಟೆ ಯಾಗಿತ್ತು. ಆ ದಿನ,ನನ್ನ ಸ್ನೇಹಿತನ ತಂದೆಯವರು ಅಕಾಲಿಕ

Read More
ಕರಾವಳಿ

ಸುಳ್ಯ: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಮೃತ್ಯು

ಸುಳ್ಯ ಶಾಂತಿನಗರ ನಿವಾಸಿ 17 ವರ್ಷದ ಬಾಲಕ ಹೊಟ್ಟೆ ನೋವು ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸುಳ್ಯ

Read More
ಕರಾವಳಿರಾಜಕೀಯ

ಒಳಮೊಗ್ರು ಗ್ರಾ.ಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತ್ರಿವೇಣಿ ಪಳ್ಳತ್ತಾರು, ಉಪಾಧ್ಯಕ್ಷರಾಗಿಕಾಂಗ್ರೆಸ್ ಬೆಂಬಲಿತ ಅಶ್ರಫ್ ಉಜಿರೋಡಿ ಆಯ್ಕೆ

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ತ್ರಿವೇಣಿ ಪಳ್ಳತ್ತಾರು ಹಾಗೂ ಉಪಾಧ್ಯಕ್ಷರಾಗಿ ಅಶ್ರಫ್ ಉಜಿರೋಡಿ ಆಯ್ಕೆಯಾಗಿದ್ದಾರೆ. ಒಳಮೊಗ್ರು ಗ್ರಾ.ಪಂಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ನಿಗದಿಯಾಗಿತ್ತು. ಆ.14ರಂದು ಆಯ್ಕೆ ಪ್ರಕ್ರಿಯೆ ನಡೆಯಿತು. ಒಟ್ಟು 15 ಮಂದಿ ಸದಸ್ಯ ಬಲ ಹೊಂದಿರುವ ಒಳಮೊಗ್ರು ಗ್ರಾ.ಪಂನಲ್ಲಿ 7 ಮಂದಿ ಬಿಜೆಪಿ ಬೆಂಬಲಿತರು, 7 ಕಾಂಗ್ರೆಸ್ ಬೆಂಬಲಿತರು ಮತ್ತು ಓರ್ವ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ. ಅದರಲ್ಲಿ 14 ಮಂದಿ ಭಾಗವಹಿಸಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ಲತೀಫ್ ಗೈರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರು, ಹಾಲಿ ಅಧ್ಯಕ್ಷೆಯಾಗಿರುವ ತ್ರಿವೇಣಿ ಪಳ್ಳತ್ತಾರು ಹಾಗೂ ಕಾಂಗ್ರೆಸ್ ಬೆಂಬಲಿತ ಚಿತ್ರಾ ಬಿ.ಸಿ ನಾಮಪತ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಮಹೇಶ್ ಕೇರಿ, ಕಾಂಗ್ರೆಸ್ ಬೆಂಬಲಿತರಾಗಿ ಅಶ್ರಫ್ ಉಜಿರೋಡಿ ಹಾಗೂ ಎಸ್‌ಡಿಪಿಐ ಬೆಂಬಲಿತ ಅಬ್ದುಲ್ ಸಿರಾಜ್ ನಾಮಪತ್ರ ಸಲ್ಲಿಸಿದ್ದರು. ನಂತರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಆ ಬಳಿಕ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ತ್ರಿವೇಣಿ ಪಳ್ಳತ್ತಾರು ಹಾಗೂ ಚಿತ್ರಾ ಬಿ.ಸಿಯವರು ತಲಾ 7ಮತ ಪಡೆದಿದ್ದರು. ಸಮಾನ ಮತ ಪಡೆದ ಕಾರಣ ಟಾಸ್ ಹಾಕುವ ಮೂಲಕ ವಿಜೇತರನ್ನು ಘೋಷಿಸಲಾಯಿತು. ಅದರಂತೆ ಟಾಸ್ ನಡೆದಾಗ ಬಿಜೆಪಿ ಬೆಂಬಲಿತ ಅಭ್ಯರ್ಥಿ ತ್ರಿವೇಣಿ ಪಳ್ಳತ್ತಾರು ಟಾಸ್ ಗೆದ್ದುಕೊಂಡು ಅಧ್ಯಕ್ಷರಾಗಿ ಆಯ್ಕೆಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಶ್ರಫ್ ಉಜಿರೋಡಿ ಹಾಗೂ ಮಹೇಶ್ ಕೇರಿ ಅವರು ತಲಾ 7 ಮತ ಪಡೆದರು. ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ಅಬ್ದುಲ್ ಸಿರಾಜ್ ಯಾವುದೇ ಮತ ಪಡೆದಿರಲಿಲ್ಲ. ಅಂತಿಮವಾಗಿ ಟಾಸ್ ಹಾಕಿದಾಗ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಶ್ರಫ್ ಉಜಿರೋಡಿ ಟಾಸ್ ಗೆದ್ದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸ್ವತಃ ಉಪಾಧ್ಯಕ್ಷ ಸ್ಥಾನಕ್ಕೆ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಬ್ದುಲ್ ಸಿರಾಜ್ ಅವರು ನಾಮಪತ್ರ ವಾಪಸ್ ಪಡೆಯದೇ ಕಣದಲ್ಲಿದ್ದರು. ಆದರೂ ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗ ಅಶ್ರಫ್ ಉಜಿರೋಡಿಗೆ ಮತ ಚಲಾಯಿಸಿಸುವ ಮೂಲಕ ತನ್ನ ಮತವನ್ನೂ ತನಗೆ ಹಾಕಿಕೊಳ್ಳದೇ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು ಎನ್ನುವ ಮಾಹಿತಿ ತಿಳಿದು ಬಂದಿದೆ.

Read More
ಕರಾವಳಿರಾಜಕೀಯ

ಆರ್ಯಾಪು ಗ್ರಾ.ಪಂ: ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಆರ್ಯಾಪು ಗ್ರಾಪಂನ ಇಬ್ಬರು ಗ್ರಾಪಂ ಸದಸ್ಯರು ಶಾಸಕರಾದ ಅಶೋಕ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಣಕ್ಕೆ

Read More
ಕರಾವಳಿ

ಪುತ್ತೂರು: ಶಾಲಾ ಧ್ವಜಸ್ತಂಭದ ಸುತ್ತ ಸ್ವಚ್ಛಗೊಳಿಸಿ ಮಾದರಿಯಾದ ಎಸ್‌ಡಿಎಂಸಿ ಸದಸ್ಯ

ಪುತ್ತೂರು: ಶಾಲಾ ಎಸ್‌ಡಿಎಂಸಿ ಸದಸ್ಯರೋರ್ವರು ಶಾಲಾ ಪರಿಸರ ಸ್ವಚ್ಛಗೊಳಿಸಿ ಮಾದರಿಯಾಗಿದ್ದಾರೆ. ಮುಕ್ವೆ ಸ.ಹಿ.ಪ್ರಾ.ಶಾಲೆಯ ಎಸ್‌ಡಿಎಂಸಿ ಸದಸ್ಯರಾಗಿರುವ ಪುರುಷರಕಟ್ಟೆ ನಿವಾಸಿ ಶೇಕ್ ಮಹಮ್ಮದ್ ಹನೀಫ್ ಎಂಬವರು ಶಾಲಾ ಮುಂಭಾಗದಲ್ಲಿರುವ ಧ್ವಜಸ್ತಂಭದ ಸುತ್ತ ಬೆಳೆದಿದ್ದ ಹುಲ್ಲು ಗಿಡಗಂಟಿಗಳನ್ನು ಯಂತ್ರದ ಮೂಲಕ ಸ್ವಂತ ಖರ್ಚಿನಲ್ಲಿ ತೆರವುಗೊಳಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.  ಇವರು ಈ ಹಿಂದೆಯೂ ಮುಕ್ವೆ ಶಾಲಾ ಪರಿಸರವನ್ನು ಶುಚಿತ್ವಗೊಳಿಸಿದ್ದರು. ಇವರ ಕಾರ್ಯಕ್ಕೆ ಶಾಲಾ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. ನನ್ನ ಮೂವರು ಮಕ್ಕಳು ಮುಕ್ವೆ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ನಮ್ಮ ಮನೆಯ ಪರಿಸರವನ್ನು ನಾವು ಸ್ವಚ್ಛವಾಗಿಡುವಂತೆ ಶಾಲೆಯ ಪರಿಸರವನ್ನೂ ಸ್ವಚ್ಛವಾಗಿಡುವುದು ನಮ್ಮ ಕರ್ತವ್ಯ. ಹಿಂದೆಯೂ ನಾನು ಶಾಲೆ, ಅಂಗನವಾಡಿ ಪರಿಸರ ಸ್ವಚ್ಛತೆ ಮಾಡಿದ್ದೇನೆ ಎಂದು ಶೇಕ್ ಮಹಮ್ಮದ್ ಹನೀಫ್ ಹೇಳಿಕೊಂಡಿದ್ದಾರೆ.

Read More
ಕರಾವಳಿ

ಪುತ್ತೂರು: ಸೌಜನ್ಯ ಪ್ರಕರಣ ಮರುತನಿಖೆಗೆ ಒತ್ತಾಯಿಸಿ ಪುತ್ತಿಲ ಪರಿವಾರದಿಂದ ಬೃಹತ್ ಕಾಲ್ನಡಿಗೆ ಜಾಥಾ

ಪುತ್ತೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಸರಕಾರ ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಆ.14ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನಾ ಪಾದಯಾತ್ರೆಗೆ

Read More
ಕರಾವಳಿ

ಸಾಲ್ಮರ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಹಾಗೂ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಭೆ:
ತಂದೆ, ತಾಯಿ ಆಶೀರ್ವಾದ ಇಲ್ಲದೇ ನಾವು ಎಷ್ಟು ದೊಡ್ಡ ವ್ಯಕ್ತಿಗಳಾದರೂ ಶೂನ್ಯ: ಶಾಸಕ ಅಶೋಕ್ ರೈ

ಪುತ್ತೂರು: ನಾವು ವಿದ್ಯೆ ಕಲಿತು ಎಷ್ಟೇ ದೊಡ್ಡ ಉನ್ನತ ಪದವಿ ಪಡೆದು ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗಬಹುದು ಆದರೆ ನಮಗೆ ನಮ್ಮ ತಂದೆ ತಾಯಿಯ ಆಶೀರ್ವಾದ ಇಲ್ಲದೇ ಇದ್ದರೆ

Read More
ಕರಾವಳಿ

ಅನೈತಿಕ ಪೋಲೀಸ್ ಗಿರಿ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಖಂಡನೆ

ಸುಳ್ಯ: ಆ.12ರಂದು ತೊಡಿಕಾನದಲ್ಲಿ ಅನೈತಿಕ ಪೋಲಿಸ್ ಗಿರಿ ನಡೆಸಿದ ಕೃತ್ಯವನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಘಟಕದ ಅಧ್ಯಕ್ಷ ಇಸ್ಮಾಯಿಲ್

Read More
error: Content is protected !!