ಸಾರೆಪುಣಿ ಅಂಗನವಾಡಿ ವಠಾರ ಸ್ವಚ್ಛತೆ ಮಾಡಿ ಮಾದರಿಯಾದ ವಿಖಾಯ ಕಾರ್ಯಕರ್ತರು
ಪುತ್ತೂರು: SKSSF ವಿಖಾಯ ತಂಡದ ವತಿಯಿಂದ ಕುಂಬ್ರ ಸಮೀಪದ ಸಾರೆಪುಣಿ ಅಂಗನವಾಡಿ ಕೇಂದ್ರದ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರದ ಗೆಲ್ಲುಗಳನ್ನು ತೆಗೆದು ಒಳ ಭಾಗದಲ್ಲಿ ಮತ್ತು ಹೊರ
Read Moreಪುತ್ತೂರು: SKSSF ವಿಖಾಯ ತಂಡದ ವತಿಯಿಂದ ಕುಂಬ್ರ ಸಮೀಪದ ಸಾರೆಪುಣಿ ಅಂಗನವಾಡಿ ಕೇಂದ್ರದ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರದ ಗೆಲ್ಲುಗಳನ್ನು ತೆಗೆದು ಒಳ ಭಾಗದಲ್ಲಿ ಮತ್ತು ಹೊರ
Read Moreಸುಳ್ಯ: ಆ. 13ರಂದು ಸಂಜೆ ಸುಳ್ಯದ ಪಾಲಡ್ಕ ಪಯಸ್ವಿನಿ ನದಿಯಲ್ಲಿ ಕಂಡು ಬಂದ ಅಪರಿಚಿತ ಮೃತದೇಹವನ್ನು ಮೇಲೆತ್ತಲು ಸುಳ್ಯದ ಪೈಚಾರಿನ ಈಜು ತಜ್ಞರ ತಂಡದ ಸದಸ್ಯರು ಸಹಕರಿಸಿದ್ದಾರೆ.
Read Moreಸುಳ್ಯ: ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಆ.13ರಂದು ಸಂಜೆ ಪತ್ತೆಯಾಗಿದೆ. ಸ್ಥಳೀಯ ಯುವಕರು ಮೀನು ಹಿಡಿಯಲು ಹೋದಾಗ ಮೃತದೇಹ ಕಂಡು ಬಂದಿದ್ದು
Read Moreಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಕಳೆದ ಹತ್ತು ವರ್ಷಗಳಿಂದ ಕಾರ್ಯಚರಿಸುತ್ತಿರುವ ದಾರುಲ್ ಇಹ್ಸಾನ್ ಎಜುಕೇಶನಲ್ ಸೆಂಟರ್ ಇದರ ದಶವಾರ್ಷಿಕ ಸಮ್ಮೇಳನ ಅಕ್ಟೋಬರ್ 20,21,22 ದಿನಾಂಕಗಳಲ್ಲಿ ನಡೆಯಲಿದ್ದು ಇದರ ಕರ್ನಾಟಕ
Read Moreಸುಳ್ಯ ಅರಂತೋಡಿನಲ್ಲಿ ನಿನ್ನೆ ರಾತ್ರಿ ನಡೆದಂತಹ ಸಂಘ ಪರಿವಾರದ ಕಾರ್ಯಕರ್ತರು ನಡೆಸಿದ ಅನೈತಿಕ ಪೊಲೀಸ್ ಗಿರಿಯ ಪ್ರಕರಣವನ್ನು ಪೋಲೀಸ್ ಇಲಾಖೆ ಕೂಡಲೆ ಸ್ಪಂದಿಸಿ ಆರೋಪಿಗಳನ್ನು ಪೊಲೀಸ್ ಠಾಣೆಗೆ
Read Moreಆ.12ರಂದು ಅರಂತೋಡಿನಲ್ಲಿ ಕೇರಳದ ಜಲೀಲ್ ಎಂಬ ವ್ಯಕ್ತಿಯ ಮೇಲೆ ನಡೆದ ಅನೈತಿಕ ಪೊಲೀಸ್ ಗಿರಿ ಖಂಡನೀಯ ಎಂದು ಸುಳ್ಯ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್
Read Moreವಿಟ್ಲ: ರಸ್ತೆಯಲ್ಲಿ ಮುಂಗುಸಿ ಅಡ್ಡ ಬಂದ ಪರಿಣಾಮ ಆಟೋ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ.
Read Moreಸುಳ್ಯ: ಅನ್ಯಕೋಮಿನ ಯುವತಿಯನ್ನು ವಾಹನದಲ್ಲಿ ಕರೆದೊಯ್ದನೆಂಬ ಕಾರಣಕ್ಕೆ ಹಲ್ಲೆಗೊಳಗಾಗಿರುವ ಯುವಕ ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ದೂರು ನೀಡಿದ್ದು ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು
Read Moreಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಮತ್ತು ಪುಣ್ಚತ್ತಾರು ಇದರ ವತಿಯಿಂದ ಆ.12ರಂದು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ನ್ಯಾಯಕ್ಕಾಗಿ ಪ್ರಾರ್ಥನೆ
Read Moreಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಶಿಕ್ಷಣ ಸಂಸ್ಥೆಗೆ ಶಾರ್ಜಾ, ಬಹ್ರೈನ್, ಯುಎಇ ಪ್ರತಿನಿಧಿಗಳು ಭೇಟಿ ನೀಡಿ ಸಂಸ್ಥೆಯ ಕಾರ್ಯಾಚರಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ನಡೆದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಉಪ ಪ್ರಾಂಶುಪಾಲ ಜಲೀಲ್ ಸಖಾಫಿ ಜಾಲ್ಸೂರು, ಸಂಸ್ಥೆಯ ಮುಂದೆ ಹತ್ತಾರು ಯೋಜನಗಳ ಕನಸು ಬಾಕಿ ಇದ್ದು, ಅದನ್ನು ಸಾಕಾರಗೊಳಿಸಲು ಅನಿವಾಸಿ ಮಿತ್ರರು ಸಹಕರಿಸಬೇಕೆಂದು ವಿನಂತಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿ ಸಂಸ್ಥೆಯ ಹಿನ್ನೆಲೆ ಮತ್ತು ನಡೆದುಬಂದ ದಾರಿಯ ಬಗ್ಗೆ ವಿವರಿಸಿದರು. ಜೊತೆ ಕಾರ್ಯದರ್ಶಿ ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಲ್ಫ್ ಪ್ರತಿನಿಧಿಗಳಾದ ಶುಕೂರ್ ಹಾಜಿ ಮಣಿಲ, ರಝಾಕ್ ಹಾಜಿ ಮಣಿಲ, ಇಸ್ಮಾಯಿಲ್ ಮದನಿ ನಗರ, ನಿಝಾಂ ಮಂಗಳಪದವು, ರಫೀಕ್ ಮಿತ್ತೂರು, ಮುಹಮ್ಮದ್ ಕುಂಞಿ ಹಾಜಿ ಈಶ್ವರಮಂಗಲ, ಸಾದಿಕ್ ಇಮ್ದಾದಿ ಈಶ್ವರಮಂಗಲ, ಖಲಂದರ್ ಕಕ್ಕೆಪದವು ಬಹ್ರೈನ್, ಸಯ್ಯದ್ ಭಾಯ್ ಪೆರ್ಲ ಉಪಸ್ಥಿತರಿದ್ದರು. ಸಂಸ್ಥೆಯ ಮ್ಯಾನೇಜರ್ ಉಮರ್ ಅಮ್ಜದಿ ಸ್ವಾಗತಿಸಿ ವಂದಿಸಿದರು.
Read More