ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಮತ್ತೆ 6 ಮಂದಿ ಸಾವು
ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ. ಇತ್ತೀಚಿನ ವರದಿ ಪ್ರಕಾರ ಕಳೆದ ಕಳೆದ 24 ಗಂಟೆಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತಂದೆ-ಮಗ ಸೇರಿದಂತೆ ಆರು ಮಂದಿ
Read Moreಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ. ಇತ್ತೀಚಿನ ವರದಿ ಪ್ರಕಾರ ಕಳೆದ ಕಳೆದ 24 ಗಂಟೆಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತಂದೆ-ಮಗ ಸೇರಿದಂತೆ ಆರು ಮಂದಿ
Read Moreಪುತ್ತೂರು: 81 ವರ್ಷ ಪ್ರಾಯದ ಹಿರಿಯ ನಾಗರಿಕರ ಜಮೀನನ್ನು ಲೀಸಿಗೆ ಕೊಡಲು ಒತ್ತಾಯಿಸಿ, ಕೊಡದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ
Read Moreಪುತ್ತೂರು: ಪಕ್ಷದ ಅಭಿವೃದ್ದಿಯಾಗಬೆಕಾದರೆ ಕಾರ್ಯಕರ್ತರು ಮುಖ್ಯ, ಪಕ್ಷದಲ್ಲಿ ಕಾರ್ಯಕರ್ತರ ನೋವು, ನಲಿವುಗಳಿಗೆ ಸ್ಪಂದನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸ ಮಾಡಬೇಕು ಮತ್ತು ಕಾರ್ಯಕರ್ತರಿಗೆ ಪಕ್ಷದಲ್ಲಿ ಎಂದೆಂದೂ
Read Moreಪುತ್ತೂರು: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕಾವು ಅಮ್ಚಿನಡ್ಕ ನಿವಾಸಿ ಕಿರಣ್ ಕುಮಾರ್, ಕಾವು ಅಮ್ಚಿನಡ್ಕ ನಿವಾಸಿ ಸಂತೋಷ್ ಬಂಧಿತ ಆರೋಪಿಗಳು. ಪುತ್ತೂರು ತಾಲೂಕು
Read Moreಬೆಳ್ತಂಗಡಿ: ಹಿಂದೂ ವಿದ್ಯಾರ್ಥಿನಿ ರಿಕ್ಷಾದಲ್ಲಿ ಬಾಡಿಗೆ ಹೋದ ವಿಚಾರದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಧರ್ಮಸ್ಥಳ ಪೊಲೀಸರು
Read Moreಪುತ್ತೂರು: ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರು ಇಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಕ್ಯಾಬಿನೆಟ್ ಚುನಾವಣೆ ನಡೆಯಿತು. 8,9,10ನೇ ತರಗತಿಯ ವಿದ್ಯಾರ್ಥಿಗಳು ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿಗಳು ಪ್ರಚಾರ ಕಾರ್ಯ ಕೈಗೊಂಡು ತಮ್ಮ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ರಚಿಸಿ ತಾನು ಆ ಸ್ಥಾನಕ್ಕೆ ಸರಿಯಾದ ಆಯ್ಕೆ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲು ಆಕರ್ಷಕ ಪೋಸ್ಟರ್ಗಳನ್ನು ತಯಾರಿಸಿ ಶಾಲೆಯಲ್ಲಿ ಪ್ರಚಾರ ನಡೆಸಿದರು. ಮತದಾನ ಪ್ರಕ್ರಿಯೆಯಲ್ಲಿ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಮತ ಚಲಾಯಿಸಿದರು. ಶಾಲಾ ಮುಖ್ಯ ಚುನಾವಣಾಧಿಕಾರಿಯಾದ ಸ್ಮಿತ ಅವರ ನೇತತ್ವದಲ್ಲಿ ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಯಿತು. ಶಾಲಾ ನಾಯಕನಾಗಿ ಮುಹಮ್ಮದ್ ಸುಹಾನ್ ಹಾಗೂ ಶಾಲಾ ನಾಯಕಿಯಾಗಿ ಅಮ್ನಾ ಫಾತಿಮಾ ಚುಣಾಯಿತರಾದರು. ಕ್ರೀಡಾ ನಾಯಕನಾಗಿ ಮುಹಮ್ಮದ್ ಮಿದ್ಲಾದ್, ಕ್ರೀಡಾ ನಾಯಕಿಯಾಗಿ ಫಾತಿಮತ್ ರೀಹಾ, ಆರೋಗ್ಯ ಮತ್ತು ಶಿಸ್ತು ನಾಯಕನಾಗಿ ಮುಹಮ್ಮದ್ ಅಜೀಂ ಡಿ, ನಾಯಕಿಯಾಗಿ ಕತೀಜಾ ತಕಿಯಾ, ಸಾಂಸ್ಕೃತಿಕ ಸಂಘದ ನಾಯಕನಾಗಿ ಶಫೀಜ್, ನಾಯಕಿಯಾಗಿ ಆಯಿಷಾ ರಿಫಾ ಆಯ್ಕೆಯಾದರು. ನಂತರ ವಿದ್ಯಾರ್ಥಿ ಸಂಪುಟದಲ್ಲಿ ನೂತನವಾಗಿ ಸ್ಥಾನ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಲಾಯಿತು. ಅತಿಥಿಯಾಗಿ ಆಗಮಿಸಿದ್ದ ಶಾಲೆಯ ನಿರ್ವಹಣಾ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್ ಹಾಜಿ ಅವರು ವಿದ್ಯಾರ್ಥಿ ಪ್ರತಿನಿಧಿಗಳಿಗೆ ತಮ್ಮ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಶುಭ ಹಾರೈಸಿದರು. ಪ್ರಮಾಣ ವಚನ ಕಾರ್ಯಕ್ರಮದ ನೇತೃತ್ವ ವಹಿಸಿದ್ದ, ಶಾಲಾ ಪ್ರಾಂಶುಪಾಲರಾದ ರಂಝಿ ಮೊಹಮ್ಮದ್ ಮತ್ತು ಅರೇಬಿಕ್ ವಿಭಾಗದ ಮುಖ್ಯಸ್ಥರಾದ ರಶೀದ್ ಸಖಾಫಿ ಅವರು ಸಂಪುಟದಲ್ಲಿ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ಧರಿಸಿ ಅಭಿನಂದಿಸಿದರು. ಶಾಲಾ ಚುನಾವಣಾ ಆಯೋಗದ ಸದಸ್ಯರಾದ ಕುಮಾರಿ ಪ್ರಜ್ವಲಾ ಸ್ವಾಗತಿಸಿದರು. ಸೋಫಿಯಾ ರೋಚ್ ಕಾರ್ಯಕ್ರಮ ನಿರೂಪಸಿದರು. ಸವಿತಾ ಕುಮಾರಿ ವಂದಿಸಿದರು. ಶಾಲಾ ಚುನಾವಣಾ ಆಯೋಗದ ಅಧ್ಯಕ್ಷೆ ಸ್ಮಿತ, ಸದಸ್ಯರಾದ ಪವಿತ್ರ, ಶ್ವೇತಾ, ಕುಮಾರಿ ಸಿನ್ವಾನ ಮತ್ತು ಎಲ್ಲಾ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
Read Moreಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಗದ್ದೆಗೆ ಉರುಳಿದ ಘಟನೆ ಶಿರಸಿ ತಾಲೂಕಿನ ಹನುಮಂತಿ ಬಳಿ ಆ .4ರಂದು ಮಧ್ಯರಾತ್ರಿ ಸುಮಾರು ಮೂರು ಗಂಟೆ ಸಮಯಕ್ಕೆ
Read Moreಪುತ್ತೂರು: ಬನ್ನೂರು ಗ್ರಾಮದ ಆನೆಮಜಲಿನಲ್ಲಿ ನಡೆದಿದ್ದ 6.9 ಲಕ್ಷ ರೂ.ಮೌಲ್ಯದ 152 ಗ್ರಾಂ ಚಿನ್ನಾಭರಣ, 50 ಸಾವಿರ ರೂ.ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ
Read Moreಪುತ್ತೂರು: ಮೋದಿ ಉಪನಾಮದ ಕುರಿತ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡುವ ಮೂಲಕ ಅವರ
Read Moreಆನೆಯೊಂದು ಅಂಗಡಿಯೊಂದರ ಬಾಗಿಲು ಮುರಿದು ಬಾಳೆಗೊನೆ ಕದ್ದು ತಿಂದಿರುವ ಘಟನೆ ವರದಿಯಾಗಿದೆ. ಪುಣಜನೂರು ಸಮೀಪದ ತಮಿಳುನಾಡಿನ ಅಸನೂರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಅಡ್ಡಗಟ್ಟುತ್ತಿದ್ದ ಕಾಡಾನೆ ಇದೀಗ ದಿನಸಿ ಅಂಗಡಿಯ
Read More