21 ಲಕ್ಷ ರೂ. ಮೌಲ್ಯದ ಟೊಮೆಟೋ ತುಂಬಿದ್ದ ಲಾರಿ ಕಳ್ಳತನ ಪ್ರಕರಣಕ್ಕೆ ಟ್ವಿಸ್ಟ್
21 ಲಕ್ಷ ರೂ. ಮೌಲ್ಯದ ಟೊಮೆಟೋ ಹೊತ್ತುಕೊಂಡು ಕೋಲಾರದಿಂದ ರಾಜಸ್ಥಾನಕ್ಕೆ ತೆರಳುತ್ತಿದ್ದ ಲಾರಿ ನಾಪತ್ತೆಯಾಗಿದೆ. ಲಾರಿ ಚಾಲಕ ಹಾಗೂ ಲಾರಿ ಸಂಪರ್ಕಕ್ಕೆ ಸಿಗದ ಹಿನ್ನೆಲೆ ಕೋಲಾರ ನಗರ
Read More21 ಲಕ್ಷ ರೂ. ಮೌಲ್ಯದ ಟೊಮೆಟೋ ಹೊತ್ತುಕೊಂಡು ಕೋಲಾರದಿಂದ ರಾಜಸ್ಥಾನಕ್ಕೆ ತೆರಳುತ್ತಿದ್ದ ಲಾರಿ ನಾಪತ್ತೆಯಾಗಿದೆ. ಲಾರಿ ಚಾಲಕ ಹಾಗೂ ಲಾರಿ ಸಂಪರ್ಕಕ್ಕೆ ಸಿಗದ ಹಿನ್ನೆಲೆ ಕೋಲಾರ ನಗರ
Read Moreಪುತ್ತೂರು: ಆಧುನಿಕ ಜಗತ್ತಿನಲ್ಲಿ ಫ್ಯಾಷನ್ ಉಡುಗೆ ಬಂದರೂ ಜನರು ಮಾತ್ರ ತಮ್ಮ ಹಳೆಯ ಶೈಲಿಯ ಬಟ್ಟೆ ಧರಿಸುವುದನ್ನು ಹಾಗೆಯೇ ಉಳಿಸಿಕೊಂಡು ಬಂದಿದ್ದು ಇದು ಭಾರತೀಯ ಸಂಸ್ಕೃತಿಯ ಮೆರುಗಾಗಿದೆ,
Read Moreವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ, ಬಾಯಾರು
Read Moreಖಾಸಗಿ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಜು.30ರಂದು ಸಂಜೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ.ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್
Read Moreಧರ್ಮಸ್ಥಳದಲ್ಲಿ ಮಣ್ಣಸಂಕ ಬಳಿ ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಯಾಗಿ ನ್ಯಾಯ ಒದಗಿಸುವಂತೆ ಕೋರಿ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ,
Read Moreಸುಳ್ಯ ಜಯನಗರ ಜೇನುಗೂಡು ಸಂಘ ಎಂಬ ಸ್ಥಳೀಯರ ತಂಡ ವಿವಿಧ ಸಮಾಜ ಸೇವೆಯ ಮೂಲಕ ಸುಳ್ಯದಲ್ಲಿ ಚಿರಪರಿಚಿತಗೊಂಡಿದೆ. ಈ ಸಂಘದ ಅನೇಕ ಮಂದಿ ಸದಸ್ಯರು ಬೇರೆ ಬೇರೆ ಊರುಗಳಲ್ಲಿ ತಮ್ಮ ತಮ್ಮ ಉದ್ಯೋಗದ ನಿಮಿತ್ತ ನೆಲೆಸಿಕೊಂಡಿದ್ದಾರೆ. ವರ್ಷದ ಕೆಲವೊಂದು ದಿನಗಳಲ್ಲಿ ಈ ಸಂಘದ ಸದಸ್ಯರು ಒಟ್ಟಾಗಿ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದರಂತೆ ಈ ಬಾರಿಯೂ ತಮ್ಮ ಊರಿನ ಪರಿಸರದಲ್ಲಿ ವಿವಿಧ ಜಾತಿಗಳ ಫಲ, ಪುಷ್ಪಗಳ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಜುಲೈ 30ರಂದು ಜಯನಗರ ಪರಿಸರದಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಸಿದರು. ಜಯನಗರ ಬ್ರಹ್ಮರಗಯಾ ಶ್ರೀ ಅಯ್ಯಪ್ಪ ದೇವಸ್ಥಾನ ವಠಾರದಿಂದ ಗಿಡಗಳನ್ನು ನೆಡುವ ಕಾರ್ಯಕ್ರಮ ಆರಂಭಗೊಳಿಸಿ ಜಯನಗರ ಮುಖ್ಯ ರಸ್ತೆಯ ಮೂಲಕ ಸಾಗಿ ಕೊರಂಬಡ್ಕ ಆದಿ ಮೊಗೇರ್ಕಳ ದೈವಸ್ಥಾನದ ಮುಂಭಾಗದಲ್ಲಿ ಸಮಾರೋಪಗೊಂಡಿತು. ಮಾವು, ಕೆಂಡಸಂಪಿಗೆ, ಪಾರಿಜಾತ, ಬಿಲ್ಲವ ಪತ್ರೆ, ಮೇ ಫ್ಲವರ್, ಹತ್ತಿ, ನೀಮ್ ಗಿಡಗಳನ್ನು ಸೇರಿದ ಸುಮಾರು ೨೫ ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಗಿಡಗಳ ರಕ್ಷಣಾ ಜಾಲಿಗಳನ್ನು ಅಳವಡಿಸಲಾಯಿತು. ಅಲ್ಲದೆ ಕಳೆದ ವರ್ಷ ಮಳೆಗಾಲದಲ್ಲಿ ನೆಟ್ಟಿರುವಂತಹ ಗಿಡಗಳ ರಕ್ಷಣಾ ಜಾಲಿಗಳ ದುರಸ್ತಿ ಕಾರ್ಯವನ್ನು ಕೂಡ ಮಾಡಲಾಯಿತು. ಪ್ರತಿಯೊಂದು ಗಿಡಗಳ ರಕ್ಷಣಾ ಜಾಲಿಯಲ್ಲಿ ಸಂಘದ ಸದಸ್ಯರ ನಾಮಫಲಕವನ್ನು ಅಳವಡಿಸಿ ಗಿಡದ ಪಾಲನೆಯನ್ನು ಆ ಸದಸ್ಯರ ಜವಾಬ್ದಾರಿಗೆ ನೀಡುವ ಯೋಜನೆಯನ್ನು ಸಂಘದ ವತಿಯಿಂದ ರೂಪಿಸಲಾಗಿದೆ. ಸುಮಾರು ೩೦ಕ್ಕೂ ಹೆಚ್ಚು ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Read Moreಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಿಟಿ ರವಿ ಅವರ ಹೆಸರು ಕೇಳಿ ಬಂದಿದ್ದು ಇದಕ್ಕೆ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ
Read Moreಪುತ್ತೂರು: ಕಬಕ ಸಮೀಪದ ಮಿತ್ತೂರು ಏಮಾಜೆಯಲ್ಲಿರುವ ಗ್ಯಾಸ್ ಕಂಪೆನಿಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಕೋಟಡಿ ಎಂಬಲ್ಲಿ ಸ್ಕಿಡ್ ಆಗಿ ರಸ್ತೆ ಬದಿಗೆ ವಾಲಿ ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ಕೊನೆಗೆ ಕ್ರೇನ್ನ ಸಹಾಯದಿಂದ ಟ್ಯಾಂಕರನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
Read Moreಕುಂದಾಪುರ ತಾಲೂಕಿನ ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.
Read Moreಪುತ್ತೂರು: ಮೂರು ತಿಂಗಳ ಬಳಿಕ ಹೊಸ ಪಡಿತರ ಚೀಟಿ ನೀಡಲಾಗುತ್ತದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ವಿಟ್ಲ ಕಾಂಗ್ರೆಸ್ ಸಭೆಯಲ್ಲಿ ಹೊಸ ಪಡಿತರ ಚೀಟಿ
Read More