ಜಿಲ್ಲೆ

ಕೊಡಗು:ಕಾಫಿ ತೋಟದಲ್ಲಿ ಕಾಡಾನೆ ಸಾವು

ಕಾಡಾನೆಯೊಂದು ಸತ್ತು ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಗ್ರಾಮದ ಕಂಬಿಬಾಣೆಯ ಕಾಫಿ ತೋಟವೊಂದರಲ್ಲಿ ಕಂಡು ಬಂದಿದೆ.ಉದಯ ಎಂಬವರ ತೋಟದಲ್ಲಿ ಘಟನೆ ನಡೆದಿದ್ದು ಕಳೆದೆರಡು

Read More
ಕರಾವಳಿಕ್ರೈಂ

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್- ಐದು ಮಂದಿಯ ವಿರುದ್ಧ ಪ್ರಕರಣ ದಾಖಲು

ವಿಟ್ಲ : ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಗ್ಯಾಂಪ್ ರೇಪ್ ನಡೆಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಯಿ ಮೂಲದ ಬಾಲಕಿ ಮೇಲೆ ಕೇರಳ ಭಾಗದ

Read More
ಕರಾವಳಿಜಿಲ್ಲೆರಾಜ್ಯ

ಆ.1 ರಂದು ಸಿಎಂ ಸಿದರಾಮಯ್ಯ  ದ.ಕ ಮತ್ತು ಉಡುಪಿ ಜಿಲ್ಲಾ ಪ್ರವಾಸ

 ಸಿಎಂ ಸಿದರಾಮಯ್ಯ ಅವರು ಆ.1 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ ವಿಮಾನ ಮೂಲಕ 11 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ

Read More
ಕರಾವಳಿ

ಸೌಜನ್ಯ ಕೊಲೆಗೆ ನ್ಯಾಯ ಕೇಳಿ ಸುಳ್ಯ ನಗರದಲ್ಲಿ ಬ್ಯಾನರ್ ಅಳವಡಿಕೆ: ಸೌಜನ್ಯ ಅಣ್ಣ ತಮ್ಮಂದಿರ ಬಳಗ ಸುಳ್ಯ ಎಂಬ ಹೆಸರಿನಲ್ಲಿ ಬ್ಯಾನರ್ ಪ್ರತ್ಯಕ್ಷ

ಸುಳ್ಯ: ಸೌಜನ್ಯ ಕೊಲೆಗೆ ನ್ಯಾಯ ಕೇಳಿ ಸುಳ್ಯ ನಗರದಲ್ಲಿ ಬ್ಯಾನರ್ ಅಳವಡಿಕೆ ಮಾಡಿರುವ ವಿಚಾರ ವರದಿಯಾಗಿದೆ. ಸೌಜನ್ಯ ಅಣ್ಣ ತಮ್ಮಂದಿರ ಬಳಗ ಸುಳ್ಯ ಎಂಬ ಹೆಸರಿನಲ್ಲಿ ಬ್ಯಾನರ್

Read More
ಕರಾವಳಿ

ನರಿಮೊಗರು ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರ ಹಾಗೂ ಪಶು ಚಿಕಿತ್ಸಾಲಯ ತೆರೆಯಲು ವೇದನಾಥ ಸುವರ್ಣ ಆಗ್ರಹ

ಪುತ್ತೂರು: ನರಿಮೊಗರು ಗ್ರಾ.ಪಂ ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರ ತೆರೆಯಬೇಕೆಂದು ಕಾಂಗ್ರೆಸ್ ಮುಖಂಡ ವೇದನಾಥ ಸುವರ್ಣ ಆಗ್ರಹಿಸಿದ್ದಾರೆ.  ಜು.27ರಂದು ನಡೆದ ನರಿಮೊಗರು ಗ್ರಾ.ಪಂ ಗ್ರಾಮ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು ನಮ್ಮ ಹಲವು ವರ್ಷಗಳ ಬೇಡಿಕೆಗಳಲ್ಲೊಂದಾಗಿರುವ ಆರೋಗ್ಯ ಕೇಂದ್ರವನ್ನು ನರಿಮೊಗರು ವ್ಯಾಪ್ತಿಯಲ್ಲಿ ತೆರೆಯಬೇಕು. ನಮ್ಮ ಈ ವರೆಗಿನ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ, ಮುಂದಕ್ಕೆ ನರಿಮೊಗರು ಕೇಂದ್ರ ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರ ತೆರೆಯಲು ಸಂಬಂಧಪಟ್ಟವರು ಕ್ರಮ ವಹಿಸಬೇಕು, ಮಾತ್ರವಲ್ಲ ಆರೋಗ್ಯ ಸಚಿವರಿಗೂ ಈ ವಿಷಯದ ಬಗ್ಗೆ ಮನವಿ ಕೊಡಬೇಕು ಎಂದು ಅವರು ಆಗ್ರಹಿಸಿದರು. ನರಿಮೊಗರು ವ್ಯಾಪ್ತಿಯಲ್ಲಿ ಪಶು ಚಿಕಿತ್ಸಾಲಯವೂ ಇಲ್ಲ, ಮುಂದಿನ ದಿನಗಳಲ್ಲಿ ಅದೂ ಆಗಬೇಕು. ಸದ್ಯಕ್ಕೆ ದಿನದಲ್ಲಿ ಒಂದು ಹೊತ್ತಾದರೂ ನರಿಮೊಗರು ವ್ಯಾಪ್ತಿಯಲ್ಲಿ ಪಶು ವೈದ್ಯಾಧಿಕಾರಿ ಇರುವಂತೆ ವ್ಯವಸ್ಥೆ ಮಾಡಬೇಕೆಂದು ವೇದನಾಥ ಸುವರ್ಣ ಒತ್ತಾಯಿಸಿದರು.

Read More
ಕರಾವಳಿಜಿಲ್ಲೆ

ಸಂಪ್ಯದ ಉಸ್ಮಾನ್ ಕೊಲೆ ಪ್ರಕರಣ: ಇನ್ನೋರ್ವ ಆರೋಪಿ ಅರೆಸ್ಟ್

2 ವಾರಗಳ ಹಿಂದೆ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಸಹೋದರರಿಂದಲೇ ಕೊಲೆಗೈಯ್ಯಲ್ಪಟ್ಟ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟು ಇನ್ನೊಬ್ಬ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಉಸ್ಮಾನ್‌ರನ್ನು ಕೊಲೆಗೈಯ್ಯಲು ಅವರ

Read More
ಕರಾವಳಿ

SKSBV ಕುಂಬ್ರ ರೇಂಜ್: ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಎಸ್‌ಕೆಎಸ್‌ಬಿವಿ ಕುಂಬ್ರ ರೇಂಜ್ ಇದರ ತಹ್ದೀಸ್ ಸಂಗಮ ಶಂಸುದ್ದೀನ್ ದಾರಿಮಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಅತೀಖುರ್ರಹ್ಮಾನ್ ಖುರ್‌ಆನ್ ಪಠಿಸಿದರು. ಸ್ಥಳೀಯ ಖತೀಬ್ ಶುಕೂರ್ ದಾರಿಮಿ ಉದ್ಘಾಟಿಸಿದರು. ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಉಪಾಧ್ಯಕ್ಷ ನಝೀರ್ ಅಝ್ಹರಿ ಬೊಳ್ಮಿನಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಶ್ರಫ್ ರಹ್ಮಾನಿ ವೀರಮಂಗಲರವರು ಮಕ್ಕಳಿಗೆ ತರಬೇತಿ ನೀಡಿದರು. ನಂತರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಮುಹಮ್ಮದ್ ಸಲ್ಮಾನ್ ಪಾಳ್ಯತ್ತಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹಫೀಝ್ ತ್ಯಾಗರಾಜೆ, ಕೋಶಾಧಿಕಾರಿಯಾಗಿ ಅತೀಖುರ್ರಹ್ಮಾನ್ ಕೊಳ್ತಿಗೆ, ಸಂಘಟನಾ ಕಾರ್ಯದರ್ಶಿ ಶಮ್ಮಾಸ್ ಮಾಡಾವು ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಮುಹಮ್ಮದ್ ಮುಬಶ್ಶಿರ್ ಪರ್ಪುಂಜ, ಇರ್ಶಾದ್ ಅಂಙತ್ತಡ್ಕ, ಮುಹಮ್ಮದ್ ಆಬಿದ್ ಕೈಕಂಬ, ಕಾರ್ಯದರ್ಶಿಗಳಾಗಿ ಮುಹಮ್ಮದ್ ಅನ್ಸಿಫ್ ಮುಂಡೋಳೆ, ನಿಝಾರ್ ರೆಂಜಲಾಡಿ, ಅಬ್ದುರ್ರಾಝಿಕ್ ಮಾಡನ್ನೂರ್, ಜಿಲ್ಲಾ ಕೌನ್ಸಿಲರ್‌ಗಳಾಗಿ ಮುಹಮ್ಮದ್ ಅಮ್ಜದ್ ಜಿಸ್ತಿಯಾ, ಮುಹಮ್ಮದ್ ಹುಸೈನ್ ಕಾವು ಆಯ್ಕೆಯಾದರು. ಉಪಸಮಿತಿಗಳಾದ ಅದಬ್, ಟೆಕ್ ಎಡ್ಮಿನ್, ಅಲಿಫ್, ಖಿದ್ಮಾ ಕೋರ್ಡಿನೇಟರ್‌ಗಳಾಗಿ ಶಹಬಾಸ್ ಅಮ್ಚಿನಡ್ಕ, ಜಂಶೀದ್ ಕೂಡುರಸ್ತೆ, ಮಿನಾಝ್ ಸಾರೆಪುಣಿ, ಅಹ್ಮದ್ ರಶೀದ್ ಪಮ್ಮಲೆ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ತಸ್ನೀಂ ಹಸನ್ ಆಯ್ಕೆಯಾದರು. ತೆರವಾದ ಚೇರ್ಮಾನ್ ಸ್ಥಾನಕ್ಕೆ ಅಬ್ದುಲ್ ಬಾಸಿತ್ ಹುದವಿ ಹಾಗೂ ಕನ್ವೀನರಾಗಿ ಇಸ್ಮಾಯಿಲ್ ಕೌಸರಿ ಜಿಸ್ತಿಯಾರನ್ನು ನೇಮಿಸಲಾಯಿತು. ಸಂಗಮದಲ್ಲಿ ಕಾರ್ಯದರ್ಶಿಗಳಾದ ಅಬ್ದುಲ್ ನಾಸಿರ್ ಫೈಝಿ ತ್ಯಾಗರಾಜೆ, ನೌಫಲ್ ರಹ್ಮಾನಿ ಮಾಡಾವು, ಐ.ಟಿ ಕೋರ್ಡಿನೇಟರ್ ನಿಝಾರ್ ಯಮಾನಿ, ಪರೀಕ್ಷಾ ಬೋರ್ಡ್ ಚೇರ್ಮಾನ್ ಅಬ್ದುಲ್ ರಝಾಕ್ ಮುಸ್ಲಿಯಾರ್, ವೈಸ್ ಚೇರ್ಮಾನ್ ಅಬೂಬಕರ್ ಸಿದ್ದೀಕ್ ಫೈಝಿ ಕೊಳ್ತಿಗೆ, ಎಸ್‌ಕೆಎಸ್‌ಬಿವಿ ಕನ್ವೀನರ್ ಸ್ವಾದಿಕ್ ಮುಸ್ಲಿಯಾರ್ ಕಟ್ಟತ್ತಾರ್, ಪರ್ಪುಂಜ ಖತೀಬ್ ಅಶ್ರಫ್ ಮಿಸ್ಬಾಹಿ ಮಡಿಕೇರಿ, ಅಬೂಬಕರ್ ದಾರಿಮಿ ಕಟ್ಟತ್ತಾರ್, ಇಬ್ರಾಹಿಂ ಸಅದಿ ಮಾಡನ್ನೂರ್, ಮೊಹಲ್ಲಾ ಕಾರ್ಯದರ್ಶಿ ಎ. ಕೆ ಮುಹಮ್ಮದ್ ಕಾವು, ಕಾರ್ಯಕಾರಿ ಸಮಿತಿ ಸದಸ್ಯರಾದ ಮಿನಾರ್ ಉಮರ್ ಕಾವು ಮುಂತಾದವರು ಉಪಸ್ಥಿತರಿದ್ದರು. ಚೇರ್‌ಮೆನ್ ಇಸ್ಮಾಯಿಲ್ ಅಸ್ಲಮಿ ಸ್ವಾಗತಿಸಿದರು.

Read More
ಕರಾವಳಿ

ಸೂರಿಕುಮೇರು: ಎಸ್‌ವೈಎಸ್ ನಿಂದ ಅನುಪಯುಕ್ತ ವಸ್ತುಗಳ ಸಂಗ್ರಹ ಕಾರ್ಯಕ್ರಮ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿಯ ವತಿಯಿಂದ ನಡೆಯುವ ಅಲ್ ಅರ್ಖಮಿಯ್ಯ ಏಕದಿನ ಕ್ಯಾಂಪ್ ಸಹಾಯಾರ್ಥ “ಸಹಾಯದಿಂದ ಸಮೃದ್ಧಿ”

Read More
ರಾಜಕೀಯರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಟಿ ರವಿ ಬಹುತೇಕ ಖಚಿತ

ಬಿಜೆಪಿ ಪಕ್ಷ ಕೇಂದ್ರ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರನ್ನು ಕೈಬಿಟ್ಟು ಅವರ ಸ್ಥಾನಕ್ಕೆ ತೆಲಂಗಾಣದ ಬಿಜೆಪಿ ಮಾಜಿ

Read More
ಜಿಲ್ಲೆ

ಜಲಪಾತದಲ್ಲಿ ನೀರುಪಾಲಾದ ಯುವಕ: ನಿರಂತರ ಹುಡುಕಾಟ

ಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ಕಳೆದ ಭಾನುವಾರ ಕಾಲು ಜಾರಿ ಬಿದ್ದು ನೀರುಪಾಲಾದ ಭದ್ರಾವತಿಯ ಶರತ್‌ ಕುಮಾರ್‌ (23. ವ) ಅವರ ಪತ್ತೆಗಾಗಿ

Read More
error: Content is protected !!