ಬೆಂಗಳೂರು: ಆಕ್ಸಿಜನ್ ಸಿಲಿಂಡರ್ ಸ್ಫೋಟ-ಓರ್ವ ಸಾವು
ಬೆಂಗಳೂರು: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ನಗರದ ನಗರ್ತರಪೇಟೆಯಲ್ಲಿ ನಡೆದಿದೆ. ಜ್ಯುವೆಲ್ಲರಿ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣು ಮೃತ ವ್ಯಕ್ತಿ. ಚಿನ್ನ ಮೆಲ್ಟ್ ಮಾಡಲು
Read Moreಬೆಂಗಳೂರು: ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ನಗರದ ನಗರ್ತರಪೇಟೆಯಲ್ಲಿ ನಡೆದಿದೆ. ಜ್ಯುವೆಲ್ಲರಿ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣು ಮೃತ ವ್ಯಕ್ತಿ. ಚಿನ್ನ ಮೆಲ್ಟ್ ಮಾಡಲು
Read Moreಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬ ತಾಲೂಕಿನ ಶಾಸಕರ ಕಚೇರಿ ಜೂ.30 ರಂದು ಕಡಬ ಮಿನಿ ವಿಧಾನಸೌಧದಲ್ಲಿ ಕಾರ್ಯಾರಂಭ ಮಾಡಿತು ಬೆಳಿಗ್ಗೆ
Read Moreಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ಮಸೀದಿಕೆರೆಯ ಅಲ್ ಬದ್ರಿಯಾ ಜುಮಾ ಮಸೀದಿಯಲ್ಲಿ ತ್ಯಾಗ,ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬ ಆಚರಿಸಲಾಯಿತು. ನಮಾಝ್ಗೆ ನೇತೃತ್ವವನ್ನು ನೀಡಿದ ಮಸೀದಿಯ ಖತೀಬರಾದ ಸ್ವಾದಿಕ್ ಸಖಾಫಿ
Read Moreಪುತ್ತೂರು: ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶಿಹಾಬ್ ನೆಯ್ಯಡ್ಕ ಅವರು ನೇಮಕಗೊಂಡಿದ್ದಾರೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಅವರು ಈ ಆದೇಶ ಮಾಡಿದ್ದಾರೆ. ಗಾಳಿಮುಖ ನೆಯ್ಯಡ್ಕ
Read Moreಲೋಕಾಯುಕ್ತ ದಾಳಿ ವೇಳೆ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರಿನಲ್ಲಿ ತಹಶೀಲ್ದಾರ್ ಆಗಿರುವ ಪುತ್ತೂರು ತಾಲೂಕು ಸೊರಕೆಯ ಅಜಿತ್ ರೈ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,
Read Moreಸುಳ್ಯ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಸುಳ್ಯ ಪೊಲೀಸ್ ಠಾಣೆಗೆ ಉಪನಿರೀಕ್ಷಕರಾಗಿ ನೂತನವಾಗಿ ಕರ್ತವ್ಯಕ್ಕೆ ಬಂದಿರುವ ಈರಯ್ಯ ರವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಪ್ರತಿನಿತ್ಯ ಸುಳ್ಯ
Read Moreಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪದ ಮರ್ಧಾಳದಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮರ್ಧಾಳ ನೆಕ್ಕಿತ್ತಡ್ಕ ನಿವಾಸಿ ರಘುನಾಥ ರೈ (38ವ) ಎಂದು
Read Moreಬೆಂಗಳೂರು: ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು
Read Moreಬೆಂಗಳೂರು: ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು
Read Moreಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2023 ರ SSLC ಪೂರಕ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು 10 ನೇ ತರಗತಿಯ ಪೂರಕ ಪರೀಕ್ಷೆಯ ಫಲಿತಾಂಶಗಳನ್ನು
Read More