ಸುಳ್ಯ: ಪೆರಾಜೆ ಬಳಿ ಬೈಕ್ ಮತ್ತು ಪಿಕಪ್ ಜೀಪು ಮುಖಾಮುಖಿ ಡಿಕ್ಕಿ; ಬೈಕ್ ಸವಾರರಿಗೆ ಗಾಯ
ಸುಳ್ಯ :ಪೆರಾಜೆ ದಾಸರ ಹಿತ್ಲು ಮಾಣಿ ಮೈಸೂರು ಹೆದ್ದಾರಿಯಲ್ಲಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಗೆ ತೀವ್ರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
Read Moreಸುಳ್ಯ :ಪೆರಾಜೆ ದಾಸರ ಹಿತ್ಲು ಮಾಣಿ ಮೈಸೂರು ಹೆದ್ದಾರಿಯಲ್ಲಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಗೆ ತೀವ್ರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
Read Moreಸುಳ್ಯ ಜಯನಗರದ ಯುವಕ ಸಂದೀಪ್ (20ವರ್ಷ )ಎಂಬಾತ ಕಳೆದ ಒಂದು ವಾರದ ಹಿಂದೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮಂಗಳೂರು
Read Moreಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಯೋಗ ಗುರು ರಾಮ್ದೇವ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
Read Moreಶಿಕ್ಷಣ ಕ್ಷೇತ್ರದಲ್ಲಿ ದ್ವಿತೀಯ ಪಿಯುಸಿ ಮತ್ತು ಹತ್ತನೆಯ ತರಗತಿ ಫಲಿತಾಂಶಗಳಲ್ಲಿ ಕಳೆದ ಎರಡು ವರ್ಷಗಳ ಮೊದಲು ಪ್ರತಿ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ
Read Moreಪುತ್ತೂರು: ಒಂದು ಕಡೆ ಕಿತ್ತು ತಿನ್ನುವ ಬಡತನ. ಇನ್ನೊಂದು ಕಡೆ ಮಗಳನ್ನು ಮದುವೆ ಮಾಡಿಕೊಡಬೇಕಾದ ಸನ್ನಿವೇಶ. ಮೊದಲೇ ವಾಸಿಸಲು ಸ್ವಂತ ಮನೆಯಿಲ್ಲ. ಇರುವ ಬಾಡಿಗೆ ಮನೆಗೂ ಸರಿಯಾಗಿ
Read Moreಪುತ್ರಿ ಅನ್ಶಾ ಮತ್ತು ಪಾಕ್ ವೇಗದ ಬೌಲರ್ ಶಾಹೀನ್ ಅಫ್ರಿದಿ ಅವರ ವಿವಾಹದ ಚಿತ್ರವನ್ನು ಪಾಕಿಸ್ತಾನ ಕ್ರಿಕೆಟ್ನ ಮಾಜಿ ನಾಯಕ ಶಹೀದ್ ಅಫ್ರಿದಿ ಸಾಮಾಜಿಕ ಮಾಧ್ಯಮವಾದ ಟ್ವೀಟರ್
Read Moreಬೆಳ್ತಂಗಡಿ: ಆಟೊ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಾಜೆ ಕಾಪು ಎಂಬಲ್ಲಿ ನಡೆದಿದೆ. ಕಕ್ಕಿಂಜೆ ಕತ್ತರಿಗುಡ್ಡೆ
Read Moreಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಹುಣಸೂರು ಬಳಿ ಫೆ.೪ರಂದು ಬೆಳಿಗ್ಗೆ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಸಾಬಿತ್ ಎಂಬವರು ತನ್ನ ಎಫ್ಝಡ್ ಬೈಕ್ ಮೂಲಕ ಬೆಳಗ್ಗಿನ ಜಾವ ಬೆಂಗಳೂರಿಗೆ ತೆರಳಿದ್ದು ಹುಣಸೂರು ಸಮೀಪ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಾಬಿತ್ ರಸ್ತೆಗೆ ಎಸೆಯಲ್ಪಟ್ಟಿದ್ದು ಡಿಕ್ಕಿಯ ರಭಸಕ್ಕೆ ಸಾಬಿತ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಗಾಯಾಳು ಸಾಬಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ತಿಳಿದು ಬಂದಿದೆ.
Read Moreಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಹುಣಸೂರು ಬಳಿ ಫೆ.೪ರಂದು ಬೆಳಿಗ್ಗೆ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಸಾಬಿತ್ ಎಂಬವರು ತನ್ನ ಎಫ್ಝಡ್ ಬೈಕ್ ಮೂಲಕ ಬೆಳಗ್ಗಿನ ಜಾವ ಬೆಂಗಳೂರಿಗೆ ತೆರಳಿದ್ದು ಹುಣಸೂರು ಸಮೀಪ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಾಬಿತ್ ರಸ್ತೆಗೆ ಎಸೆಯಲ್ಪಟ್ಟಿದ್ದು ಡಿಕ್ಕಿಯ ರಭಸಕ್ಕೆ ಸಾಬಿತ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಗಾಯಾಳು ಸಾಬಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ತಿಳಿದು ಬಂದಿದೆ.
Read Moreಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ ಬಡ ಮಹಿಳೆಯೋರ್ವರು ಮಗುವಿಗೆ ಜನ್ಮನೀಡಿ ಆಸ್ಪತ್ರೆಯ ಹಣ ಭರಿಸಲು ಸಾಧ್ಯವಾಗದೆ ಸಂಕಷ್ಟಕ್ಕಿಡಾಗಿ,ಸುಳ್ಯದ ದಾನಿಗಳು ಹಾಗೂ ಕೊಡಗು ಮಾಧ್ಯಮ
Read More