ರಾಜಕೀಯರಾಜ್ಯರಾಷ್ಟ್ರೀಯ

200 ಯುನಿಟ್ ಉಚಿತ ವಿದ್ಯುತ್, ರೂ.500ಕ್ಕೆ ಗ್ಯಾಸ್ ಬಳಿಕ ಕಾಂಗ್ರೆಸ್’ನಿಂದ ಇನ್ನೊಂದು ಘೋಷಣೆ: ಗೃಹಿಣಿಯರಿಗೆ ಪ್ರತಿ ತಿಂಗಳು ರೂ.2000 ಆರ್ಥಿಕ ನೆರವು

ಮುಂದಿನ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ

Read More
ಕರಾವಳಿ

ಪುರುಷರಕಟ್ಟೆ: ಕಿಡ್ನಿ ವೈಫಲ್ಯದಿಂದ ಚಿಕಿತ್ಸೆಯಲ್ಲಿರುವ ಅಂಗಾರ ಮನೆಗೆ ಹೇಮನಾಥ್ ಶೆಟ್ಟಿ ನೇತೃತ್ವದ ಕಾಂಗ್ರೆಸ್ ಮುಖಂಡರ ಭೇಟಿ

ಪುತ್ತೂರು: ಕಿಡ್ನಿ ವೈಫಲ್ಯಕ್ಕೊಳಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುರುಷರಕಟ್ಟೆ ನಿವಾಸಿ ರಿಕ್ಷಾ ಚಾಲಕ ಅಂಗಾರ ಅವರ ಮನೆಗೆ ಕಾಂಗ್ರೆಸ್ ಮುಖಂಡ ಕಾವು ಹೇಮನಾಥ ನೇತೃತ್ವದ ನಿಯೋಗ ಭೇಟಿ ನೀಡಿದ್ದಾರೆ.  ಮನೆಯವರ ಜೊತೆ ಮಾತನಾಡಿದ ಹೇಮನಾಥ ಶೆಟ್ಟಿಯವರು ಆರ್ಥಿಕ ನೆರವು ನೀಡುವ ಬಗ್ಗೆ ಭರವಸೆ ನೀಡಿದರು.  ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಇಸಾಕ್ ಸಾಲ್ಮರ, ವೇದನಾಥ ಸುವರ್ಣ, ಪರಮೇಶ್ವರ ಭಂಡಾರಿ, ಮಹಾಲಿಂಗ ನಾಯ್ಕ, ಪ್ರವೀಣ್ ಆಚಾರ್ಯ, ಸಲೀಂ ಪಾಪು, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Read More
ಕರಾವಳಿ

ಕಟ್ಟತ್ತಾರು: ಕಮ್ಯೂನಿಟಿ ಸೆಂಟರ್ ಸಹಯೋಗದೊಂದಿಗೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚನಾ ಸಭೆ

ಪುತ್ತೂರು: ಬದ್ರಿಯಾ ಜುಮ್ಮಾ ಮಸ್ಜಿದ್ ಕಟ್ಟತ್ತಾರು ಹಾಗೂ ನುಸ್ರತುಲ್ ಅನಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ಕಟ್ಟತ್ತಾರು ಇದರ ಜಂಟಿ ಆಶ್ರಯದಲ್ಲಿ ಕಮ್ಯೂನಿಟಿ ಸೆಂಟರ್ ಪುತ್ತೂರು ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳೊಂದಿಗೆ ಸಮಾಲೋಚನಾ ಸಭೆ ಕಟ್ಟತ್ತಾರು ನುಸ್ರತುಲ್ ಇಸ್ಲಾಂ ಮದ್ರಸಾ ಹಾಲ್‌ನಲ್ಲಿ ಜ.15ರಂದು ನಡೆಯಿತು. ಜಮಾಅತ್ ಕಮಿಟಿ ಅಧ್ಯಕ್ಷ ಪಿ.ಎಂ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಮ್ಯೂನಿಟಿ ಸೆಂಟರ್ ಪುತ್ತೂರು ಇದರ ಕಾರ್ಯದರ್ಶಿ ಹನೀಫ್ ಪುತ್ತೂರು, ಇಮ್ತಿಯಾಝ್ ಪಾರ್ಲೆ, ನಝೀರ್, ಅಶ್ಫಾನ  ಹಾಗೂ ನುರಿತ ಕೌನ್ಸಿಲರ್‌ಗಳು ಭಾಗವಹಿಸಿದ್ದರು. ಸಮಾಲೋಚನಾ ಸಭೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆ, ಉನ್ನತ ವಿದ್ಯಾಭ್ಯಾಸದ ಮಾಹಿತಿ, ಸರಕಾರಿ ಉದ್ಯೋಗ ಮಾಹಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ಹಾಗೂ ಚರ್ಚೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 45 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಜಮಾಅತ್ ಪ್ರಧಾನ ಕಾರ್ಯದರ್ಶಿ ಸಿ.ಬಿ ಅಬೂಬಕ್ಕರ್, ಸದಸ್ಯರಾದ ಯೂಸುಫ್ ಹಾಜಿ, ಮಾಡಾವು ಜಮಾ ಮಸೀದಿ ಅಧ್ಯಕ್ಷ ಖಾದರ್ ಮುಸ್ಲಿಯಾರ್, ಇಬ್ರಾಹಿಂ ಹಾಜಿ ಅರಿಕ್ಕಿಲ, ಯಂಗ್‌ಮೆನ್ಸ್ ಅಧ್ಯಕ್ಷ ಶಾಕಿರ್ ಕೆ.ಎಂ, ಕಾರ್ಯದರ್ಶಿ ಮುಹ್ಸಿನ್ ಎನ್.ಎಂ, ಸದಸ್ಯರಾದ ರಫೀಕ್ ನಂಜೆ ಉಪಸ್ಥಿತರಿದ್ದರು.

Read More
ಕರಾವಳಿ

ಜ.21: ಕೋಲ್ಪೆಯಲ್ಲಿ 9ನೇ ವರ್ಷದ ಬೃಹತ್ ಬುರ್ದಾ ಮಜ್ಲಿಸ್- ಇಶಲ್ ನೈಟ್-2023

ಪುತ್ತೂರು: ಇಡ್ಕಿದು ಗ್ರಾಮದ ಬದ್ರಿಯಾ ಜುಮಾ ಮಸೀದಿ ಹಾಗೂ ಜಮಾಅತ್ ಕಮಿಟಿ ಕೋಲ್ಪೆ ಇದರ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅನ್ಸಾರುಲ್ ಮುಸ್ಲಿಮೀನ್ ಯಂಗ್‌ಮೆನ್ಸ್ ಅಸೋಸಿಯೇಷನ್ ಕೋಲ್ಪೆ ಇದರ 20ನೇ ವಾರ್ಷಿಕ ಮಹಾಸಂಗಮ ಹಾಗೂ 9ನೇ ವರ್ಷದ ಬೃಹತ್ ಬುರ್ದಾ ಮಜ್ಲಿಸ್ ‘ಇಶಲ್ ನೈಟ್-2023’  ಕಾರ್ಯಕ್ರಮ  ಜ.21ರಂದು  ರಾತ್ರಿ ಗಂಟೆ 7-00ರಿಂದ  ಕೋಲ್ಪೆ ಬದ್ರಿಯಾ ಮದ್ರಸದ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇರಳದ ಪ್ರಸಿದ್ಧ ಗಾಯಕರಾದ ಕೇರಳ ಫೋಕ್ ಲೋರ್ ಅಕಾಡಮಿ ಇದರ  ವೈಸ್ ಚೇರ್‌ಮೆನ್ ಡಾ.ಉಸ್ತಾದ್ ಕೋಯ ಕಾಪಾಡ್ ಹಾಗೂ ಸಂಗಡಿಗರಿಂದ ಬುರ್ದಾ ಮಜ್ಲಿಸ್ ಹಾಗೂ ಇಶಲ್ ನೈಟ್ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Read More
ಕರಾವಳಿಕ್ರೈಂರಾಜಕೀಯ

ಬಂಟ್ವಾಳ: ಬಿಜೆಪಿ ಪ್ರಚಾರದ ವಾಹನ ಡಿಕ್ಕಿ- ಬೈಕ್ ಸವಾರ ದಾರುಣ ಸಾವು

ಬಿಜೆಪಿ ಪರ ಪ್ರಚಾರದ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ‘ಗ್ರಾಮ ವಿಕಾಸ’ ಯಾತ್ರೆಯ ಪ್ರಚಾರ ವಾಹನ

Read More
ಕರಾವಳಿರಾಜಕೀಯರಾಜ್ಯ

ಬೆಂಗಳೂರಿನಲ್ಲಿ ನಡೆಯುವ ನಾ ನಾಯಕಿ ಕಾರ್ಯಕ್ರಮಕ್ಕೆ ಪುತ್ತೂರಿನ ಕಾಂಗ್ರೆಸ್ ಮಹಿಳಾ ಪ್ರಮುಖರು ಭಾಗಿ

ಪುತ್ತೂರು: ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ‘ನಾ ನಾಯಕಿ’ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಪುತ್ತೂರಿನಿಂದ ಹಲವಾರು ಮಹಿಳಾ

Read More
ಕ್ರೀಡೆರಾಷ್ಟ್ರೀಯ

ಏಕದಿನ ಕ್ರಿಕೆಟ್ ಸಾಯುತ್ತಿದೆಯೇ? ಯುವರಾಜ್ ಸಿಂಗ್ ಈ ರೀತಿ ಆತಂಕ ವ್ಯಕ್ತಪಡಿಸಲು ಕಾರಣವೇನು ಗೊತ್ತೇ..?

ಭಾರತ-ಶ್ರೀಲಂಕಾ ನಡುವಿನ ಮೂರನೇ ಏಕದಿನ ಪಂದ್ಯಕ್ಕೆ ತಿರುವನಂತಪುರ ಕ್ರೀಡಾಂಗಣದಲ್ಲಿ ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರದಿರುವುದರ ಬಗ್ಗೆ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಈ

Read More
ಕ್ರೈಂಜಿಲ್ಲೆ

ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಮೇಲೆ ಹಲ್ಲೆ ಆರೋಪ: ಘಟನೆ ನಡೆದು ಎರಡು ದಿನದ ಬಳಿಕ ಪೊಲೀಸ್ ದೂರು

ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಶಿವಪ್ಪ ನಾಯಕ್ ಎಂಬುವರ ಮೇಲೆ ಕಳೆದ ಎರಡು ದಿನಗಳ ಹಿಂದೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಎರಡು ದಿನದ ಬಳಿಕ ಪೊಲೀಸ್

Read More
ಕರಾವಳಿ

ಪುತ್ತೂರು: ಅಲ್ ಇಖ್ವಾನ್ ಚಾರಿಟಿ ಫೌಂಡೇಶನ್ ಉದ್ಘಾಟನೆ, ರಕ್ತದಾನ ಶಿಬಿರ

ಪುತ್ತೂರು: ಅಲ್ ಇಖ್ವಾನ್ ಚಾರಿಟಿ ಫೌಂಡೇಶನ್ ಇದರ ಉದ್ಘಾಟನಾ ಸಮಾರಂಭ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಪುತ್ತೂರಿನ ಲಯನ್ಸ್ ಸೇವಾ

Read More
ಕರಾವಳಿ

ಎಸ್.ಎಂ.ಎ ವತಿಯಿಂದ ಬೆಳ್ಳಾರೆ ಝೋನಲ್ ವ್ಯಾಪ್ತಿಯ ಲೀಡರ್ಸ್ ಮೀಟ್ ಕಾರ್ಯಗಾರ

ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಬೆಳ್ಳಾರೆ ಝೋನಲ್ ವತಿಯಿಂದ ಸುಳ್ಯ, ಬೈತಡ್ಕ, ಕಡಬ, ರೀಜಿನಲ್ ಗೊಳಪಟ್ಟ ಸುನ್ನತ್ ಜಮಾಅತಿನ ಮಸ್ಜಿದ್ ಮತ್ತು ಮದರಸ ಆಡಳಿತ ಸಮಿತಿಗಳ ಪದಾಧಿಕಾರಿಗಳ ಮತ್ತು

Read More
error: Content is protected !!