ಅತ್ಯಾಚಾರ ಆರೋಪಿಯ ತಾಯಿಗೆ ಗುಂಡು ಹೊಡೆದ ಬಾಲಕಿ
50 ವರ್ಷದ ಮಹಿಳೆಯ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಾಲಕಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಈಶಾನ್ಯ ದೆಹಲಿಯ ಘೋಂಡಾ ಪ್ರದೇಶದಲ್ಲಿ ವಾರದಿಯಾಗಿದೆ. ಗುಂಡೇಟಿಗೆ ಒಳಗಾದ ಘೋಂಡಾದ
Read More50 ವರ್ಷದ ಮಹಿಳೆಯ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಾಲಕಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಈಶಾನ್ಯ ದೆಹಲಿಯ ಘೋಂಡಾ ಪ್ರದೇಶದಲ್ಲಿ ವಾರದಿಯಾಗಿದೆ. ಗುಂಡೇಟಿಗೆ ಒಳಗಾದ ಘೋಂಡಾದ
Read Moreಬೆಳಗಾವಿ: ಹಿಂಡಲಗಾ ಗ್ರಾಮದಲ್ಲಿ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ಹಾಗೂ ಶ್ರೀರಾಮಸೇನಾ ಮುಖಂಡ ರವಿ ಕೋಕಿತಕರ ಹಾಗೂ ಇವರ ಕಾರು ಚಾಲಕನ ಮೇಲೆ ಶನಿವಾರ ರಾತ್ರಿ ಫೈರಿಂಗ್
Read Moreವಿಟ್ಲ: ವಿಟ್ಲ-ಪುತ್ತೂರು ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕು ವಾಹನಗಳು ಜಖಂಗೊಂಡ ಘಟನೆ ಸಂಭವಿಸಿದೆ. ವಿಟ್ಲ-ಪುತ್ತೂರು ರಸ್ತೆಯ ಸ್ಪೈಸಿ ಹೊಟೇಲ್ ಮುಂಭಾಗ ಈ ಘಟನೆ ಸಂಭವಿಸಿದೆ.
Read Moreವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸಿದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್ (30), ಕೊಳ್ನಾಡು ಕಾನಭಜನ
Read Moreಸುಳ್ಯ: ಪೈಚಾರ್ ಜಂಕ್ಷನ್ ಬಳಿ ಆಟೋ ರಿಕ್ಷಾಗೆ ಪಿಕ್-ಅಪ್ ವಾಹನ ಡಿಕ್ಕಿ ಹೊಡೆದು ಹಿಟ್ & ರನ್ ಮಾಡಿದ ಘಟನೆ ಇಂದು ಸಂಜೆ ಸಂಭವಿಸಿದೆ. ಬೆಳ್ಳಾರೆ ಕಡೆಯಿಂದ
Read Moreಪುತ್ತೂರು: ಈಶ್ವರಮಂಗಲದ ಅಬ್ಕೋ ಗೋಲ್ಡ್ ಚಿನ್ನದ ಮಳಿಗೆಯಲ್ಲಿ ಶುಭಾರಂಭದ ಪ್ರಯುಕ್ತ ಏರ್ಪಡಿಸಿದ್ದ ‘ಎವ್ವೆರಿ ಪರ್ಚೇಸ್ ಕೂಪನ್’ ಇದರ ಲಕ್ಕಿ ಡ್ರಾ ಜ.5ರಂದು ಮಳಿಗೆಯಲ್ಲಿ ನಡೆಯಿತು. ಮೇನಾಲ ಮಧುರಾ ಇಂಟರ್ನ್ಯಾಶನಲ್ ಸ್ಕೂಲ್ನ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ನೇತೃತ್ವದಲ್ಲಿ ಡ್ರಾ ನಡೆಸಲಾಯಿತು. ಪ್ರಥಮ ಬಹುಮಾನ ವಿಜೇತರಾದ ದಯಾನಂದ ಮಯ್ಯಳರವರು ಅವರು ರೆಫ್ರಿಜರೇಟರ್ ಪಡೆದುಕೊಂಡರು. ದ್ವಿತೀಯ ಬಹುಮಾನ ವಿಜೇತರಾದ ಝಕಿಯಾ ದೇಲಂಪಾಡಿಯವರು ವಾಷಿಂಗ್ ಮೆಷಿನ್ ಹಾಗೂ ತೃತೀಯ ಬಹುಮಾನ ವಿಜೇತರಾದ ಹನೀಫ್ ಪಂಚೋಡಿಯವರು ಎಲ್.ಇ.ಡಿ ಟಿ.ವಿ ಪಡೆದುಕೊಂಡು. ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿ ಅಭಿನಂದಿಸಿದರು. ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಮಾತನಾಡಿ ಅಬ್ಕೋ ಗೋಲ್ಡ್ ಗುಣಮಟ್ಟದ ಸೇವೆಯ ಮೂಲಕ ಗ್ರಾಹಕರ ವಿಶ್ವಾಸವನ್ನು ಗಳಿಸಿದ್ದು ಮುಂದಕ್ಕೆ ಸಂಸ್ಥೆ ಯಶಸ್ಸಿನ ಉತ್ತುಂಗಕ್ಕೇರುವಂತಾಗಲಿ ಎಂದು ಹಾರೈಸಿದರು. ನೆ.ಮುಡ್ನೂರು ಗ್ರಾ.ಪಂ ಸದಸ್ಯ ರಾಮ ಮೇನಾಲ, ಅಬ್ದುಲ್ಲ ಹಾಜಿ ಈಶ್ವರಮಂಗಲ, ನಿರಂಜನ್ ರೈ ಸಾಂತ್ಯ, ಅಬ್ದುಲ್ ಅಝೀಝ್ ಮಿಸ್ಬಾಹಿ, ಅಬ್ದುಲ್ ಖಾದರ್ ಹಾಜಿ, ಭವ್ಯ ಸಂಜೀವ ರೈ ಬಸಿರಡ್ಕ, ಅರಫಾಝ್, ಹಸೈನಾರ್ ಪಡ್ಪು, ಬಶೀರ್ ಮೇನಾಲ, ಸೀತಾರಾಮ ರೈ ಹಾಗೂ ಅಬ್ಕೋ ಗೋಲ್ಡ್ನ ಪಾಲುದಾರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
Read Moreಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಎಸ್’ಡಿಪಿಐ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. 224 ಪೈಕಿ 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸುವ ಎಸ್’ಡಿಪಿಐ ಮೊದಲ ಹಂತದಲ್ಲಿ
Read Moreಯುವತಿಯೊಬ್ಬಳು ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ. ಇದೀಗ ಈ ಬಗ್ಗೆ ದೂರು ದಾಖಲಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ. 20 ವರ್ಷದ ಯುವತಿ
Read Moreಮಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಬಳಿಕ
Read Moreಸುಳ್ಯ: ಕಲ್ಲುಗುಂಡಿ ಸಮೀಪ ಇಂದು ಬೆಳಿಗ್ಗೆ ಶ್ರೀ ಅಯ್ಯಪ್ಪ ಮಾಲಾಧಾರಿ ಪುಟಾಣಿ ಸ್ವಾಮಿಯ ಕೈ ಹಿಡಿದು ಹಣ್ಣಿನ ಅಂಗಡಿಗೆ ಕರೆದುಕೊಂಡು ಹೋಗಿ ಹಣ್ಣು ಹಂಪಲನ್ನು ನೀಡಿ ಇಬ್ರಾಹಿಂ
Read More