ಕಡಬ: ಗ್ರಾಮ ಪಂಚಾಯತ್ ಸಭೆ ಬಹಿಷ್ಕರಿಸಿ ಧರಣಿ ನಡೆಸಿದ ಸದಸ್ಯರು..!
ಕಡಬ: ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒ ಅವರು ಸದಸ್ಯರ ನಿರ್ಣಯಕ್ಕೆ ಬೆಲೆ ಕೊಡುತ್ತಿಲ್ಲ, ಅಲ್ಲದೆ ನಿರ್ಣಯ ಪುಸ್ತಕದಲ್ಲಿ ಆಕ್ಷೇಪಣೆ ಬರೆಯಲು ಸದಸ್ಯರಿಗೆ ಅವಕಾಶ ನೀಡುತ್ತಿಲ್ಲ ಎಂದು
Read Moreಕಡಬ: ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒ ಅವರು ಸದಸ್ಯರ ನಿರ್ಣಯಕ್ಕೆ ಬೆಲೆ ಕೊಡುತ್ತಿಲ್ಲ, ಅಲ್ಲದೆ ನಿರ್ಣಯ ಪುಸ್ತಕದಲ್ಲಿ ಆಕ್ಷೇಪಣೆ ಬರೆಯಲು ಸದಸ್ಯರಿಗೆ ಅವಕಾಶ ನೀಡುತ್ತಿಲ್ಲ ಎಂದು
Read Moreಬೆಳ್ತಂಗಡಿ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ವ್ಯಕ್ತಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿ
Read Moreವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ಳಂಬೆಳಗ್ಗೆ ವಿಟ್ಲ ಸಮೀಪದ ಬೋಳಂತೂರಿನಲ್ಲಿ ನಡೆದಿದೆ.
Read Moreಪುತ್ತೂರು: ಕುಂಬ್ರ ಪೇಟೆಯ ಕಟ್ಟೆ ಬಳಿಯ ಬಸ್ಟ್ಯಾಂಡ್ ಗೆ ಯಾವುದೋ ವಾಹನ ಡಿಕ್ಕಿಯಾಗಿ ಜಖಂ ಆಗಿದೆ. ನ.24ರಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು ನ.23ರಂದು ರಾತ್ರಿ ವಾಹನ
Read Moreಪುತ್ತೂರು: ವೀರಮಂಗಲ ಸಮೀಪ ತೋಟದ ಕೆರೆಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ನ.24ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ವೀರಮಂಗಲ ನಿವಾಸಿ ಕೃಷ್ಣಪ್ಪ ಎಂಬವರ ಪತ್ನಿ ಅಕ್ಕಮ್ಮ
Read Moreಮಂಗಳೂರು: ವಿಮಾನದಲ್ಲಿ ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರಿಗೆ ಮಂಗಳೂರಿನ ವೈದ್ಯೆ ಡಾ. ತಾಜೀಶ್ ಫಾತಿಮಾ ಸಕಾಲದಲ್ಲಿ ಚಿಕಿತ್ಸೆ ನೀಡಿದ ಘಟನೆ ನಡೆದಿದ್ದು ಇದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ದುಬೈಯಿಂದ ಮಂಗಳೂರಿಗೆ
Read Moreರಾಜ್ಯದ ನಂಬರ್ ವನ್ ಯಾತ್ರಾಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ದೇಗುಲದಲ್ಲಿ ಇದೀಗ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಭಕ್ತಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಈ
Read Moreಪುತ್ತೂರು: ಕಲ್ಲಾರೆಯಲ್ಲಿ ಕಾರ್ಯಾಚರಿಸುತ್ತಿರುವ ದುಬೈ ನ್ಯೂ ಬುರ್ಖಾ ಪ್ಯಾಲೇಸ್ ಸೀಮಿತ ಅವಧಿಯ ಆಫರ್ ಪ್ರಾರಂಭಗೊಂಡಿದ್ದು ಗ್ರಾಹಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಳಿಗೆಯಲ್ಲಿ ವಿವಿಧ ಮಾದರಿಯ ಬುರ್ಖಾಗಳ ಮೇಲೆ ಬೃಹತ್ ರಿಯಾಯಿತಿ ದರ ಪ್ರಕಟಿಸಲಾಗಿದ್ದು ಸ್ಟೂಡೆಂಟ್ ಬುರ್ಖಾ, ವೆಡ್ಡಿಂಗ್ ಬುರ್ಖಾ, ಹ್ಯಾಂಡ್ ವರ್ಕ್ ಬುರ್ಖಾ, ನಾರ್ಮಲ್ ಬುರ್ಖಾ, ಪ್ರಿಲ್ ಬುರ್ಖಾ ಸೇರಿದಂತೆ ಆಧುನಿಕ ಶೈಲಿಯ ವಿವಿಧ ವಿನ್ಯಾಸಗಳ ಬುರ್ಖಾಗಳು ಲಭ್ಯವಿದೆ. ಆಫರ್ ಪ್ರಯುಕ್ತ ಪ್ರತೀ ಬುರ್ಖಾಗಳ ಮೇಲೆ 20% ದಿಂದ 50% ವರೆಗೆ ರಿಯಾಯಿತಿ ದರ ಪ್ರಕಟಿಸಲಾಗಿದೆ. ನ.21ಕ್ಕೆ ಆಫರ್ ಪ್ರಾರಂಭಗೊಂಡಿದ್ದು ನ.27ಕ್ಕೆ ಆಫರ್ ಕೊನೆಗೊಳ್ಳಲಿದೆ. ಗ್ರಾಹಕರು ಸೀಮಿತ ಅವಧಿಯ ಆಫರ್ನ್ನು ಸದುಪಯೋಗಪಡಿಸಿಕೊಳ್ಳುವಂತೆ ದುಬೈ ಬುರ್ಖಾ ಮಳಿಗೆಯ ಮಾಲಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ: 9686897871, 9108123500 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
Read Moreಪುತ್ತೂರು: ಈಶ್ವರಮಂಗಲ ಪೇಟೆಯಲ್ಲಿರುವ ಟಿ.ಎ ಕಾಂಪ್ಲೆಕ್ಸ್ನಲ್ಲಿ ಅಬ್ಕೋ ಗೋಲ್ಡ್ & ಡೈಮಂಡ್ಸ್ ಮಳಿಗೆ ನ.24ರಂದು ಬೆಳಿಗ್ಗೆ ಗಂಟೆ 10-30ಕ್ಕೆ ಶುಭಾರಂಭಗೊಳ್ಳಲಿದೆ. ಅಸ್ಸಯ್ಯದ್ ಕೆ.ಎಸ್ ಅಲೀ ತಂಙಳ್ ಕುಂಬೋಳ್ ಹಾಗೂ ಅಸ್ಸಯ್ಯದ್ ಝೈನುಲ್ ಆಬಿದೀನ್ ಮುತ್ತುಕೋಯ ತಂಙಳ್ ಕಣ್ಣವಂ ಆಶೀರ್ವಚನ ನೀಡಲಿದ್ದು ಪುತ್ತೂರು ಉಪವಿಭಾಗ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ್ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ವಿಶೇಷ ಅಭ್ಯಾಗತರಾಗಿ ಭಾಗವಹಿಸಲಿದ್ದು ನೆ.ಮುಡ್ನೂರು ಗ್ರಾ.ಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಮುಈನುದ್ದೀನ್ ಖಾದಿರಿ ಬೆಂಗಳೂರು ಭಾಗವಹಿಸಲಿದ್ದು ನಅತೇ ಶರೀಫ್ ಆಲಾಪನೆ ಮಾಡಲಿದ್ದಾರೆ. ಹಾಸ್ಯ ನಟ ಅರವಿಂದ ಬೋಳಾರ್ ಅವರೂ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಹನುಮಗಿರಿ ಕ್ಷೇತ್ರದ ಮಹಾಪೋಷಕರಾದ ಜಿ.ಕೆ ಮಹಬಲೇಶ್ವರ ಭಟ್, ಪುತ್ತೂರು ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ನೆ.ಮುಡ್ನೂರು ಗ್ರಾ.ಪಂ ಪಿಡಿಓ ಸಂದೇಶ್ ಕೆ.ಎನ್, ಕಾವು ಬುಶ್ರಾ ವಿದ್ಯಾಸಂಸ್ಥೆಯ ಸಂಚಾಲಕ ಬುಶ್ರಾ ಅಬ್ದುಲ್ ಅಝೀಝ್ ಗಜಾನನ ವಿದ್ಯಾಸಂಸ್ಥೆಯ ಸಂಚಾಲಕ ಶಿವರಾಮ ಪಿ, ಗಜಾನನ ವಿದ್ಯಾಸಂಸ್ಥೆಯ ಪ್ರಾಚಾರ್ಯ ಕೆ ಶ್ಯಾಮಣ್ಣ, ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾ ಸಮಿತಿ ವ್ಯವಸ್ಥಾಪಕ ವಿಕ್ರಂ ರೈ ಸಾಂತ್ಯ, ನೆ.ಮುಡ್ನೂರು ಗ್ರಾ.ಪಂ ಸದಸ್ಯರಾದ ಪ್ರದೀಪ್ ರೈ ಕೆ.ಬಿ, ಸಂಶುದ್ದೀನ್ ಪಿ, ಶ್ರೀರಾಮ್ ಪಕ್ಕಳ, ಇಬ್ರಾಹಿಂ ಪಳ್ಳತ್ತೂರು, ರಾಮ ಮೇನಾಲ, ದೇಲಂಪಾಡಿ ಐಯುಎಂಎಲ್ ಅಧ್ಯಕ್ಷ ಅಶ್ರಫ್ ಚೆಂಡಮಾಲೆ, ಪುತ್ತೂರು ತಾ.ಪಂ ಮಾಜಿ ಅಧ್ಯಕ್ಷ ಹಾಜಿ ಮಹಮ್ಮದ್ ಬಡಗನ್ನೂರು, ದೇಲಂಪಾಡಿ ಗ್ರಾ.ಪಂ ಅಧ್ಯಕ್ಷ ಮುಸ್ತಫಾ ಹಾಜಿ, ಜಿ.ಪಂ ಮಾಜಿ ಸದಸ್ಯರಾದ ಅನಿತಾ ಹೇಮನಾಥ ಶೆಟ್ಟಿ, ರವಿಕಿರಣ್ ಶೆಟ್ಟಿ ಬೆದ್ರಾಡಿ, ಹಿರಾ ಖಾದರ್ ಹಾಜಿ, ಟಿ.ಎ ಅಬ್ದುಲ್ ಖಾದರ್ ಹಾಜಿ, ಮೇನಾಲ ಮಧುರಾ ಇಂಟರ್ನ್ಯಾಶನಲ್ ಸ್ಕೂಲ್ನ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ಶಿವ ಎಂಟರ್ಪ್ರೈಸಸ್ನ ವಿಠಲ ಶೆಟ್ಟಿ ಎಸ್, ಹಿರಿಯ ವೈದ್ಯಾಧಿಕಾರಿಗಳಾದ ಡಾ.ಶ್ರೀಕುಮಾರ್, ಡಾ.ಉದನೇಶ್ವರ ಭಟ್, ನ್ಯಾಯವಾದಿ ಮೊಹಮ್ಮದ್ ಫವಾಝ್, ಪೂಪಿ ಸಾಫ್ಟ್ ಡ್ರಿಂಕ್ಸ್ನ ಮಾಲಕ ಅಬೂಬಕ್ಕರ್ ಎನ್.ಎಸ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅಬ್ಕೋ ಗೋಲ್ಡ್ ಚಿನ್ನದ ಮಳಿಗೆಯ ಪಾಲುದಾರರು ತಿಳಿಸಿದ್ದಾರೆ. ಉದ್ಘಾಟನೆ ಪ್ರಯುಕ್ತ ಭರ್ಜರಿ ಕೊಡುಗೆ: ಅಬ್ಕೋ ಗೋಲ್ಡ್ ಮಳಿಗೆ ಶುಭಾರಂಭದ ಪ್ರಯುಕ್ತ ಕೊಡುಗೆಗಳನ್ನು ಘೋಷಿಸಿದ್ದು ಪ್ರತೀ ಖರೀದಿಗೂ ಉಚಿತ ಕೂಪನ್ ದೊರೆಯಲಿದ್ದು ಬಂಪರ್ ಡ್ರಾ ಮೂಲಕ ರೆಫ್ರಿಜರೇಟರ್, ವಾಷಿಂಗ್ ಮೆಷಿನ್ ಹಾಗೂ ೩೨” ಎಲ್ಇಡಿ ಟಿವಿ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ನ.೨೪ರಿಂದ ಡಿ.೫ರ ವರೆಗೆ ಉಚಿತವಾಗಿ ಕಿವಿ ಹಾಗೂ ಮೂಗು ಚುಚ್ಚಿ ಕೊಡಲಾಗುತ್ತದೆ.
Read Moreಸುಳ್ಯ ಐವರ್ನಾಡು ಗ್ರಾಮದ ಎಸ್ ಬಿ ಐ ಬ್ಯಾಂಕಿನ ಅಧಿಕಾರಿಯೋರ್ವರು ತಮ್ಮದೇ ಬ್ಯಾಂಕಿನ ಎಟಿಎಂ ಗೆ ಅಳವಡಿಸಿರುವ ವಿದ್ಯುತ್ ಪಾಯಿಂಟ್ ನಿಂದ ದಿನಂಪ್ರತಿ ತಮ್ಮ ಎಲೆಕ್ಟ್ರಿಕ್ ವಾಹನಕ್ಕೆ
Read More