Uncategorized

ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಮೇಲಕ್ಕೆತ್ತಿ ನೆಲಕ್ಕೆಸೆದ ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಮೇಲಕ್ಕೆತ್ತಿ ನೆಲಕ್ಕೆಸೆದ ಪ್ರಕರಣದ ಆರೋಪಿಯ ವಿರುದ್ಧ ಕೊಲೆ ಯತ್ನ ಹಾಗೂ ಪೋಕ್ಸೋ ಕಾಯ್ದೆಯಂತೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಂಜತ್ತೂರು

Read More
ಕ್ರೈಂಜಿಲ್ಲೆ

ಉಳ್ಳಾಲ: ಯಕ್ಷಗಾನ ಭಾಗವತರೋರ್ವರು ಆತ್ಮಹತ್ಯೆ

ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರೋರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ

Read More
ರಾಷ್ಟ್ರೀಯ

ಸರಕಾರಿ ಕಾಲೇಜಿನ ಲ್ಯಾಬ್‌ ನಲ್ಲಿ ರಾಸಾಯನಿಕ ಸೋರಿಕೆ: 25 ವಿದ್ಯಾರ್ಥಿಗಳು ಅಸ್ವಸ್ಥ

ಹೈದರಾಬಾದ್: ಇಲ್ಲಿನ ಕಸ್ತೂರ್‌ಬಾ ಸರಕಾರಿ ಕಾಲೇಜಿನ ಲ್ಯಾಬ್‌ ನಲ್ಲಿ ರಾಸಾಯನಿಕ ಸೋರಿಕೆಯಾದ ಕಾರಣ ಒಟ್ಟು 25 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ತಲೆಸುತ್ತು ಕಂಡುಬಂದ ಕೂಡಲೇ

Read More
ರಾಷ್ಟ್ರೀಯ

ಭಯೋತ್ಪಾದನೆಗೆ ಧರ್ಮದ ಜೊತೆ ಸಂಬಂಧ ಕಲ್ಪಿಸಬಾರದು-ಅಮಿತ್ ಶಾ

ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುವುದು ಭಯೋತ್ಪಾದನೆಗಿಂತ ಹೆಚ್ಚು ಅಪಾಯಕಾರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇದೇವೇಳೆ, ಭಯೋತ್ಪಾದನೆಗೆ ಯಾವುದೇ ಧರ್ಮ, ರಾಷ್ಟ್ರೀಯತೆ

Read More
ಕರಾವಳಿ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ
ಮುಡಿಪು: 132 ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮುಡಿಪು ಸಮೀಪ ಗಾಂಜಾ ಸಾಗಾಟ ಪ್ರಕರಣವೊಂದನ್ನು ಪತ್ತೆಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು 132 ಕೆಜಿ ಸಂಸ್ಕರಿತ ಗಾಂಜಾ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ

Read More
ರಾಷ್ಟ್ರೀಯ

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಗೆ ಬಾಂಬ್ ಹಾಕುವುದಾಗಿ ಬೆದರಿಕೆ: ತನಿಖೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾರತ್ ಜೋಡೊ ಯಾತ್ರೆಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ದೂರು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.ಇಂದೋರ್‌ನ

Read More
ಕರಾವಳಿ

ಕುಂಬ್ರ ವರ್ತಕರ ಸಂಘದ ಪದ ಸ್ವೀಕಾರ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಕುಂಬ್ರ ವರ್ತಕರ ಸಂಘದ ಪದ ಸ್ವೀಕಾರ ಸಮಾರಂಭ ನ.22ರಂದು ನಡೆಯಲಿದ್ದು ಅದರ ಆಮಂತ್ರ ಪತ್ರವನ್ನು ಕುಂಬ್ರ ನಿಶ್ಮಿತಾ ಕಾಂಪ್ಲೆಕ್ಸ್‌ನಲ್ಲಿ ಬಿಡುಗಡೆಗೊಳಿಸಲಾಯಿತು. ಕುಂಬ್ರ ವರ್ತಕರ ಸಂಘದ ನಿಯೋಜಿತ ಅಧ್ಯಕ್ಷ ರಫೀಕ್ ಅಲ್‌ರಾಯಾ, ನಿಯೋಜಿತ ಪ್ರ.ಕಾರ್ಯದರ್ಶಿ ಭವ್ಯಾ ರೈ, ನಿಯೋಜಿತ ಉಪಾಧ್ಯಕ್ಷ ಉದಯ ಆಚಾರ್ಯ, ಜೊತೆ ಕಾರ್ಯದರ್ಶಿ ಚರಿತ್ ಕುಮಾರ್, ಸಮಿತಿ ಸದಸ್ಯರುಗಳಾದ ಮೆಲ್ವಿನ್ ಮೊಂತೆರೋ, ಜಯರಾಮ ಆಚಾರ್ಯ, ಪುರಂದರ ರೈ ನಿಶ್ಮಿತಾ, ರಮೇಶ್ ಆಳ್ವ ಕಲ್ಲಡ್ಕ, ಪದ್ಮನಾಭ ಆಚಾರ್ಯ, ಮಹಮ್ಮದ್ ಅಲಿ, ಶೃತಿ ಚಂದ್ರ ಹಾಗೂ ಇಸ್ಮಾಯಿಲ್ ತಿಂಗಳಾಡಿ ಉಪಸ್ಥಿತರಿದ್ದರು.

Read More
ಕರಾವಳಿ

ಜೆಸಿಐ ವಲಯ ತರಬೇತುದಾರರಾಗಿ ಖಲಂದರ್ ಶಾಫಿ ಎರಬೈಲ್ ಆಯ್ಕೆ

ಪುತ್ತೂರು: ಜೆಸಿ ಖಲಂದರ್ ಶಾಫಿ ಎರಬೈಲ್ ಅವರು ಜೆಸಿಐ ವಲಯ ತರಬೇತುದಾರರಾಗಿ ಆಯ್ಕೆಗೊಂಡಿದ್ದಾರೆ. ಜೇಸಿಐ ಭಾರತದ ವಲಯ 15ರ ವಾರ್ಷಿಕ ಸಮ್ಮೇಳನದಲ್ಲಿ ವಲಯಾಧ್ಯಕ್ಷರಾದ ಜೇಸಿಐ ಸೆನೆಡರ್ ರೊಯನ್ ಉದಯ ಕ್ರಾಸ್ತರಿಂದ ವಲಯ ತರಬೇತಿ ತೆರ್ಗಡೆ ಪ್ರಮಾಣ ಪತ್ರವನ್ನು ಪಡೆದುಕೊಂಡರು. ಖಲಂದರ್ ಶಾಫಿಯವರು ಪುತ್ತೂರು ಜೂನಿಯರ್ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಜೂನಿಯರ್ ಜೇಸಿ ವಿಭಾಗದ ಔಟ್‌ಸ್ಟ್ಯಾಂಡಿಂಗ್ ಜೂನಿಯರ್ ಜೆಸಿ ಸ್ಪೀಕರ್ ಅವಾರ್ಡ್, ಜೂನಿಯರ್ ಜೆಸಿ ರಾಷ್ಟಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ರಾಷ್ಟಮಟ್ಟದ ಜೂನಿಯರ್ ಜೇಸಿ ತ್ರಿಸ್ಟಾರ್ ಮನ್ನಣೆ, ಜೆಸಿಐ ಸ್ಪೀಚ್ ಕ್ರಾಫ್ಟ್ ಬೆಸ್ಟ್ ಔಟ್‌ಸ್ಟ್ಯಾಂಡಿಂಗ್ ಪಾರ್ಟಿಸಿಪೇಟ್ ಅವಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ.  ಪದವಿ ವಿದ್ಯಾಭ್ಯಾಸವನ್ನು ಪುತ್ತೂರು ಸಂತ ಪಿಲೋಮಿನಾ ಕಾಲೇಜಿನಲ್ಲಿ ಹಾಗೂ ಸ್ನಾತಕೋತ್ತರ ಪದವಿ (HR) ಉಜಿರೆ SDM ಕಾಲೇಜಿನಲ್ಲಿ ಪೂರೈಸಿದ್ದಾರೆ. ಎಸ್‌ಡಿಎಂ ಕಾಲೇಜು ವಿದ್ಯಾರ್ಥಿ ಮಾನವ ಸಂಪನ್ಮೂಲ ವಿಭಾಗದ ಸ್ಥಾಪಕಾಧ್ಯಕ್ಷರೂ ಆಗಿರುವ ಖಲಂದರ್ ಶಾಫಿಯವರು ಪ್ರಸ್ತುತ ಮಂಗಳೂರಿನ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿವರ್ಹಿಸುತ್ತಿದ್ದಾರೆ.

Read More
ಕರಾವಳಿ

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಫೋಟೋ ಹಾಕುವುದಾಗಿ ಬೆದರಿಕೆ ಒಡ್ಡಿದ ಪ್ರಕರಣ: ಆರೋಪಿಗೆ ಜಾಮೀನು

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಮತ್ತೆ ನಿರಾಕರಿಸಿದ್ದನ್ನು ವಿಚಾರಿಸಿದಾಗ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದಾಗಿ ಯುವತಿಯನ್ನು ಬೆದರಿಸಿದ ಪ್ರಕರಣದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಂಗಳೂರು ಕೋಣಾಜೆ ಕಡಂಬಾರ

Read More
Uncategorizedಕರಾವಳಿ

22 ವರ್ಷಗಳಿಂದ ಮರಣದ ವಾರ್ತೆಯನ್ನು ಬಿತ್ತರಿಸುವ ಪುತ್ತೂರಿನ ಉದ್ಯಮಿ

ಮೊಬೈಲ್ ಬಂದ ಬಳಿಕ ಜರಿಗೆ ಎಲ್ಲವೂ ಹತ್ತಿರವಾಗಿದೆ. ಇತ್ತೀಚಿನ ವರ್ಷಗಳಿಂದ ಸಾಮಾಜಿಕ ಜಾಲತಾಣ ಬಲಿಷ್ಠವಾಗಿದೆ. ಯಾವುದೇ ಸುದ್ದಿಗಳು ಜಾಲತಾಣದಲ್ಲಿ ಬಂದರೂ ಜನ ಅದನ್ನು ಅಷ್ಟು ಬೇಗನೆ ನಂಬುತ್ತಿಲ್ಲ

Read More
error: Content is protected !!