Uncategorized

ಸ್ಕೂಟರ್’ಗೆ ಮಿನಿ ಲಾರಿ ಡಿಕ್ಕಿ: ಕಂಪ್ಯೂಟರ್ ಶಿಕ್ಷಕಿ ದುರ್ಮರಣ

ಕಣ್ಣೂರು: ಸ್ಕೂಟರ್ ಮತ್ತು ಮಿನಿ ಲಾರಿ ನಡುವೆ ಡಿಕ್ಕಿ ಸಂಭವಿಸಿ ಶಿಕ್ಷಕಿರೊಬ್ಬರು ಮೃತಪಟ್ಟಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಮೃತರನ್ನು ಮುರಿಂಗೋಡಿಯ ಮನೋಜ್ ರಸ್ತೆಯ ಕರಿಪಕಂಡಿಯ ಸಜೀರ್ ಎಂಬವರ

Read More
ಕರಾವಳಿ

ಇಂಟರ್‌ವ್ಯೂಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದ ಯುವತಿ ನಾಪತ್ತೆ

ಬಂಟ್ವಾಳ: ತನಗೆ ಉದ್ಯೋಗಕ್ಕೆ ಸೇರ್ಪಡೆಯಾಗಲು ಇರುವ ಬಗ್ಗೆ ಇಂಟರ್‌ವ್ಯೂಗೆ ಲೆಟರ್ ಬಂದಿದ್ದು, ತಾನು ಇಂಟರ್‌ವ್ಯೂಗೆ ಹೋಗಿ ಬರುತ್ತೇನೆ ಎಂದು ಮನೆಮಂದಿಯಲ್ಲಿ ಹೇಳಿ ಹೋಗಿದ್ದ ಯುವತಿ ಮರಳಿ ಬಾರದೇ

Read More
ಕರಾವಳಿ

ಪುತ್ತೂರು: ಅನಾರೋಗ್ಯದಿಂದ 8ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಅನಾರೋಗ್ಯದಿಂದಾಗಿ ವಿದ್ಯಾರ್ಥಿನಿಯೋರ್ವರು ಮೃತಪಟ್ಟ ಘಟನೆ ಬನ್ನೂರು ಗ್ರಾಮದ ಕಂಜೂರಿನಲ್ಲಿ ನಡೆದಿದೆ. ಕಂಜೂರು ನಿವಾಸಿ ಆನಂದ ಕುಲಾಲ್ ರವರ ಪುತ್ರಿ ಕೃತಿಕಾ (13) ಮೃತ ಬಾಲಕಿ. ಕೃತಿಕಾ

Read More
ಕರಾವಳಿಕ್ರೈಂ

ವಿಟ್ಲ: ಅಬ್ದುಲ್ ಸಮದ್ ಕೊಲೆ ಪ್ರಕರಣ-ಆರೋಪಿಗೆ ಪೊಲೀಸ್ ಕಸ್ಟಡಿ

ಬಂಟ್ವಾಳ: ಸುರಿಬೈಲು ನಿವಾಸಿ ಸುಲೈಮಾನ್ ಎಂಬವರ ಪುತ್ರ 19 ವರ್ಷ ಪ್ರಾಯದ ಅಬ್ದುಲ್ ಸಮದ್ ಅವರನ್ನು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮನನ್ನು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಅವಧಿಗೆ ಪೊಲೀಸರ ಕಸ್ಟಡಿಗೆ ನೀಡಿ ನ್ಯಾಯಾಲದ ಆದೇಶ ಮಾಡಿದೆ. ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಅಬ್ದುಲ್ ಸಮದ್ ಮೃತದೇಹವನ್ನು ಮನೆಯವರಿಗೆ ಹಸ್ತಾಂತರಿಸಲಾಗಿದೆ. ಅದ್ರಾಮ ಹಾಗೂ ಅಬ್ದುಲ್ ಸಮದ್ ಇಬ್ಬರೂ ಪರಿಚಿತರಾಗಿದ್ದು ಇತ್ತೀಚೆಗಷ್ಟೇ ಬೆಂಗಳೂರಿಗೆ ಉದ್ಯೋಗಕ್ಕೆಂದು ತೆರಳಿದ್ದ ಅಬ್ದುಲ್ ಸಮದ್‌ನನ್ನು ಊರಿಗೆ ಬರುವಂತೆ ಅದ್ರಾಮ ಪದೇ ಪದೇ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಅದರಂತೆ ನ.1ರಂದು ಊರಿಗೆ ಬಂದಿದ್ದ ಸಮದ್‌ನನ್ನು ಅದ್ರಾಮ ಅವರು ತಾನಿರುವಲ್ಲಿಗೆ ಕರೆಸಿಕೊಂಡಿದ್ದು ಬಳಿಕ ತನ್ನ ರಿಕ್ಷಾದಲ್ಲಿ ಇರಾ ಗುಡ್ಡವೊಂದಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿ ಕೆಲ ಹೊತ್ತು ವಿಶ್ರಾಂತಿ ಪಡೆದಿದ್ದ ಅವರಿಬ್ಬರ ಮಧ್ಯೆ ಅದ್ಯಾವುದೋ ವಿಚಾರಕ್ಕೆ ಗಲಾಟೆ ಆಗಿದೆ ಎನ್ನಲಾಗಿದೆ. ಸಮದ್ ಬೆಂಗಳೂರಿಗೆ ಹೋಗುವ ವಿಚಾರದಲ್ಲಿ ಇಬ್ಬರೊಳಗೆ ಚರ್ಚೆ ನಡೆದು ಅದು ವಿಕೋಪಕ್ಕೆ ಹೋಗಿತ್ತು ಎನ್ನುವ ಮಾತುಗಳೂ ಕೇಳಿ ಬಂದಿದೆ. ಇದೇ ವಿಚಾರವಾಗಿ ಸಮದ್‌ನನ್ನು ಕೊಲೆ ಮಾಡಿರುವ ಅದ್ರಾಮ ಬಳಿಕ ಸೀಮೆ ಎಣ್ಣೆಯನ್ನು ಸಮದ್ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಮದ್‌ನನ್ನು ಕೊಲೆ ಮಾಡಿದ ಬಳಿಕ ತನ್ನ ರಿಕ್ಷಾದಲ್ಲಿ ಗುಡ್ಡದಿಂದ ಹಿಂತಿರುಗಿದ್ದ ಅದ್ರಾಮ ಕೊಲೆ ವಿಚಾರ ಬೆಳಕಿಗೆ ಬರುವುದು ಬೇಡ ಎನ್ನುವ ನಿಟ್ಟಿನಲ್ಲಿ ಸಮದ್ ಮೃತದೇಹವನ್ನು ಗುಂಡಿಗೆ ಹಾಕಿ ಮುಚ್ಚುವ ಪ್ಲಾನ್ ಮಾಡಿಕೊಂಡಿದ್ದ. ಅದಕ್ಕಾಗಿ ತನ್ನ ಸಂಬಂಧಿಕನಾಗಿರುವ ಕೊಕ್ಕೆಪುಣಿಯ ಸೆಲೀಂ ಎಂಬವರಿಗೆ ವಿಚಾರ ತಿಳಿಸಿ ಸಹಕರಿಸುವಂತೆ ಕೇಳಿಕೊಂಡಿದ್ದ. ಇದಕ್ಕೆ ಒಪ್ಪದ ಸೆಲೀಂ ಅವರು ವಿಚಾರವನ್ನು ಪೊಲೀಸರ ಗಮನಕ್ಕೆ ತಂದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿರುವುದಾಗಿ ತಿಳಿದು ಬಂದಿದೆ. ಆರೋಪಿ ಅದ್ರಾಮ ಯಾವ ಕಾರಣಕ್ಕಾಗಿ ಅಬ್ದುಲ್ ಸಮದ್‌ನನ್ನು ಕೊಲೆ ಮಾಡಿದ್ದಾನೆ..? ಗುಡ್ಡದಲ್ಲಿ ಅವರೊಳಗೆ ನಿಜವಾಗಿಯೂ ನಡೆದದ್ದೇನು..? ಕೊಲೆಯ ಹಿಂದೆ ಯಾವೆಲ್ಲಾ ನಿಗೂಢತೆಗಳಿವೆ ಎನ್ನುವ ಸ್ಪಷ್ಟ ವಿಚಾರ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

Read More
ರಾಜಕೀಯ

ಗುಜರಾತ್ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಹೊಸದಿಲ್ಲಿ: ಈ ವರ್ಷ ಡಿಸೆಂಬರ್‌ನಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. 100 ಹೆಸರುಗಳನ್ನೊಳಗೊಂಡ ಪಟ್ಟಿಯನ್ನು ಕೇಂದ್ರ

Read More
ಕರಾವಳಿ

ಮದರಸ ವಿದ್ಯಾರ್ಥಿಗಳೊಂದಿಗೆ ತರಗತಿಯಲ್ಲಿ ಕುಳಿತು ಸಂತೋಷ ಹಂಚಿಕೊಂಡ ಸುಳ್ಯ ತಹಶೀಲ್ದಾರ್ ಕು.ಅನಿತಾ ಲಕ್ಷ್ಮಿ

ಸುಳ್ಯ ತಹಶೀಲ್ದಾರ್ ಕು. ಅನಿತಾ ಲಕ್ಷ್ಮಿ ರವರು ಇಂದು ಜಯನಗರ ವಾರ್ಡಿಗೆ ಭೇಟಿ ನೀಡಿದ ಸಂದರ್ಭ ಜಯನಗರ ಜನ್ನತುಲ್ ಉಲೂಮ್ ಮದರಸ ಕಟ್ಟಡ ಮತ್ತು ಮಸೀದಿ ಪರಿಸರವನ್ನು

Read More
ರಾಜ್ಯ

ಆತ್ಮಹತ್ಯೆಗೆ ಶರಣಾದ ಮೆಸ್ಕಾಂ ಉದ್ಯೋಗಿ

ಕಾರ್ಕಳ: ಕಲ್ಯಾ ಗ್ರಾಮದ ನಿಶಾ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ನಿಟ್ಟೆ ಮೆಸ್ಕಾಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆತ್ಮ ಹತ್ಯೆಗೆ ನಿಖರವಾದ ಕಾರಣ ತಿಳಿದು

Read More
ಕರಾವಳಿ

ಮಾಣಿ: ಆಟೋ ಚಾಲಕ ಹಠಾತ್ ಹೃದಯಾಘಾತದಿಂದ ಮೃತ್ಯು

ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9ರಂದು ಮಾಣಿ ಸಮೀಪ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ ಮೃತರು. ಜಯಕರ ಪೂಜಾರಿ

Read More
ರಾಜ್ಯ

ಲಾರಿಗೆ ಬೈಕ್ ಢಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಕಲಬುರಗಿ: ಇಲ್ಲಿನ ಕಮಲಾಪುರ ತಾಲೂಕು ವ್ಯಾಪ್ತಿಯ ನಾವದಗಿ ಗ್ರಾಮದ ಹತ್ತಿರ ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ

Read More
Uncategorized

ಸುಳ್ಯ ಫಾರೆಸ್ಟ್ ವಾಚರ್ ನದಿಗೆ ಬಿದ್ದು ಮೃತ್ಯು

ಸುಳ್ಯ: ತಾಲೂಕಿನ ತೊಡಿಕಾನ ಗ್ರಾಮದ ಸಮೀಪದ ಕೊಡಗು ಜಿಲ್ಲೆಗೆ ಸೇರಿದ ಪಾರೆಸ್ಟ್ ವಾಚರ್ ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ತೊಡಿಕಾನ ಗಡಿಭಾಗದಮಾವಿನಕಟ್ಟೆ

Read More
error: Content is protected !!