ಉಡುಪಿ: ಇಲಿ ಪಾಷಾಣ ಸೇವಿಸಿ ಮಹಿಳೆ ಆತ್ಮಹತ್ಯೆ
ಉಡುಪಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕೆ.ಜೆ. ಶೈಜಿ
Read Moreಉಡುಪಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕೆ.ಜೆ. ಶೈಜಿ
Read Moreಪುತ್ತೂರು: ಚಾಲನೆಯ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸವಾರ ತೊಂದರೆ ಕೊಟ್ಟ ಎಂಬ ಕಾರಣಕ್ಕೆ ಆತನನ್ನು ಹಿಂಬಾಲಿಸಲು ಕೆಎಸ್ಆರ್ಟಿಸಿ ಬಸ್ ಚಾಲಕ ಯದ್ವಾತದ್ವವಾಗಿ ಬಸ್ ಚಲಾಯಿಸಿದ ಘಟನೆ ನ.6ರಂದು
Read Moreಶ್ರೀನಗರ: ಕಾಶ್ಮೀರದ ಅತಿ ಎತ್ತರದ ಬಾಲ್ಟಾಲ್–ಝೋಜಿಲಾ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಹಿಮ ಚಿರತೆ ಪತ್ತೆಯಾಗಿದೆ. ಪರಿಸರ ಸಂರಕ್ಷಣಾ ಫೌಂಡೇಷನ್ನ (ಭಾರತ) ಸಂಶೋಧಕರು ಜಮ್ಮು ಮತ್ತು ಕಾಶ್ಮೀರದ
Read Moreಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಮಿಕ
Read Moreಲಖನೌ: ಪೇರಲೆ ಹಣ್ಣು ಕಿತ್ತು ತಿಂದನೆಂದು 20 ವರ್ಷದ ಪರಿಶಿಷ್ಟ ಜಾತಿಯ ಯುವಕನನ್ನು ಹೊಡೆದು ಕೊಂದಿರುವ ಆಘಾತಕಾರಿ ಉತ್ತರ ಪ್ರದೇಶದ ಆಲಿಗಢ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತ ಯುವಕನನ್ನು
Read Moreಡೆಹ್ರಾಡೂನ್: ಹಿಮಾಚಲ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಬಿಜೆಪಿಯ ಪ್ರಣಾಳಿಕೆಯಾದ ಸಂಕಲ್ಪ ಪತ್ರ 2022ನ್ನು
Read Moreಸುಳ್ಯ ಸುನ್ನಿ ಜಂಹಿಯತುಲ್ ಮುಅಲ್ಲಿಮೀನ್ (ಎಸ್ ಜೆ ಎಂ) ವತಿಯಿಂದ ರೇಂಜ್ ಮಟ್ಟದ ಪ್ರತಿಭಾ ಸಂಗಮ 2022 ಮದರಸಾ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ಇಂದು
Read Moreಪುತ್ತೂರು: ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕರವರು ಪುತ್ತೂರು ತಾಲೂಕಿನ ಸುಮಾರು 20 ಆಟೋ ರಿಕ್ಷಾ ನಿಲ್ದಾಣಗಳಲ್ಲಿ ರಿಕ್ಷಾ ಚಾಲಕರ ಜೊತೆ ಕನ್ನಡ ರಾಜ್ಯೋತ್ಸವ ಸಂಭ್ರಮ ಆಚರಿಸಿ ಆಟೋ ಚಾಲಕರ ಸಂಕಷ್ಟಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ತಾವು ನೆರವಾಗುವ ಬಗ್ಗೆ ಭರವಸೆ ನೀಡಿದ್ದಾರೆ. ಪುತ್ತೂರು ಪೇಟೆ ಪ್ರದೇಶದ ಅನೇಕ ಆಟೋ ನಿಲ್ದಾಣಗಳಿಗೆ ತೆರಳಿದ ದಿವ್ಯಪ್ರಭಾ ನೇತೃತ್ವದ ತಂಡ ಆಟೋ ಚಾಲಕರೊಂದಿಗೆ ಮಾತುಕತೆ ನಡೆಸಿದ್ದಲ್ಲದೇ ಚಾಲಕರಿಗೆ ಕ್ವಿಝ್ ಏರ್ಪಡಿಸಿ ಬಹುಮಾನವನ್ನೂ ವಿತರಿಸಿದ್ದಾರೆ. ವಿಟ್ಲ, ಉಪ್ಪಿನಂಗಡಿ, ಆರ್ಲಪದವು, ಕುಂಬ್ರ ಮತ್ತಿತರ ಅನೇಕ ಗ್ರಾಮಾಂತರ ಪ್ರದೇಶದ ಆಟೋ ನಿಲ್ದಾಣಗಳಿಗೆ ತೆರಳಿದ ದಿವ್ಯಪ್ರಭಾ ಗೌಡರವರು ಆಟೋ ಚಾಲಕರ ಜೊತೆ ಮಾತುಕತೆ ನಡೆಸಿದರು. ಅನೇಕ ಆಟೋ ಚಾಲಕರು ತಮ್ಮ ಕಷ್ಟ, ಸಮಸ್ಯೆಗಳನ್ನು ದಿವ್ಯಪ್ರಭಾರವರಲ್ಲಿ ಹೇಳಿಕೊಂಡರು. ಕುಂಬ್ರ ಮತ್ತು ಉಪ್ಪಿನಂಗಡಿಯ ಆಟೋ ಚಾಲಕರ ಬೇಡಿಕೆಯಂತೆ ಆಟೋ ನಿಲ್ದಾಣಕ್ಕೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೆಲವೇ ದಿನಗಳಲ್ಲಿ ಮಾಡಿಕೊಡುವುದಾಗಿ ದಿವ್ಯಪ್ರಭಾ ಗೌಡ ಹೇಳಿದರು. ಅನೇಕ ಹಿರಿಯ ಆಟೋ ಚಾಲಕರಿಗೆ ಸನ್ಮಾನವನ್ನು ಕೂಡ ಇದೇ ಸಂದರ್ಭದಲ್ಲಿ ನೆರವೇರಿಸಲಾಯಿತು. ಆಟೋ ಚಾಲಕರನ್ನು ಭೇಟಿಯಾಗಿ ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಿಕೊಡುವ ಭರವಸೆ ನೀಡಿರುವ ದಿವ್ಯಪ್ರಭಾ ಗೌಡರ ನಡೆ ತಾಲೂಕಿನಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಕಾಮಧೇನು ವಿವಿಧೊದ್ದೇಶ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಮಾಧವ ಗೌಡ, ಸ್ಪರ್ಶ ಸಹಾಯವಾಣಿಯ ಸಂಚಾಲಕ ಶಿವನಾಥ ರೈ ಮೇಗಿನಗುತ್ತು, ಬಾಲಕೃಷ್ಣ ರೈ ಪೊರ್ದಾಳ್ ಮತ್ತಿತರರು ಉಪಸ್ಥಿತರಿದ್ದರು
Read Moreಸುಳ್ಯ : ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ನಿನ್ನೆ ರಾತ್ರಿ ಅಪಘಾತ ನಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ
Read Moreಸಿಡ್ನಿ: ಅತ್ಯಾಚಾರದ ಆರೋಪದ ಮೇಲೆ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ಸಿಡ್ನಿ ಪೊಲೀಸರು ನ. 6ರಂದು ಬೆಳಿಗ್ಗೆ ಬಂಧಿಸಿದ್ದಾರೆ. ಸಿಡ್ನಿಯ 29 ವರ್ಷದ ಮಹಿಳೆ ಗುಣತಿಲಕ ಅವರ
Read More