ಕಾರಿನ ಗ್ಲಾಸ್ ಒಡೆದು ಐದು ಲಕ್ಷ ರೂ. ಕಳ್ಳತನ:
ಕಾರು ಚಾಲಕರೇ ಹುಷಾರ್
ಶಿಕಾರಿಪುರ: ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ನಿಲ್ಲಿಸಿದ ಕಾರಿನ ಗ್ಲಾಸ್ ಒಡೆದು ಕಾರಿನ ಸೀಟಿನ ಮೇಲೆ ಇಟ್ಟಿದ್ದ ಐದು ಲಕ್ಷ ರೂ. ಹಣವನ್ನು ಕಳ್ಳರು ಕಳ್ಳತನ ಮಾಡಿದ
Read Moreಶಿಕಾರಿಪುರ: ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ನಿಲ್ಲಿಸಿದ ಕಾರಿನ ಗ್ಲಾಸ್ ಒಡೆದು ಕಾರಿನ ಸೀಟಿನ ಮೇಲೆ ಇಟ್ಟಿದ್ದ ಐದು ಲಕ್ಷ ರೂ. ಹಣವನ್ನು ಕಳ್ಳರು ಕಳ್ಳತನ ಮಾಡಿದ
Read Moreಬೆಂಗಳೂರು: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ಇಂದು (ಶನಿವಾರ) 34ನೇ ಹುಟ್ಟುಹಬ್ಬದ ಸಂಭ್ರಮ. ಕೊಹ್ಲಿ ಹುಟ್ಟುಹಬ್ಬದ ಅಂಗವಾಗಿ ಹಿರಿಯ ಕ್ರಿಕೆಟಿಗರು, ಅಂತರರಾಷ್ಟ್ರೀಯ ಕ್ರಿಕೆಟ್
Read Moreಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.5ರಂದು ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ)ರವರು ಬಸ್ಸಿನೊಳಗಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡರು. ಇವರು ಮಾಡಾವಿನಿಂದ ಕುಂಬ್ರಕ್ಕೆ ಬಸ್ ಹತ್ತಿದ್ದರು. ಕುಂಬ್ರ ತಲುಪುತ್ತಿದ್ದಂತೆ ಬಸ್ನಿಂದ ಇಳಿಯಲು ಬಸ್ಸಿನೊಳಗಡೆ ನಿಂತುಕೊಂಡಿದ್ದ ವೇಳೆ ಬಸ್ ಚಾಲಕ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ಸುಲೈಮಾನ್ರವರು ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಗಾಯಾಳುವನ್ನು ತಕ್ಷಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪುತ್ತೂರು ಗ್ರಾಮಾಂತರ ಪೊಲೀಸರು ಬಸ್ ಚಾಲಕ ಮತ್ತು ನಿರ್ವಾಹನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read Moreಬೆಂಗಳೂರು: ಪರಿಚಿತನ ತಲೆಗೆ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ಬಾಲಕನನ್ನ ಕೆ.ಎಸ್.ಲೇಔಟ್ ಠಾಣೆ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. 2022ರ ಅ.21ರಂದು ರಾತ್ರಿ ಕೆ ಎಸ್
Read Moreಮಂಡ್ಯ: ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದಕ್ಕೆ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ಗುಂಡಿನ ದಾಳಿ ನಡಿದಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
Read Moreಶಿವಮೊಗ್ಗ: ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು
Read Moreಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ. ಇಂದು ಮತ್ತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಎಸ್ ಡಿ ಪಿ
Read Moreಪಂಜಾಬ್: ಶಿವಸೇನೆ ನಾಯಕರೊಬ್ಬರನ್ನು ದುಷ್ಕರ್ಮಿಯೋರ್ವ ಹಾಡು ಹಗಲೇ ಗುಂಡಿಕ್ಕಿ ಕೊಂದ ಘಟನೆ ವರದಿಯಾಗಿದೆ. ಹತ್ಯೆಗೀಡಾದವರನ್ನು ಶಿವಸೇನೆಯ ನಾಯಕ ಸುಧಿರ್ ಸೂರಿ ಎಂದು ತಿಳಿದು ಬಂದಿದೆ. ಸುಧೀರ್ ಸೂರಿಯವರು
Read Moreಮಹದೇವಪುರ: ಇಲ್ಲಿನ ಕನ್ನಮಂಗಲ ಗೇಟ್ ಬಳಿ ಕ್ರೇನ್ ಚಕ್ರಕ್ಕೆ ಸಿಲುಕಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. 19 ವರ್ಷದ ಬಿಕಾಂ ವಿದ್ಯಾರ್ಥಿನಿ ನೂರ್ ಫಿಜಾ
Read Moreತಲಶ್ಶೇರಿ: ತನ್ನ ಕಾರಿಗೆ ಒರಗಿ ನಿಂತಿದ್ದ ಆರು ವರ್ಷದ ಬಾಲಕನ ಎದೆಗೆ ಝಾಡಿಸಿ ಒದ್ದ ಕಣ್ಣೂರಿನ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈ ಘಟನೆ ಕೇರಳದ ತಲಶ್ಶೇರಿಯಲ್ಲಿ ಗುರುವಾರ ರಾತ್ರಿ
Read More