ರಾಜಕೀಯರಾಜ್ಯ

ಬಿಜೆಪಿ ಶಾಸಕ ಈಶ್ವರಪ್ಪ ಅವರ ಫೋಟೊ ಹಾಕಿ ಕರೆನ್ಸಿ ನೋಟ್‌..!

ಬೆಂಗಳೂರು: ಬಿಜೆಪಿ ಶಾಸಕ ಈಶ್ವರಪ್ಪ ಅವರ ಫೋಟೊ ಹಾಕಿ ಕರೆನ್ಸಿ ನೋಟ್‌ವೊಂದನ್ನು ಸಿದ್ಧಪಡಿಸಿರುವ ರಾಜ್ಯ ಕಾಂಗ್ರೆಸ್‌, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿ ‘ಆಪರೇಷನ್‌ ಕಮಲ’ವನ್ನು ಗೇಲಿ ಮಾಡಿದೆ.

Read More
ರಾಷ್ಟ್ರೀಯ

ಗುಜರಾತ್‌: ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪತ್ರಕರ್ತ ಇಸುದನ್ ಗಧ್ವಿ

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಗುಜರಾತ್‌ ರಾಜ್ಯದಲ್ಲಿ  ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ  ಇಸುದನ್ ಗಧ್ವಿ ಅವರನ್ನು ಹೆಸರಿಸಿದೆ.   ಮಾಜಿ ಪತ್ರಕರ್ತ ಹಾಗೂ  ಟಿವಿ ನಿರೂಪಕ

Read More
ಕರಾವಳಿ

ಏಮ್ಸ್ ಕಾಲೇಜು ದ.ಕ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ

ಪುತ್ತೂರು:  ಏಮ್ಸ್ ಕಾಲೇಜು ಕಡಬ ಇದರ ಜಿಲ್ಲಾ ಸಮಿತಿ ರಚನಾ ಸಮಾರಂಭ ಏಮ್ಸ್ ವಿದ್ಯಾಸಂಸ್ಥೆಯ ಕೇಂದ್ರ ಸಮಿತ ಅಧ್ಯಕ್ಷ  ಬಾಂಡ್ ತಿಪ್ಪೇ ಸ್ವಾಮಿ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿರುವ ಸಂಸ್ಥೆಯ ಜಿಲ್ಲಾ ಕಛೇರಿಯಲ್ಲಿ ನ.3ರಂದು ನಡೆಯಿತು. ಮಂಗಳೂರು ವಿ.ವಿ ಮಾಜಿ ಕುಲಸಚಿವ ಪ್ರೊಫೆಸರ್ ಎ.ಎಂ ಖಾನ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಏಮ್ಸ್ ವಿದ್ಯಾಸಂಸ್ಥೆ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದ ವಿದ್ಯಾಸಂಸ್ಥೆಯಾಗಿದ್ದು ಇದರ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕೆಂದು  ಹೇಳಿದರು.  ಏಮ್ಸ್ ವಿದ್ಯಾಸಂಸ್ಥೆಯ ಸ್ಥಾಪಕ ಟ್ರಸ್ಟಿ ಹಾಗೂ ಅಧ್ಯಕ್ಷರಾದ ಮರಿಯಂ ಫೌಝಿಯ ಬಿ.ಯಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಬಗ್ಗೆ ಹಾಗೂ ಜಿಲ್ಲಾ ಸಮಿತಿಯ ಧ್ಯೇಯೋದ್ದೇಶಗಳ ಬಗ್ಗೆ ವಿವರವಾಗಿ ಮಾತನಾಡಿದರು. ನಂತರ ಏಮ್ಸ್ ವಿದ್ಯಾಸಂಸ್ಥೆಯ ಕೇಂದ್ರ ಸಮಿತಿಯ ನಿರ್ದೇಶಕರಾದ ಬಾಂಡ್ ತಿಪ್ಪೇಸ್ವಾಮಿ ಬೆಂಗಳೂರುರವರ ನೇತೃತ್ವದಲ್ಲಿ ಜಿಲ್ಲಾ ಸಮಿತಿ ರಚನೆ ನಡೆಯಿತು. ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ರಹಿಮಾನ್ (ಶಾಲಿಮಾರ್ ರಿಯಲ್ಟಿ ಹೋಲ್ಡಿಂಗ್ಸ್), ಗೌರವಾದ್ಯಕ್ಷರಾಗಿ ಎಂ.ಎಚ್ ಮೊಯ್ದೀನ್ ಹಾಜಿ ಅಡ್ಡೂರು, ಗೌರವ ಸಲಹೆಗಾರರಾಗಿ ಪ್ರೊಫೆಸರ್ ಪಟ್ಟಾಭಿರಾಮ ಸೋಮಯಾಜಿ, ಉಪಾಧ್ಯಕ್ಷರಾಗಿ ಡಾ|ಇ.ಕೆ.ಎ ಸಿದ್ದೀಕ್ (ರಿಫ ಪೊಲಿ ಕ್ಲಿನಿಕ್ )ಅಡ್ಡೂರು, ಮತ್ತು ಪೌಲ್ಸ್ ಮಂಗಳೂರು( ಗ್ಲೋಬ್ ಟಿವಿ ಅಧ್ಯಕ್ಷರು), ಪ್ರಧಾನ ಕಾರ್ಯದರ್ಶಿಗಳಾಗಿ ಡಾ ಇಸ್ಮಾಯಿಲ್ ಎನ್, (ನಿವೃತ ಪ್ರಾ೦ಶುಪಾಲರು) ಜೊತೆ ಕಾರ್ಯದರ್ಶಿ ಗಳಾಗಿ ಅಬ್ದುಲ್ ಹಮೀದ್ ಕಣ್ಣೂರು, ಎಂ ಜಿ ಶಾಹುಲ್ ಹಮೀದ್ ಗುರುಪುರ, ಎ ಕೆ ರಿಯಾಝ್ ಅಡ್ಡೂರು, ಕೋಶಾಧಿಕಾರಿಯಾಗಿ ಸಾಜಿದ ಕಡಬ, ಸಂಘಟನಾ ಕಾರ್ಯದರ್ಶಿಯಾಗಿ ಬಾತಿಷ್ ಅಳಕೆಮಜಲು ಆಯ್ಕೆಯಾದರು. ಸಮಿತಿ ಸದಸ್ಯರಾಗಿ ಬಿ ಮಹಮ್ಮದ್ ಸಾಹೇಬ್(ಏಮ್ಸ್ ತಾಲೂಕು ಅಧ್ಯಕ್ಷರು ಪುತ್ತೂರು) ಏಮ್ಸ್ ಜಿಲ್ಲಾ ಸದಸ್ಯರಾಗಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ (ಜಿಲ್ಲಾ ಅಧ್ಯಕ್ಷರು ಜಾನಪದ ಸಾಹಿತ್ಯ ಹಾಗೂ ಸದಸ್ಯರು ತುಳುಪೀಠ ಮಂಗಳೂರು ವಿ.ವಿ) ಮೊಯಿದಿನ್ ಕುಟ್ಟಿ ಪೆರ್ನೆ ಉಪ್ಪಿನಂಗಡಿ, ದಿನೇಶ್ ಕಾಮತ್ ಪುತ್ತೂರು, ಲೋಕಯ್ಯ ಶಿಶಿಲ, ಅಲ್ತಾಫ್ ಅನ್ವರ್ ಬಿ.ಯವನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಮಾತನಾಡಿ ಏಮ್ಸ್ ವಿದ್ಯಾಸಂಸ್ಥೆಗೆ ಕಟ್ಟಡ ಕಲ್ಪಿಸುವುದೇ ಮೊದಲ ಗುರಿಯಾಗಿದೆ ಎಂದು ಹೇಳಿದರು.  ಸಂಸ್ಥೆಯ ಫೌಂಡರ್ ಟ್ರಸ್ಟ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸೆಮೀರಾ ಕೆ.ಎ ಸ್ವಾಗತಿಸಿದರು. ಸ್ಥಾಪಕ ಟ್ರಸ್ಟಿ ಸಂಸ್ಥೆಯ ಅಧ್ಯಕ್ಷರಾದ ಮರಿಯ೦ ಫೌಝಿಯ ಬಿ.ಯಸ್ ಅಗಲಿದ ಇವರ ತಾಯಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಸಂಸ್ಥೆಯ ಕೋಶಾಧಿಕಾರಿ ಸಾಜಿದ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ಶಕೀಲಾ ಫರ್ವಿನ್ ವಂದಿಸಿದರು.

Read More
ಕರಾವಳಿಕ್ರೈಂ

ವಿಟ್ಲ: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು – ಮೂವರ ಬಂಧನ

ವಿಟ್ಲ: ಕೊಳ್ನಾಡು ಗ್ರಾಮದ ಅಪ್ರಾಪ್ತ ಬಾಲಕಿಯನ್ನುಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರವೆಸಗಿದ ಆರೋಪದ ಮೇಲೆ ವಿಟ್ಲ ಠಾಣಾ ಪೊಲಿಸರು ಪೋಕ್ಸೋ ಕಾಯ್ದೆಯಡಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ಓರ್ವ

Read More
ಕ್ರೈಂ

ಎರಡು ಮಕ್ಕಳನ್ನು ಕೊಂದು ತಾಯಿ ನೇಣು ಬಿಗಿದು ಆತ್ಮಹತ್ಯೆ

ಮಲಪ್ಪುರಂ: ಚಿಕ್ಕ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಥಳೀಯರಿಗೆ ಆಘಾತ ತಂದಿದೆ. ಪತಿ ಮಲಗಿದ್ದಾಗ ಮಕ್ಕಳನ್ನು ಕೊಂದು ತಾಯಿ ನೇಣು ಬಿಗಿದುಕೊಂಡಿದ್ದಾಳೆ. ಕೊಟ್ಟಕಲ್ ಚೆಟ್ಟಿಯಂಕಿನಾರ್

Read More
ಕರಾವಳಿ

ಕುರಿಯ: ಅನಾರೋಗ್ಯದಲ್ಲಿರುವ ಹಿರಿಯ ಕಾಂಗ್ರೆಸ್ಸಿಗನ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ: ಧನ ಸಹಾಯ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಕಾಂಗ್ರೆಸ್ಸಿಗ ಕುರಿಯ ನಿವಾಸಿ ಚನಿಯ ಮೊಗೇರ ಅವರ ಮನೆಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ ವಿಶ್ವನಾಥ

Read More
ಕರಾವಳಿರಾಜಕೀಯ

ಕುರಿಯ: ಅನಾರೋಗ್ಯದಲ್ಲಿರುವ ಹಿರಿಯ ಕಾಂಗ್ರೆಸ್ಸಿಗ ಚನಿಯ ಮೊಗೇರ ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ- ಧನ ಸಹಾಯ

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಕಾಂಗ್ರೆಸ್ಸಿಗ ಕುರಿಯ ನಿವಾಸಿ ಚನಿಯ ಮೊಗೇರ ಅವರ ಮನೆಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ ವಿಶ್ವನಾಥ

Read More
ಕರಾವಳಿಕ್ರೈಂ

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಯುವಕನ ಬಂಧನ

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ಬಂಧಿಸಿರುವುದಾಗಿ ತಿಳಿದು

Read More
ಕ್ರೈಂ

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ- ಆರೋಪಿಯ ಬಂಧನ

ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೋರ್ವಳ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಯೋರ್ವನನ್ನು ಹೊಸದುರ್ಗ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕಾಞ೦ಗಾಡ್ ಅಲಾಮಿಪಲ್ಲಿಯ ಅಬ್ದುಲ್ ಶುಹೈಬ್ ( 21) ಬಂಧಿತ ವಿದ್ಯಾರ್ಥಿ. ಕಾಞ೦ಗಾ

Read More
Uncategorized

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ

ಇಸ್ಲಾಮಾಬಾದ್‌: ರಾಜಕೀಯ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ನ.3ರಂದು ಗುಂಡು ಹಾರಿಸಲಾಗಿದೆ. ಇಮ್ರಾನ್‌ ಅವರ ಕಾಲಿಗೆ ಗುಂಡೇಟು ಬಿದ್ದಿದ್ದರೂ, ಅವರ

Read More
error: Content is protected !!