ಕೆರೆ ನೋಡಲು ಹೋಗಿದ್ದ ನಾಲ್ವರು ನೀರು ಪಾಲು:
ಹರಪನಹಳ್ಳಿ: ಕೆರೆ ನೋಡಲು ಹೋಗಿದ್ದ ಅಕ್ಕ, ಸಹೋದರರು ಸೇರಿದಂತೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನಹಳ್ಳಿ ತಾಂಡದಲ್ಲಿ ಬುಧವಾರ ನಡೆದಿದೆ. ನಂದಿಬೇವೂರು ತಾಂಡದ ಅಶ್ವಿನಿ
Read Moreಹರಪನಹಳ್ಳಿ: ಕೆರೆ ನೋಡಲು ಹೋಗಿದ್ದ ಅಕ್ಕ, ಸಹೋದರರು ಸೇರಿದಂತೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನಹಳ್ಳಿ ತಾಂಡದಲ್ಲಿ ಬುಧವಾರ ನಡೆದಿದೆ. ನಂದಿಬೇವೂರು ತಾಂಡದ ಅಶ್ವಿನಿ
Read Moreಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. ಎಂಬ ಬಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ನ.1
Read Moreಚಿತ್ರದುರ್ಗ : ಬಿಜೆಪಿಯ ಪ್ರಭಾವಿ ಶಾಸಕ ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್ ಬಲೆ ಬೀಳಿಸುವ ಯತ್ನ ನಡೆದಿದೆ. ಅಪರಿಚಿತ ಮಹಿಳೆ ನಗ್ನವಾಗಿ ವಿಡಿಯೋ ಕಾಲ್ ಮಾಡಿದ್ದು, ಅಶ್ಲೀಲ ವಿಡಿಯೋ
Read Moreಅಳಂದ (ಕಲಬುರಗಿ): ಶಾಲಾ ಬಾಲಕಿಯ ಮೇಲೆ ಬರ್ಬರವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕೊರಳ್ಳಿ ಗ್ರಾಮದಲ್ಲಿ ನಡೆದಿದೆ. ಮಳವಳ್ಳಿಯಲ್ಲಿ ಹತ್ತು ವರ್ಷದ ಬಾಲಕಿ ಮೇಲೆ
Read Moreವಾಷಿಂಗ್ಟನ್: ಸದ್ಯದಲ್ಲೇ ನಿಮ್ಮ ವಾಟ್ಸ್ಆ್ಯಪ್ಗೆ ನೀವೇ ಸಂದೇಶ ಕಳುಹಿಸಲು ಸಾಧ್ಯವಾಗಲಿದೆ. ಟೆಕ್ ದಿಗ್ಗಜ ವಾಟ್ಸ್ಆ್ಯಪ್ ಇಂಥದ್ದೊಂದು ಹೊಸ ಅಪ್ಡೇಟ್ಗೆ ತಯಾರಿ ನಡೆಸುತ್ತಿದೆ. “ನಿಮ್ಮೊಂದಿಗೆ ನೀವೇ ಸಂದೇಶ ಕಳುಹಿಸಿ’
Read Moreಬೆಂಗಳೂರು: ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ ರಾಷ್ಟ್ರೀಯ
Read Moreಸವಣೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು ಗ್ರಾಮ ಸಮಿತಿ ವತಿಯಿಂದ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ದ್ವಜರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಸವಣೂರು ಗ್ರಾಮ ಸಮಿತಿಯ
Read Moreಸುಳ್ಯ: ತಾಲೂಕಿನ ನಿಂತಿಕಲ್ಲುವಿನಲ್ಲಿ ಕೆಪಿಸಿಸಿ ಸಂಯೋಜಕ ಹೆಚ್ ಎಂ ನಂದಕುಮಾರ್ ಅಭಿಮಾನಿಗಳು ನಿರ್ಮಿಸಿದ ಸುಸಜ್ಜಿತ ಆಟೋ ರಿಕ್ಷಾ ನಿಲ್ದಾಣ ನ.1ರಂದು ಉದ್ಘಾಟನೆಗೊಂಡಿತು. ಕೆಪಿಸಿಸಿ ಸಂಯೋಜಕ ನಂದಕುಮಾರ್ ಎಚ್
Read Moreಪುತ್ತೂರು: ದರ್ಬೆ ಸಮೀಪ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಒಳಗಿದ್ದ ವ್ಯಕ್ತಿಯೊಬ್ಬರಿಗೆ ಗಾಯವಾಗಿರುವ ವರದಿಯಾಗಿದೆ. ಧರೇಶ್ ಹೊಳ್ಳ ಎಂಬವರ ಕಾಲಿಗೆ ಬೆಂಕಿ ತಗಲಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ
Read Moreಪುತ್ತೂರು: ದಿವ್ಯಪ್ರಭಾ ಗೌಡ ಅವರಲ್ಲಿ ಬಡವರ ಪರವಾದ ಕಾಳಜಿ ಇದೆ. ಬಡವರ ಪರವಾಗಿ ಕೆಲಸ ಮಾಡುತ್ತಾ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಹೇಳಿದರು. ಕಾಮಧೇನು ವಿವಿಧೋದ್ದೇಶ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ಗಾಂಧಿಕಟ್ಟೆಯಲ್ಲಿ ನ.1ರಂದು ನಡೆದ ಹಿರಿಯ ರಿಕ್ಷಾ ಚಾಲಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಡವರಿಗೆ, ಅಶಕ್ತರಿಗೆ, ನೊಂದವರಿಗೆ ಸಹಾಯ ಮಾಡಬೇಕೆಂದು ಎಲ್ಲ ಧರ್ಮಗಳು ಹೇಳುತ್ತದೆ. ಆದರೆ ಅದನ್ನು ಪಾಲಿಸುವವರು ಮಾತ್ರ ಕಡಿಮೆ. ಈಗ ಏನಿದ್ದರೂ ಸ್ವಂತದ್ದರ ಬಗ್ಗೆ ಚಿಂತೆ ಮಾತ್ರ. ಕಷ್ಟದಲ್ಲಿರುವರಿಗೆ ಸಹಾಯ ಮಾಡುವವರು ಕಡಿಮೆ. 500 ರೂಪಾಯಿ ಸಹಾಯ ಮಾಡಿದರೆ ಅದನ್ನು ಪೇಪರಲ್ಲಿ ದೊಡ್ಡದಾಗಿ ಪ್ರಚಾರ ಮಾಡುವವರೂ ಇದ್ದಾರೆ ಎಂದ ಜಗದೀಶ್ ಶೆಟ್ಟಿಯವರು ಆಟೋ ಚಾಲಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಿದ ದಿವ್ಯ ಪ್ರಭಾ ನೇತೃತ್ವದ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಮಧೇನು ವಿವಿಧೋದ್ದೇಶ ಚಾರಿಟೇಬಲ್ ಟ್ರಸ್ಟ್ನ ಸಂಚಾಲಕಿ ದಿವ್ಯಪ್ರಭಾ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್, ಆಟೋ ರಿಕ್ಷಾ ಚಾಲಕರ ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷ ಜಯರಾಮ ಕುಲಾಲ್, ಆಟೋ ಚಾಲಕ ಸತೀಶ್ ಪ್ರಭು ಮಾತನಾಡಿದರು. ಕಾಮಧೇನು ವಿವಿಧೋದ್ದೇಶ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಮಾಧವ ಗೌಡ, ಮೋಹನ ಗುರ್ಜಿನಡ್ಕ, ಕಾಂಗ್ರೆಸ್ ಮುಖಂಡ ಅಶೋಕ್ ಪೂಜಾರಿ ಬೊಳ್ಳಾಡಿ ಮತ್ತಿತರರು ಉಪಸ್ಥಿತರಿದ್ದರು. ಸ್ಪರ್ಶ ಸಹಾಯವಾಣಿಯ ಸಂಚಾಲಕ ಶಿವನಾಥ ರೈ ಮೇಗಿನಗುತ್ತು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Read More