ರಾಜ್ಯ

ಬೆಳಗಾವಿ ಪ್ರವೇಶಿಸಲು ಯತ್ನ: ಶಿವಸೇನೆಯ ಕಾರ್ಯಕರ್ತರನ್ನು ತಡೆದ ಪೊಲೀಸರು

ಕನ್ನಡ ರಾಜ್ಯೋತ್ಸವ ದಿನವಾದ ನ.1ರಂದು ಬೆಳಗಾವಿ ಪ್ರವೇಶಿಸಲು ಯತ್ನಿಸಿದ ಮಹಾರಾಷ್ಟ್ರದ ಶಿವಸೇನೆಯ ಕಾರ್ಯಕರ್ತರನ್ನು ಸೋಮವಾರ ಕೊಗನೊಳಿ ಚೆಕ್ ಪೋಸ್ಟ್ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದ

Read More
ರಾಜ್ಯ

ಸುರತ್ಕಲ್’ನ ಅಕ್ರಮ ಟೋಲ್ ಗೇಟ್  ತೆರವುಗೊಳಿಸುವಂತೆ ಆಗ್ರಹಿಸಿ ಮುಂದುವರಿದ  ಧರಣಿ ಸತ್ಯಾಗ್ರಹ: ಶಕುಂತಳಾ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಭಾಗಿ

  ಸುರತ್ಕಲ್ ನ ಅಕ್ರಮ ಟೋಲ್ ಗೇಟ್  ತೆರವುಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ಮುಂದುವರಿದಿದೆ.  ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ 

Read More
ಜಿಲ್ಲೆ

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್

ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ರವಿಕುಮಾರ್ ಅವರು ಪ್ರಸ್ತುತ ರಾಜೀವ್ ಗಾಂಧಿ ಆರೋಗ್ಯ ವಿವಿಯ

Read More
ಕ್ರೈಂ

ಮೊದಲ ಗಂಡ ಸಾಯ್ತಾನೆ’ ಅನ್ನೋ ಜ್ಯೋತಿಷಿ ಭವಿಷ್ಯಕ್ಕೆ ಲೌವರ್‌ನನ್ನೇ ಕೊಂದ ಪ್ರೇಯಸಿ..!

ತಿರುವನಂತಪುರಂ: ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿಯ ಭಂಡ ಭವಿಷ್ಯ ನಂಬಿ ಯುವತಿಯೋರ್ವಳು ತನ್ನ ಪ್ರಿಯಕರನಿಗೆ ಕಷಾಯದಲ್ಲಿ ವಿಷ ಬೆರೆಸಿ ನೀಡಿ ಹತ್ಯೆಗೈದಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ

Read More
ರಾಷ್ಟ್ರೀಯ

ವಿರಾಟ್ ಕೊಹ್ಲಿ ಖಾಸಗೀತನಕ್ಕೆ ಧಕ್ಕೆ- ಸಿಬ್ಬಂದಿ ವಿರುದ್ಧ ಕ್ರಮ

ಪರ್ತ್‌: ಟಿ20 ವಿಶ್ವಕಪ್ ಕ್ರಿಕೆಟ್‌ಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಅಲ್ಲಿನ ಖಾಸಗಿ ಹೋಟೆಲ್‌ನಿಂದ ಭಾರಿ ಮುಜುಗರವಾಗಿದೆ. ಪರ್ತ್‌ನ ಕ್ರೌನ್ ಪರ್ತ್‌

Read More
ರಾಜ್ಯ

67ನೇ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಣೆ- ಸಿ. ಎಂ ಬೊಮ್ಮಾಯಿ

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ

Read More
ಕರಾವಳಿಕ್ರೈಂ

ಕಳ್ಳತನ ಪ್ರಕರಣದ ಆರೋಪಿ ಮಹಿಳೆ ಬಂಧನ

ಮಂಗಳೂರು: ಕುತ್ತಾರ್ ನ ಮನೆಯೊಂದರಿಂದ ನಡೆದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಿವಾಸಿ ಸರೋಜಾದೇವಿ ಬಂಧಿತ

Read More
ರಾಜ್ಯರಾಷ್ಟ್ರೀಯ

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಬೀಚ್ ವಾಲಿಬಾಲ್ ತಂಡ ರಾಷ್ಟ್ರೀಯ ಮಟ್ಟಕ್ಕೆ ಪ್ರವೇಶ

ಕರ್ನಾಟಕ ಸರಕಾರ ಜಿಲ್ಲಾಡಳಿತ .ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ. ಪ್ರವಾಸೋದ್ಯಮ ಇಲಾಖೆ. ಉತ್ತರ ಕನ್ನಡ ಹಾಗೂ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ. ಇದರ

Read More
ಕ್ರೈಂಜಿಲ್ಲೆ

ಮೊಬೈಲ್ ನಿಂದ ತಾಯಿ ಗೇಮ್ ಡಿಲೀಟ್ ಮಾಡಿದರೆಂದು ಆತ್ಮಹತ್ಯೆಗೆ ಶರಣಾದ ಬಾಲಕಿ

ಮಡಿಕೇರಿ: ಮೊಬೈಲ್ ಫೋನ್ ನಿಂದ ಗೇಮ್ ಡಿಲೀಟ್ ಮಾಡಿದ್ದರಿಂದ ಮನನೊಂದ 13 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಬಾಲಕಿಯು

Read More
ಕರಾವಳಿರಾಜಕೀಯ

ರಾಜ್ಯದಲ್ಲೂ, ಪುತ್ತೂರಿನಲ್ಲೂ ಕಾಂಗ್ರೆಸ್ ಗೆಲ್ಲಿಸಲು ಈಗಲೇ ಸಿದ್ಧರಾಗಬೇಕು- ಕಾರ್ಯಕರ್ತರಿಗೆ ಶಕುಂತಳಾ ಶೆಟ್ಟಿ ಕರೆ

ಪುತ್ತೂರು: ತಳಮಟ್ಟದಲ್ಲೇ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ಮೂಲಕ ರಾಜ್ಯದಲ್ಲಿ, ಹಾಗೂ ಪುತ್ತೂರಿನಲ್ಲಿ ಪಕ್ಷ ಗೆದ್ದು ಬರುವಂತೆ ಮಾಡಬೇಕು ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. ಅ.೩೦ರಂದು ಕಲ್ಪಣೆ ಸಮುದಾಯ ಭವನದಲ್ಲಿ ನಡೆದ ಸರ್ವೆ ವಲಯ ಕಾಂಗ್ರೆಸ್ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ತಳಮಟ್ಟದಲ್ಲೇ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಬಿಜೆಪಿಯ ದುರಾಡಳಿತವನ್ನು ಜನತೆಗೆ ತಿಳಿಸುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಗೆಲ್ಲುವ ಪ್ರಯತ್ನವನ್ನು ನಾವೆಲ್ಲಾ ಮಾಡಬೇಕು. ಅದಕ್ಕಾಗಿ ಈಗಿಂದೀಗಲೇ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಕುಂತಳಾ ಶೆಟ್ಟಿ ಕಾರ್ಯಕರ್ತರಿಗೆ ಕಿವಿಮಾತು  ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ. ಬಿ.ವಿಶ್ವನಾಥ ರೈ ಮಾತನಾಡಿ ಪುತ್ತೂರಿನಲ್ಲಿ ನಮ್ಮ ಪಕ್ಷದ ಶಾಸಕರನ್ನು ಗೆಲ್ಲಿಸುವುದೇ ನಮ್ಮ ಗುರಿ ಎಂದರು. ವಲಯಾಧ್ಯಕ್ಷ ಎಸ್.ಡಿ ವಸಂತ ಅವರ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರಾಮಚಂದ್ರ ಸೊರಕೆ ಪ್ರಸ್ತಾವನೆಗೈದರು. ಕೆಪಿಸಿಸಿ ವಕ್ತಾರರಾದ ಅಮಳ ರಾಮಚಂದ್ರ ಭಟ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಕೂರ್ ಹಾಜಿ, ಎಸ್.ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ವಲಯ ಉಸ್ತುವಾರಿ ಯಾಕೂಬ್ ಮುಲಾರ್ ಬೂತ್ ಅಧ್ಯಕ್ಷರಾದ ಯತೀಶ್ ರೈ, ಮಜೀದ್ ಬಾಳಾಯ, ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಮರಿಯ, ಮುಂಡೂರು ಗ್ರಾ.ಪಂ ಸದಸ್ಯರಾದ ಕಮಲೇಶ್ ಎಸ್.ವಿ, ವಿಜಯ ಕರ್ಮಿನಡ್ಕ, ಕಮಲ ನೇರೋಳ್ತಡ್ಕ, ಮಾಜಿ ತಾ.ಪಂ ಸದಸ್ಯೆ ಸುಮತಿ ಹಾಗೂ ಕಾಂಗ್ರೆಸ್ ಸ್ಥಳೀಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ವಲಯ ಕಾರ್ಯದರ್ಶಿ ಸಿದ್ದೀಕ್ ಸುಲ್ತಾನ್ ಸ್ವಾಗತಿಸಿದರು. ಮಜೀದ್ ಬಾಳಾಯ ವಂದಿಸಿದರು.  

Read More
error: Content is protected !!