ಸುಳ್ಯ: ಸುಮಾರು 20 ಸಾವಿರ ರೂ.ಗಳನ್ನು ದೋಚಿದ ಕಳ್ಳರು
ಸುಳ್ಯ ಹಳೆಗೇಟಿನಲ್ಲಿರುವ ಡೊಮಿನಿಕ್ ಡಿಸೋಜಾ ಎಂಬುವವರ ಅಂಗಡಿಗೆ ನಿನ್ನೆ ರಾತ್ರಿ ನುಗ್ಗಿರುವ ಕಳ್ಳರು ಸುಮಾರು 20 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಎಂದಿನಂತೆ
Read Moreಸುಳ್ಯ ಹಳೆಗೇಟಿನಲ್ಲಿರುವ ಡೊಮಿನಿಕ್ ಡಿಸೋಜಾ ಎಂಬುವವರ ಅಂಗಡಿಗೆ ನಿನ್ನೆ ರಾತ್ರಿ ನುಗ್ಗಿರುವ ಕಳ್ಳರು ಸುಮಾರು 20 ಸಾವಿರ ರೂಪಾಯಿ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಎಂದಿನಂತೆ
Read Moreನವದೆಹಲಿ: ರಸ್ತೆ ಬದಿಯಲ್ಲಿ ಕಟ್ಟೆಯ ಮೇಲೆ ಕುಳಿತು ರಸ್ತೆಯಲ್ಲಿ ಹೋಗುವ ಯುವತಿ ಅಥವಾ ಬಾಲಕಿಯರನ್ನು ಕಂಡರೆ ಅವರನ್ನು ಪೀಸ್ ಎಂದು ಕರೆಯುವುದು ಕಾನೂನು ಪ್ರಕಾರ ಅಪರಾಧವಾಗಿದ್ದು ಈ
Read Moreಪುತ್ತೂರು: ಕಳೆದ ಎಂಟು ವರ್ಷಗಳ ಹಿಂದೆ ದೇಶದಲ್ಲಿ 40 ಶೇ. ಬಡವರಿದ್ದರು, ದೇಶದಲ್ಲಿ ಆಡಳಿತ ಬದಲಾವಣೆ ಆದ ಬಳಿಕ ಕಳೆದ ಎಂಟು ವರ್ಷಗಳಿಂದ ದೇಶದಲ್ಲಿ ಬಡತನ ಕಡಿಮೆಯಾಗುತ್ತಲೇ
Read Moreಪುತ್ತೂರು: ಕಾಣಿಯೂರಿನಲ್ಲಿ ಬೆಡ್ಶೀಟ್ ವ್ಯಾಪಾರಿಗಳಿಬ್ಬರ ಮೇಲೆ ಮಾರಣಾಂತಿಕಕವಾಗಿ ಗುಂಪು ಹಲ್ಲೆ ನಡೆಸಿರುವ ದುಷ್ಕರ್ಮಿಗಳ ಕೃತ್ಯವನ್ನು ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಖಂಡಿಸಿದ್ದು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ರಮೀಝುದ್ದೀನ್ ಮತ್ತು ರಫೀಕ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಶಕುಂತಳಾ ಶೆಟ್ಟಿಯವರು ವ್ಯಾಪಾರಿಗಳು ಮಾನಭಂಗಕ್ಕೆ ಯತ್ನಿಸಿದ್ದಾರೆಂದು ಮಹಿಳೆಯೋರ್ವರು ದೂರು ನೀಡಿದ್ದು ಅದರ ಬಗ್ಗೆ ಮಾಡಲು ಇಲ್ಲಿ ಪೊಲೀಸ್ ಇಲಾಖೆ ಇದೆ. ಕಾನೂನು ಇದೆ. ಈ ರೀತಿ ಇಬ್ಬರನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಲು ಆರೋಪಿಗಳಿಗೆ ಅವಕಾಶ ಕೊಟ್ಟವರು ಯಾರು..? ಇದು ಮನುಷ್ಯತ್ವ ಇರುವವರಿಂದ ಸಾಧ್ಯವಿದೆಯಾ ಎಂದು ಪ್ರಶ್ನಿಸಿದ್ದಾರೆ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಇದು ಪ್ರಜಾಪ್ರಭುತ್ವ ದೇಶ. ವ್ಯಾಪಾರಿಗಳ ಮೇಲೆ ಚಿತ್ರ ಹಿಂದೆ ನಡೆಸಿದ್ದು ಗಂಭೀರ ಪ್ರಕರಣ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಎರಡೂ ಘಟನೆಯನ್ನು ಪಾರದರ್ಶಕ ತನಿಖೆ ನಡೆಸಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸಿಕೊಡಬೇಕು. ವ್ಯಾಪಾರಿಗಳ ಮೇಲೆ ಗಂಭೀರ ರೀತಿಯ ಹಲ್ಲೆ ನಡೆಸಿದ ಎಲ್ಲರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು ತಾರತಮ್ಯ ತೋರದೆ ನಿಷ್ಪಕ್ಷಪಾತ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ಹೇಳಿದ್ದೇನೆ ಎಂದು ಅವರು ಶಕುಂತಳಾ ಶೆಟ್ಟಿ ತಿಳಿಸಿದ್ದಾರೆ.
Read Moreಬೆಳಗಾವಿ: ರಾಮದುರ್ಗ ತಾಲ್ಲೂಕಿನ ಮುದೇನೂರು ಗ್ರಾಮದಲ್ಲಿ ಅ.26ರಂದು ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ.ಎಲ್ಲರನ್ನೂ ರಾಮದುರ್ಗದ ಸರ್ಕಾರಿ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಿ
Read Moreಮಂಗಳೂರು: ನಗರದ ಜೆಪ್ಪು ಬಪ್ಪಲ್ ಮನೆಯೊಂದರಲ್ಲಿ ವಿಷಾಹಾರ ಸೇವನೆಯಿಂದ ನಾಲ್ವರು ಅಸ್ವಸ್ಥರಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆಪ್ಪು ಬಪ್ಪಲ್ ನಿವಾಸಿ ಅರವಿಂದರಾವ್ (52), ಪ್ರಭಾವತಿ
Read Moreದಕ್ಷಿಣ ಕನ್ನಡ ಜಿಲ್ಲೆ ಕಾಣಿಯೂರು ನಲ್ಲಿ ಬೆಡ್ಶೀಟ್ ವ್ಯಾಪಾರಸ್ಥರು ಮುಸ್ಲಿಂ ಎಂಬ ಕಾರಣಕ್ಕಾಗಿ ನಡೆಸಿರುವ ಗುಂಪು ಹಲ್ಲೆ,ಕೊಲೆಯತ್ನ ಘಟನೆಯನ್ನು ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ
Read Moreಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಮುಗಿಸಿಕೊಂಡು ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್, ತಾಳಬೆಟ್ಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ್ದು, 22
Read Moreಪುತ್ತೂರು: ಕಾಣಿಯೂರಿನಲ್ಲಿ ಇಬ್ಬರು ವ್ಯಾಪಾರಿಗಳ ಮೇಲೆ ನಡೆದ ಹಲ್ಲೆಯ ಬಳಿಕ ವಿವಿಧ ವದಂತಿಗಳು ಸೋಶಿಯಲ್ ಮೀಡಿಯಾ ಮೂಲಕ ಸಮಾಜದಲ್ಲಿ ಹಬ್ಬುತ್ತಿದ್ದು ಹಿಂದೂ-ಮುಸ್ಲಿಮರು ಕಾಣಿಯೂರಿನಲ್ಲಿ ಬದುಕಲು ಕಷ್ಟ ಎಂಬ
Read Moreರಾಂಚಿ: ಸೋಮವಾರ ಮಧ್ಯರಾತ್ರಿಯ ಸುಮಾರಿಗೆ ಇಲ್ಲಿಯ ಖಾದಗಡಾ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಬಸ್ಸೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡಿದ್ದಾರೆ. ಬಸ್ ಚಾಲಕ ಮದನ ಮಹತೋ
Read More