ರಾಜ್ಯ

ಪರಮೇಶ್ ಮೇಸ್ತಾ ಪ್ರಕರಣದಲ್ಲಿ ಕಾಂಗ್ರೆಸ್‌ನೊಂದಿಗೆ ಬಿಜೆಪಿ ಕೈಜೋಡಿಸಿದೆ: ಪ್ರಮೋದ್ ಮುತಾಲಿಕ್

ಕಾರ್ಕಳ: ಪರಮೇಶ್ ಮೇಸ್ತಾ ಕೇಸು ಮುಚ್ಚಿಹಾಕಲಾಗಿದೆ.ಹಣದ ಮೇಲೆ ರಾಜಕೀಯ ಮಾಡಿದ ಬಿಜೆಪಿಗರು ಪರಮೇಶ್ ಮೇಸ್ತಾನ ಕೇಸು ಮುಚ್ಚಿ ಹಾಕುವಲ್ಲಿ ಕಾಂಗ್ರೆಸ್‌ನೊಂದಿಗೆ ಬಿಜೆಪಿ ಕೈಜೋಡಿಸಿದೆ. ಆ ಪ್ರಕರಣವು ಮರುತನಿಖೆ

Read More
ಕರಾವಳಿ

ಸುಳ್ಯ: ದೀಪಾವಳಿ ಹಬ್ಬದ ಪ್ರಯುಕ್ತ ತನ್ನ ವಾರ್ಡಿಗೆ ಸಿಹಿ ತಿಂಡಿ ವಿತರಣೆ ನಡೆಸಿ ಸೌಹಾರ್ದತೆ ಮೆರೆದ ನಗರ ಪಂಚಾಯತ್ ಸದಸ್ಯ

ಸುಳ್ಯ ನಗರ ಪಂಚಾಯತ್ ಕೆರೆಮೂಲೆ ವಾರ್ಡಿನ ಸದಸ್ಯ ಎಂ ವೆಂಕಪ್ಪಗೌಡ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 25 ರಂದು ತಾನು ಪ್ರತಿನಿಧಿಸಿದ ವಾರ್ಡಿನ ಪ್ರತಿಯೊಂದು ಮನೆ ಮನೆಗೆ

Read More
ಜಿಲ್ಲೆ

ಎಸ್‌ವೈಎಸ್ ದ.ಕ. ಈಸ್ಟ್ ಜಿಲ್ಲೆಯಿಂದ ಮೀಲಾದ್ ರ‌್ಯಾಲಿ

ಪುತ್ತೂರು : ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ಎಸ್‌ವೈಎಸ್) ದಕ್ಷಿಣ ಈಸ್ಟ್ ಜಿಲ್ಲಾ ಸಮಿತಿಯಿಂದ ಟೀಂ ಇಸಾಬಾ ಮೀಲಾದ್ ರ‌್ಯಾಲಿಯು ಅ.23ರಂದು ಉಪ್ಪಿನಂಗಡಿಯಲ್ಲಿ ನಡೆಯಿತು. ಅಸೆಯ್ಯಿದ್

Read More
ಕರಾವಳಿ

ಕಾಣಿಯೂರಿನಲ್ಲಿ ವ್ಯಾಪಾರಿಗಳ ಮೇಲಿನ ಗುಂಪು ಹಲ್ಲೆ ಪ್ರಕರಣ:ಮುಸ್ಲಿಂ ಯುವಜನ ಪರಿಷತ್ ಪ್ರತಿಭಟನೆಗೆ SKSSF ಬೆಂಬಲ

ಪುತ್ತೂರು: ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಗುಂಪು ಹಲ್ಲೆ, ಕೊಲೆ ಯತ್ನ ಘಟನೆಯನ್ನು ಖಂಡಿಸಿ ಅ.೨೮ರಂದು ಪುತ್ತೂರಿನಲ್ಲಿ  ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ವತಿಯಿಂದ ನಡೆಯಲಿರುವ ಜಾಥಾ ಮತ್ತು ಪ್ರತಿಭಟನಾ ಸಭೆಗೆ ಎಸ್ಕೆಎಸ್ಸೆಸ್ಸೆಫ್ ಬೆಂಬಲ ಸೂಚಿಸಿದೆ.  ಸಂತ್ರಸ್ತರಿಗೆ ಸರಿಯಾದ ನ್ಯಾಯ ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಕಾನೂನಿನ ಚೌಕಟ್ಟಿನಡಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಎಸ್ಕೆಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

Read More
ಕರಾವಳಿ

ಕಾಣಿಯೂರು: ಗುಂಪು ಹಲ್ಲೆ ಪ್ರಕರಣ: ಅ.28ರಂದು ಪುತ್ತೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ, ಪ್ರತಿಭಟನೆ-ಅಶ್ರಫ್ ಕಲ್ಲೇಗ

ಪುತ್ತೂರು: ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳ ಮೇಲೆ ನಡೆದ ಮಾರಣಾಂತಿಕ ಗುಂಪು ಹಲ್ಲೆ, ಕೊಲೆ ಯತ್ನ ಘಟನೆಯನ್ನು ಖಂಡಿಸಿ ಮತ್ತು ಸರಕಾರ ಮತ್ತು ಪೊಲೀಸ್ ಇಲಾಖೆಯ ತಾರತಮ್ಯ ಧೋರಣೆಯ ವಿರುದ್ಧ ಬೃಹತ್ ಪ್ರತಿಭಟನಾ ಜಾಥಾ ಮತ್ತು ಪ್ರತಿಭಟನಾ ಸಭೆ ಅ.28ರಂದು ಪುತ್ತೂರಿನಲ್ಲಿ ನಡೆಯಲಿದೆ ಎಂದು ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ. ಅಪರಾಹ್ನ 3-00 ಗಂಟೆಗೆ ದರ್ಬೆ ವೃತ್ತದಿಂದ ಎ.ಸಿ ಕಛೇರಿ ವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದ್ದು ಬಳಿಕ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ. ಇತ್ತೀಚೆಗೆ ಮುಸ್ಲಿಂ ಸಮುದಾಯದ ವಿರುದ್ಧ ಫ್ಯಾಶಿಷ್ಟ್ ಶಕ್ತಿಗಳು ನಿರಂತರ ಅನ್ಯಾಯ, ಅಕ್ರಮ ಎಸಗುತ್ತಿದ್ದು ಅದರ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರಜ್ಞಾವಂತ ಜನತೆ ಈ ಪ್ರತಿಭಟನಾ ಜಾಥಾ ಮತ್ತು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಶ್ರಫ್ ಕಲ್ಲೇಗ ಪತ್ರಿಕಾ ಪ್ರಕಟಣೆ ಮೂಲಕ  ಮನವಿ ಮಾಡಿದ್ದಾರೆ.

Read More
ರಾಷ್ಟ್ರೀಯ

ಸ್ನಾನ ಮಾಡದೇ ಇದ್ದ ಜಗತ್ತಿನ ಏಕೈಕ ವ್ಯಕ್ತಿ ನಿಧನ

ಇರಾನ್: ಸ್ನಾನ ಮಾಡಿದರೆ ರೋಗಬರುತ್ತದೆ ಎಂದು ಭಯಗೊಂಡು ಕಳೆದ 64 ವರ್ಷಗಳಿಂದ ಸ್ನಾನ ಮಾಡದೇ ಇದ್ದ ಇರಾನ್ ನಿವಾಸಿ ವಯೋವೃದ್ದರೋರ್ವರು ತನ್ನ 94ನೇ ವಯಸ್ಸಿನಲ್ಲಿ ನಿಧನರಾದರು. ಇರಾನಿನ

Read More
ರಾಷ್ಟ್ರೀಯ

ಸ್ಥಗಿತಗೊಂಡಿದ್ದ ವಾಟ್ಸಾಪ್ ಮತ್ತೆ ಕಾರ್ಯಾರಂಭ- ನಿಟ್ಟುಸಿರು ಬಿಟ್ಟ ಜನತೆ

ಹೊಸದಿಲ್ಲಿ: ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ವಾಟ್ಸ್ ಆ್ಯಪ್ ಮತ್ತೆ ಕಾರ್ಯಾರಂಭಿಸಿದೆ. ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಬಳಕೆದಾರರು ಯಾವುದೇ ಮೆಸೇಜ್‌ ಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿರಲಿಲ್ಲ. ಒಂದು ಗಂಟೆಗೂ ಅಧಿಕ ಸಮಯದ

Read More
ರಾಷ್ಟ್ರೀಯ

ವಾಟ್ಸಪ್ ಗೂ ಬಡಿದ ಗ್ರಹಣ..! ಸಂದೇಶಗಳಿಗೆ ಬ್ರೇಕ್

ಕೆಲವು ಗಂಟೆಗಳಿಂದ ವಾಟ್ಸಪ್‌ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಬಳಕೆದಾರರು ಗೊದಲಗೊಂಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ವಾಟ್ಸಪ್‌ ಡೌನ್‌ ಆಗಿದೆ. ನಿಮ್ಮ ಮೊಬೈಲ್‌ನಲ್ಲಿರುವ ವಾಟ್ಸಪ್‌ (WhatsApp) ವರ್ಕ್ ಆಗ್ತಾ ಇಲ್ವಾ?

Read More
ಕರಾವಳಿ

ಬೆಳ್ತಂಗಡಿ: ವಿಪರೀತ ಜ್ವರದಿಂದ ಒಂದೇ ಮನೆಯ ಇಬ್ಬರು ಮೃತ್ಯು

ಬೆಳ್ತಂಗಡಿ:  ಜ್ವರದಿಂದ ಸಹೋದರರಿಬ್ಬರು 24 ಗಂಟೆಗಳ ಅವಧಿಯಲ್ಲಿ ಮರಣ ಹೊಂದಿದ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಲಾಡಿ ಎಂಬಲ್ಲಿ ನಡೆದಿದೆ. ಸಫ್ವಾನ್ ಮತ್ತು ಸಿನಾನ್ 

Read More
Uncategorized

ತಾಯಿಗೆ ನೆರವು ಆಗಲು ರೋಬೋಟ್ ತಯಾರಿಸಿದ ಪಿಯು ವಿದ್ಯಾರ್ಥಿ ಮುಹಮ್ಮದ್ ಶಿಯಾದ್

ಕೇರಳ: ಪಿಯುಸಿ ವಿದ್ಯಾರ್ಥಿಯೋರ್ವ ರೋಬೋಟ್ ಅನ್ನು ತಯಾರಿಸಿ ಸುದ್ದಿಯಾಗಿದ್ದು, ಇದೀಗ ಆ ರೋಬೋಟ್ ತಾಯಿಯ ಮನೆ ಕೆಲಸಗಳಲ್ಲಿ ಸಹಾಯ ಮಾಡುತ್ತಿದೆ ಎಂದು ಹೇಳಿದ್ದಾನೆ. ಮುಹಮ್ಮದ್ ಶಿಯಾದ್ ಕಣ್ಣೂರು

Read More
error: Content is protected !!