ಕ್ರೈಂ

ಉತ್ತರ ಪ್ರದೇಶ: ಶಿಕ್ಷಕಿ ಮೇಲೆ ಸಾಮೂಹಿಕ ಅತ್ಯಾಚಾರ

ಲಖನೌ: ಶಿಕ್ಷಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎನ್ನಲಾದ ಘಟನೆಯು ಉತ್ತರ ಪ್ರದೇಶ ರಾಜಧಾನಿ ಲಖನೌನಲ್ಲಿ ನಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಶಿಕ್ಷಕಿಯು ಇಲ್ಲಿಯ ಚಿನ್ಹಾಟ್‌

Read More
ಕರಾವಳಿಜಿಲ್ಲೆ

ಪುಂಜಾಲಕಟ್ಟೆ: ಲಾರಿ–ಪಿಕಪ್ ಮಧ್ಯೆ ಭೀಕರ ಅಪಘಾತ: ಮೂವರು ಗಂಭೀರ

ಪುಂಜಾಲಕಟ್ಟೆ : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಸಹಲ್(19) ಜೊತೆಯಿದ್ದ ಸ್ನೇಹಿತ ಅವಿನಾಶ್ (19),

Read More
ಕರಾವಳಿ

ಕಬಕ-ವಿಟ್ಲ ರಸ್ತೆಗೆ ಶಾಸಕರಿಂದ ಡಾಮರೀಕರಣದ ಭರವಸೆ- ಪ್ರತಿಭಟನೆ ಮುಂದೂಡಿಕೆ

ಪುತ್ತೂರು: ಕಬಕ ವಿಟ್ಲ ರಸ್ತೆ ದುರಸ್ಥಿಗಾಗಿ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಲು ಉದ್ದೇಶಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಸಕರು 13 ಕೋಟಿ ರೂ ವೆಚ್ಚದಲ್ಲಿ 5.5 ಮೀಟರ್ ನಿಂದ 7.5

Read More
ರಾಜಕೀಯರಾಜ್ಯ

ಗೋರಕ್ಷಕರು ಎಂದುಕೊಳ್ಳುವ ಬಿಜೆಪಿ ಸರಕಾರ ಚರ್ಮಗಂಟು ರೋಗ ನಿರ್ವಹಿಸಲು ಸಿದ್ಧಗೊಂಡಿಲ್ಲ- ದಿವ್ಯಪ್ರಭಾ

ಪುತ್ತೂರು: ಜನರನ್ನು ಭಾವನಾತ್ಮಕವಾಗಿ ಮೋಸ ಮಾಡೋದೆ ಬಿಜೆಪಿ ಕಾಯಕ ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಗೌಡ ಚಿಲ್ತಡ್ಕ ಹೇಳಿದ್ದಾರೆ. ಪಶು

Read More
Uncategorized

ಅತ್ಯಾಚಾರ ಆರೋಪಿಗೆ ಜಾಮೀನು: ಸಂತ್ರಸ್ತೆಯನ್ನು ಮದುವೆಯಾಗಬೇಕೆಂಬ ಷರತ್ತು

ಮುಂಬೈ: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಯೊಬ್ಬನಿಗೆ ಜಾಮೀನು ಮಂಜೂರು ಮಾಡಿರುವ ಬಾಂಬೆ ಹೈಕೋರ್ಟ್‌, ಒಂದು ವರ್ಷದೊಳಗೆ ಸಂತ್ರಸ್ತೆಯನ್ನು ಪತ್ತೆ ಹಚ್ಚಿದರೆ ಆಕೆಯನ್ನು ಮದುವೆಯಾಗಬೇಕೆಂಬ ಷರತ್ತನ್ನು ಮುಂದಿರಿಸಿದೆ. ನ್ಯಾಯಮೂರ್ತಿ

Read More
ರಾಷ್ಟ್ರೀಯ

ರೂಪಾಯಿ ಕುಸಿಯುತ್ತಿಲ್ಲ ಡಾಲರ್‌ ಬಲಗೊಳ್ಳುತ್ತಿದೆ…ಟ್ರೋಲ್ ಗೊಳಗಾದ ನಿರ್ಮಲಾ ಸೀತಾರಾಮನ್‌ ಹೇಳಿಕೆ

ಬೆಂಗಳೂರು: ‘ರೂಪಾಯಿ ಕುಸಿಯುತ್ತಿದೆ ಎನ್ನುವುದಕ್ಕಿಂತಲೂ ಡಾಲರ್‌ ಬಲಗೊಳ್ಳುತ್ತಿದೆ ಎನ್ನುವ ದೃಷ್ಟಿಕೋನ ನನ್ನದು. ಡಾಲರ್‌ ಮೌಲ್ಯವು ನಿರಂತರವಾಗಿ ಹೆಚ್ಚಾಗುತ್ತಲೇ ಇದೆ.. ಅಮೆರಿಕದಲ್ಲಿ ನಡೆದ ಐಎಂಎಫ್‌ ಮತ್ತು ವಿಶ್ವಬ್ಯಾಂಕ್‌ನ ವಾರ್ಷಿಕ

Read More
ರಾಜಕೀಯರಾಷ್ಟ್ರೀಯ

ರಾಹುಲ್‌ ಗಾಂಧಿಯವರು ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಲಿ: ಕಾಂಗ್ರೆಸ್‌ ಸಂಸದ

ಪಣಜಿ: ರಾಹುಲ್‌ ಗಾಂಧಿಯವರು ಭಾರತ ಜೋಡಿಸಿ (ಜೋಡೊ) ಯಾತ್ರೆಯನ್ನು ನಿಲ್ಲಿಸಿ, ಹಿಮಾಚಲ ಪ್ರದೇಶ ಮತ್ತು ಗುಜರಾತ್‌ಗೆ ಹೋಗಬೇಕು ಎಂದು ಕಾಂಗ್ರೆಸ್‌ ಸಂಸದ, ಗೋವಾದ ಮಾಜಿ ಸಿಎಂ ಫ್ರಾನ್ಸಿಸ್ಕೊ

Read More
ಕರಾವಳಿ

ಈಶ್ವರಮಂಗಲ: ಕುಕ್ಕರ್ ಸಿಡಿದು ಮನೆಯ ಉಪಕರಣಗಳು ಹಾನಿ

ಪುತ್ತೂರು: ಈಶ್ವರಮಂಗಲ ಮನೆಯೊಂದರಲ್ಲಿ ನಿನ್ನೆ ರಾತ್ರಿ ಕುಕ್ಕರ್ ಸ್ಫೋಟಗೊಂಡು ಮನೆಯ ಗ್ಯಾಸ್ ಸ್ಟವ್ ಸೇರಿದಂತೆ ಇತರ ಉಪಕರಣಗಳು ಹಾನಿಗೊಂಡ ಘಟನೆ ವರದಿಯಾಗಿದೆ. ಈಶ್ವರಮಂಗಲ ಬಾಸಿತ್ ಎಂಬುವವರು ಮನೆಯ

Read More
Uncategorizedಕರಾವಳಿರಾಜಕೀಯ

ಹರೀಶ್ ಪೂಂಜರೇ ಸರಿಯಾಗಿ ಸುಳ್ಳು ಹೇಳಲು ನಳಿನ್‌ರಿಂದ ಟ್ರೈನಿಂಗ್ ಪಡೆದುಕೊಳ್ಳಿ

ಪುತ್ತೂರು:ಬಿಜೆಪಿ ಯವರು ತಾನು ಮಾಡುವ ದುಷ್ಟ ಕಾರ್ಯಗಳಿಂದ ಜನರಿಗೆ ಛೀಮಾರಿ ಹಾಕಿಸಿಕೊಳ್ಳಿತ್ತಿದ್ದು , ಸುಳ್ಳೇ ಬಂಡವಾಳವನ್ನು ಮಾಡಿಕೊಂಡು ಜನರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ನಿರಂತರ ಮಾಡುತ್ತಿದ್ದು, ಬಿಜೆಪಿ ದುರಾಲೋಚನೆಗಳು ಜನರಿಗೆ ಒಂದೊಂದಾಗಿ ಅರ್ಥವಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಅಮಲರಾಮಚಂದ್ರ ಆರೋಪಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾದ ಪ್ರಹಸನ ಹಾಗೂ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಪ್ರತಿಭಟನೆಗೆ ಉದ್ದೇಶಿಸಿದ್ದ ಪ್ರತಿಭಟನಾಕಾರರಿಗೆ ಪೊಲೀಸರಿಗೆ ಬಿಜೆಪಿಯ ನಾಯಕರ ಕುಮ್ಮಕ್ಕಿನ ಮೂಲಕ ನೋಟಿಸ್ ನೀಡಿ ಹೇಡಿತನ ತೋರಿಸಿದ ಪ್ರಕರಣಗಳನ್ನು ಕಾಂಗ್ರೆಸ್ ಕಠಿಣವಾಗಿ ಖಂಡಿಸುತ್ತದೆ ಹಾಗೂ ಅ.18ರಂದು ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಿದ್ದೇವೆ. ಹರೀಶ್ ಪೂಂಜಾ ಓರ್ವ ಶಾಸಕ ಅವರು ಸಿನಿಮಾ ಸೇರಿದ್ದರೆ ಇತ್ತಮ ನಟನಾಗಬಲ್ಲರು ಆ ಕೆಪಾಸಿಟಿ ಅವರಿಗಿದೆ. ತನ್ನ ಮೇಲೆ ತಳವಾರು ದಾಳಿಗೆ ಯತ್ನ ನಡೆದಿದೆ ಎಂಬ ಹೇಳಿಕೆಯ ಸಿನಿಮಾದ  ನಿರ್ದೇಶನ, ಚಿತ್ರಕಥೆ, ಸಂಭಾಷಣೆ ಎಲ್ಲವನ್ನೂ ಅವರೇ ಬರೆದು ಕೊನೆಗೆ ನಗೆಪಾಟಲೀಗೀಡಾಗಿದ್ದಾರೆ ಇಂಥಹ ಹೇಳಿಕೆ ಶಾಸಕರಾದವರಿಗೆ ಶೋಭೆ ತರುವುದಿಲ್ಲ ಎಂದರು. ಮಾಧ್ಯಮದೊಂದಿಗೆ ಮಾತನಾಡುವಾಗ ರಿಯಾಜ್ ನನ್ನು ಜಿಹಾದಿ ಎಂದು ಕರೆದಿದ್ದು ತನ್ನನ್ನು ಹಿಂದುತ್ವದ ಶಾಸಕನೆಂದು ಬಿಂಬಿಸಿದ್ದಾರೆ. ಈ ರೀತಿ ಪ್ರಹಸನ ಮಾಡುವ ಬದಲು ಅವರು ಕುತ್ತಿಗೆಗೆ ಒಂದು ’ತಾನೊಬ್ಬ ಹಿಂದೂ ಶಾಸಕ ಆ ಕಾರಣಕ್ಕಾಗಿ ಜಿಹಾದಿಗಳು ತನ್ನನ್ನು ಹತ್ಯೆ ಮಾಡಲು ಸಂಚು ರೂಪಿಸುತ್ತಿದ್ದಾರೆಂದು’ ಬರೆದ ಬೋರ್ಡ್ ಹಾಕಿಕೊಂಡು ತಿರುಗಾಡಲಿ ಮತ್ತು ಪ್ರಹಸನ ಮಾಡುವಾಗ ಬಿಜೆಪಿಯ ಇನ್ನೋರ್ವ ಪ್ರಮುಖ ನಟ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ತರಬೇತಿ ಪಡೆದುಕೊಳ್ಳಲಿ ಎಂದು ವ್ಯಂಗ್ಯವಾಡಿದರು.  ಕಳೆದ 6-7 ವರ್ಷಗಳಿಂದ ತೆರವಾಗದೇ ಇರುವ ಟೋಲ್ ಗೇಟ್ ತೆರವಾಗಿಸುವ ಕುರಿತು ಪ್ರತಿಭಟನೆಗೆ ಯೋಜಿಸಿದ್ದ ಪ್ರತಿಭಟನೆಕಾರರ ಮನೆಗೆ ಮಧ್ಯರಾತ್ರಿ ಮನೆಗೆ ಹೋಗಿ ಅವರಿಗೆ ನೋಟಿಸ್ ನೀಡಿದ ಕಾರ್ಯ ಮಂಗಳೂರಿನಲ್ಲಾಗಿದೆ.ಆ ಮೂಲಕ ಪ್ರತಿಭಟನಾಕಾರರ ಮನೆಯಲ್ಲಿ ಭಯದ ವಾತಾವರಣ ಮೂಡಿಸುವ ಕೆಲಸ ನಡೆದಿದೆ ಇದು ಬಿಜೆಪಿಯ ಸಂಸದ ಹಾಗೂ ಶಾಸಕರ ಕುಮ್ಮಕ್ಕಿನಿಂದ ನಡೆದಿದ್ದು ಬಿಜೆಪಿ ನಾಯಕರಿಗೆ ಟೋಲ್ ಗೇ ಟ್ ತೆರವು ಮಾಡಲು ಮನಸ್ಸಿಲ್ಲ ಯಾಕೆಂದರೆ ಚುನಾವಣೆಯ ಸಂದರ್ಭದಲ್ಲಿ ಇದೇ ಮಲ್ಟಿನ್ಯಾಷನಲ್ ಕಂಪನಿಗಳಿಂದ ಫಂಡಿಂಗ್ ನೀಡಲಾಗುತ್ತದೆ ಆದ್ದರಿಂದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ಪ್ರಯತ್ನವನ್ನು ಮಾಡಿದೆ. ಈ ಎಲ್ಲಾ ಕೆಲಸದಿಂದ ಬಿಜೆಪಿಯ ಬಂಡವಾಳ ಬಯಲಾಗಿದೆ.ಈ ಬೆಳವಣಿಗೆಗಳನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಅಮಳ ರಾಮಚಂದ್ರ ಹೇಳಿದರು. ಕಾಂಗ್ರೆಸ್ ಮುಖಂಡರಾದ ಮೌರಿಸ್ ಮಸ್ಕರೇನ್ಹಸ್, ಶಕೂರ್

Read More
ಕ್ರೈಂಜಿಲ್ಲೆ

ಕೆಯ್ಯೂರು, ಕಟ್ಟತ್ತಾರು ಪರಿಸರದಲ್ಲಿ ನಡೆದ ಕಳ್ಳತನ ಪ್ರಕರಣ: ಆರೋಪಿ ಬಂಧನ

ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ೨೦೨೧ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು, ಸದ್ರಿ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ.ಎಂ.ವೈ ಮತ್ತು ರಾಮಕೃಷ್ಣರವರ ನೇತೃತ್ವದ ತಂಡ ಆರೋಪಿ ಕೇರಳ ರಾಜ್ಯದ ಕೊಲ್ಲಂ ಕುಟ್ಟಿಪರಂಬ್ ಪರಂಬಿಲ್ ನಿವಾಸಿ ಮಹಮ್ಮದ್.ಕೆ.ಯು (೪೨ ವ) ಎಂಬಾತನನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಸರಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ೨,೫೦,೦೦೦ /- ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ ಈತನು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಸರಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ ೧೨೦ ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಣೆ, ಹಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಪುತ್ತೂರು, ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ.ವೀರಯ್ಯ ಹಿರೇಮಠ, ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ ಡಾ: ಗಾನ ಪಿ ಕುಮಾರ್ ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ ಎಂ.ವೈ ಮತ್ತು ರಾಮಕ್ಕಷ್ಣ ,ಸಿಬ್ಬಂದಿಗಳಾದ ಪ್ರೊ. ಪಿಎಸ್‌ಐ ಗಳಾದ ಕಾರ್ತಿಕ್ ಮತ್ತು ಭವಾನಿ, ಎಎಸ್‌ಐ ಮುರುಗೇಶ್, ಹೆಚ್.ಸಿಗಳಾದ ವರ್ಗೀಸ್, ದೇವರಾಜ್, ಅದ್ರಾಮ್, ಪ್ರವೀಣ್ ರೈ, ಪ್ರಶಾಂತ್, ಸ್ಕರಿಯ, ಪ್ರಶಾಂತ್ ರೈ, ಪಿಸಿ ಹರ್ಷಿತ್‌ರವರು ಸಹಕರಿಸಿದ್ದರು.

Read More
error: Content is protected !!