ಬಿಹಾರ: ಹಿಜಾಬ್ ವಿವಾದ.!?
ಬಿಹಾರ: ಪರೀಕ್ಷೆಯ ವೇಳೆ ಹಿಜಾಬ್ ತೆಗೆಯಲು ನಿರಾಕರಿಸಿದ್ದಕ್ಕೆ ಉಪನ್ಯಾಸಕರೊಬ್ಬರು ತನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದಾರೆ. ‘ವಿದ್ಯಾರ್ಥಿನಿಗೆ ಹಿಜಾಬ್ ತೆಗೆಯಲು ಸೂಚಿಸಿರಲಿಲ್ಲ.
Read Moreಬಿಹಾರ: ಪರೀಕ್ಷೆಯ ವೇಳೆ ಹಿಜಾಬ್ ತೆಗೆಯಲು ನಿರಾಕರಿಸಿದ್ದಕ್ಕೆ ಉಪನ್ಯಾಸಕರೊಬ್ಬರು ತನ್ನ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದಾರೆ. ‘ವಿದ್ಯಾರ್ಥಿನಿಗೆ ಹಿಜಾಬ್ ತೆಗೆಯಲು ಸೂಚಿಸಿರಲಿಲ್ಲ.
Read Moreಬೆಳಗಾವಿ: ಹೊಸೂರ ಗ್ರಾಮದ ರೈತ ದೇವೇಂದ್ರಪ್ಪ ಜಾಧವ ಅವರ ಜಮೀನಿನಲ್ಲಿ ಪ್ರತ್ಯಕ್ಷವಾದ ಮೊಸಳೆಯನ್ನು ಗ್ರಾಮಸ್ಥರು ಅ.16ರಂದು ಸೆರೆಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದರು. ಕಳೆದ ಒಂದು ವಾರದಿಂದ
Read Moreಬೆಂಗಳೂರು: ಹಾಸನದ ಅರಸೀಕೆರೆ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಒಂಬತ್ತು ಜನರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಅಪಘಾತದಲ್ಲಿ
Read Moreಕ್ಲಾಸಿಕ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆದ ಪಿಪಿಎಲ್ ಕ್ರಿಕೆಟ್ ಸೀಸನ್-4 SHAKZ CUP 2022 ಪಂದ್ಯಾಟದಲ್ಲಿ ಜಝ ಸ್ಪೋಟ್ಸ್ ಅಕಾಡೆಮಿ ಚಾಂಪಿಯನ್ಸ್ ಆಗಿ
Read Moreಪುತ್ತೂರು: ಪುತ್ತೂರಿನ KSRTC ಬಸ್ ನಿಲ್ದಾಣಕ್ಕೆ ದೈವೀ ಪುರುಷರಾದ ಕೋಟಿ ಚೆನ್ನಯರ ಹೆಸರು ನಾಮಕರಣ ಮಾಡಿರುವುದು ಉತ್ತಮ ವಿಚಾರವಾಗಿದೆ. ಕೋಟಿ ಚೆನ್ನಯರ ಹೆಸರು ನಾಮಕರಣವಾದ ಬಳಿಕ ನಿಲ್ದಾಣದಲ್ಲಿ
Read Moreಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಅ.15ರಂದು ತಡರಾತ್ರಿ ನಡೆದಿದೆ. ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ,
Read Moreಹಾಸನ: ಅರಸೀಕೆರೆ ತಾಲೂಕು ಗಾಂಧಿನಗರ ಗ್ರಾಮದ ಸಮೀಪ ಸರಣಿ ಅಪಘಾತ ಸಂಭವಿಸಿ ನಾಲ್ವರು ಮಕ್ಕಳು ಸೇರಿದಂತೆ 9 ಜನರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸಾರಿಗೆ ಬಸ್, ಟೆಂಪೋ ಟ್ರಾವೆಲರ್
Read Moreಪುತ್ತೂರು: ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯ ಮಾಜಿ ಮುಖ್ಯ ವೈದ್ಯಾಧಿಕಾರಿ ಡಾ ಹಸನ್ ಸಾಲಿ(ಬಿಎಎಂಎಸ್, ಎಂಡಿಸಿಟಿ)ಯವರ ಹೆಲ್ತ್ನಿಕ್ ಹೆಲ್ತ್ಕೇರ್ ಅ.17ರಂದು ಬಪ್ಪಳಿಗೆ ಸಮೃದ್ಧಿ ಬೈಪಾಸ್ ಸೆಂಟರ್ನಲ್ಲಿ ಶುಭಾರಂಭಗೊಳ್ಳಲಿದೆ. ಪುತ್ತೂರು ಕೇಂದ್ರ ಜುಮಾ ಮಸೀದಿಯ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು, ಉಡುಪಿ-ಹಾಸನ-ಚಿಕ್ಕಮಗಳೂರು ಜಿಲ್ಲಾ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಶುಭಾಶೀರ್ವಚನ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರು, ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಜನರಲ್ ಫೀಸೀಶಯನ್ ಡಾ| ಯು ಶ್ರೀಪತಿ ರಾವ್, ದ.ಕ ಜಿಲ್ಲಾ ಟಿ.ಬಿ ಆಫೀಸರ್ ಡಾ| ಬದ್ರುದ್ದೀನ್ ಎಂ.ಎನ್, ಪುತ್ತೂರು ಚೇತನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ| ಶ್ರೀಕಾಂತ್ ರಾವ್, ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಕೆ.ಪಿ ಮಹಮ್ಮದ್ ಹಾಜಿ, ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ|ಫಾ| ವಿಜಯ ಹಾರ್ವಿನ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ| ಹಸನ್ ಸಾಲಿರವರು ಪ್ರತೀ ಸೋಮವಾರದಿಂದ ಶನಿವಾರದವರೆಗೆ ಅಪರಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೆ ಮತ್ತು ಆದಿತ್ಯವಾರ ಬೆಳಿಗ್ಗೆ ಗಂಟೆ 8-30ರಿಂದ ಮದ್ಯಾಹ್ನ ಗಂಟೆ 12ರ ವರೆಗೆ ವೈದ್ಯಕೀಯ ಸೇವೆಗೆ ಲಭ್ಯರಿರಲಿದ್ದಾರೆ. ವೈದ್ಯರ ಸಂದರ್ಶನ, ವೂಂಡ್ ಡ್ರೆಸ್ಸಿಂಗ್, ಕಪ್ಪಿಂಗ್ ಥೆರಫಿ, ರಕ್ತ ಶುಗರ್ ಪರೀಕ್ಷೆ, ನೆಬುಲೈಝೇಷನ್, ಫಾರ್ಮಸಿ ಮುಂತಾದ ಸೇವೆಗಳು ಕ್ಲಿನಿಕ್ನಲ್ಲಿ ಲಭ್ಯವಿರಲಿದೆ ಎಂದು ಹೆಲ್ತ್ನಿಕ್ ಹೆಲ್ತ್ಕೇರ್ನ ಮಾಲಕರಾದ ಡಾ| ಹಸನ್ ಸಾಲಿ ತಿಳಿಸಿದ್ದಾರೆ.
Read Moreಸಿಲ್ಹೆಟ್: ಇಲ್ಲಿನ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಶ್ಯಾಕಪ್ ಕ್ರಿಕೆಟ್ ನ ಫೈನಲ್ ಪಂದ್ಯಾಟದಲ್ಲಿ ಶ್ರೀಲಂಕಾ ತಂಡವನ್ನು ಭಾರತ ಮಹಿಳಾ ತಂಡ ಸೋಲಿಸುವ ಮೂಲಕ ಸರಣಿಯನ್ನು
Read Moreಪುತ್ತೂರು; ತಡ ರಾತ್ರಿ ವೇಳೆ ಕಾರಿನಲ್ಲಿ ಓವರ್ಟೆಕ್ ಮಾಡಿಕೊಂಡು ಬಂದ ವ್ಯಕ್ತಿ ತಳವಾರು ಬೀಸಿ ಕೊಲೆಗೆ ಯತ್ನ ನಡೆಸಿದ್ದ ಎಂಬ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಹೇಳಿಕೆ
Read More